- Tag results for Farm laws
![]() | ಕಂಪ್ಯೂಟರ್ ಪರದೆಯ ಮೇಲಿನ ಕೋಟಿಗಟ್ಟಲೆ ಹಣ ನಮಗೆ ಆರೋಗ್ಯ ಮತ್ತು ಆಯಸ್ಸು ಎರಡನ್ನೂ ನೀಡುವುದಿಲ್ಲ! (ಹಣಕ್ಲಾಸು)ಹಣಕ್ಲಾಸು-310 -ರಂಗಸ್ವಾಮಿ ಮೂಕನಹಳ್ಳಿ |
![]() | MSP ಕುರಿತ ಸಮಿತಿ ಸ್ಥಾಪಿಸಲು ರೈತ ಸಂಘಗಳ ಹೆಸರುಗಳಿಗಾಗಿ ಸರ್ಕಾರ ಇನ್ನೂ ಕಾಯುತ್ತಿದೆ: ಕೃಷಿ ಸಚಿವ ತೋಮರ್ಈ ಹಿಂದೆ ವಿವಾದಿತ ಕೃಷಿ ಮಸೂದೆಗಳ ವಿಚಾರವಾಗಿ ರೈತ ಪರ ಸಂಘಟನೆಗಳ ಕೆಂಗಣ್ಣಿಗೆ ತುತ್ತಾಗಿದ್ದ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ-MSP) ಕುರಿತಂತೆ ಸಮತಿ ರಚಿಸಲು ರೈತ ಸಂಘಗಳ ಹೆಸರುಗಳಿಗಾಗಿ ಕಾಯುತ್ತಿರುವುದಾಗಿ ಹೇಳಿದೆ. |
![]() | ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವುಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ನೂತನ ಕೃಷಿ ಕಾನೂನುಗಳಿಂದ ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರಿಗಷ್ಟೇ ಲಾಭ, ರೈತರಿಗಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾನೂತನ ಕೃಷಿ ಕಾನೂನುಗಳಿಂದ ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರಿಗಷ್ಟೇ ಲಾಭ ತಂದುಕೊಡಲಿದ್ದು, ರೈತರಿಗೆ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. |
![]() | ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ತಮಿಳುನಾಡು ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ. |
![]() | ಕೃಷಿ ಕಾನೂನುಗಳು ಮಾರುಕಟ್ಟೆ ಸ್ವಾತಂತ್ರ್ಯದ ಹೊಸ ಯುಗಕ್ಕೆ ನಾಂದಿ: ಆರ್ಥಿಕ ಸಮೀಕ್ಷೆಸರ್ಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆಯು ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ಬಲವಾಗಿ ಸಮರ್ಥಿಸಿಕೊಂಡಿದೆ, ಇದು ಮಾರುಕಟ್ಟೆಯ ಸ್ವಾತಂತ್ರ್ಯದ ಹೊಸ ಯುಗಕ್ಕೆ ನಾಂದಿಯಾಗಲಿದೆ ಇದು ಭಾರತದ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನವನ್ನು ಸುಧಾರಿಸುವಲ್ಲಿ ದೀರ್ಘಕಾಲೀನ ಪರಿಹಾರವಾಗಿದೆ ಎಂದು ಹೇಳಿದೆ. |
![]() | ಕೃಷಿ ಕಾಯ್ದೆ: 11ನೇ ಸುತ್ತಿನ ಮಾತುಕತೆಯೂ ವಿಫಲ, ಪಟ್ಟು ಬಿಡದ ರೈತರಿಂದ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ಮತ್ತು ರೈತ ಸಂಘಟನೆಗಳೊಂದಿಗೆ ಶುಕ್ರವಾರ ನಡೆದ... |
![]() | ದೆಹಲಿ: ಅಧಿವೇಶನದಲ್ಲಿ ಕೇಂದ್ರದ ವಿವಾದಿತ ಕೃಷಿ ಕಾನೂನಿನ ಪ್ರತಿ ಹರಿದು ಹಾಕಿದ ಕೇಜ್ರಿವಾಲ್ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕುವ ಮೂಲಕ ಮೋದಿ... |
![]() | ರೈತರ ಪ್ರತಿಭಟನೆ ಪ್ರತಿಪಕ್ಷಗಳ ಕುತಂತ್ರ ಎಂದ ಪ್ರಧಾನಿ ಮೋದಿಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಅವರು, ವಂಚನೆಯ ಇತಿಹಾಸ ಹೊಂದಿರುವ ಪಕ್ಷಗಳ ಕುತಂತ್ರ ಇದು ಎಂದಿದ್ದಾರೆ. |