social_icon
  • Tag results for Farmer

ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರು ಅಪಾರ ಪ್ರಮಾಣದ ಬೆಳೆ ಹಾನಿಯನ್ನು ಅನುಭವಿಸಿದ್ದು, ರೈತರಿಗೆ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯವರು ಆಗ್ರಹಿಸಿದ್ದಾರೆ.

published on : 24th May 2023

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ.

published on : 24th May 2023

ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯುಪಿ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್

45 ವರ್ಷದ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ...

published on : 22nd May 2023

ದೆಹಲಿ: ಬ್ಯಾರಿಕೇಡ್‌ಗಳನ್ನು ದಾಟಿ ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ತಲುಪಿದ ರೈತರ ಗುಂಪು; ವಿಡಿಯೋ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು ರೈತರ ತಂಡವೊಂದು ಬ್ಯಾರಿಕೇಡ್ ಗಳನ್ನು ಪಕ್ಕಕ್ಕೆ ತಳ್ಳಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದಾರೆ.

published on : 8th May 2023

ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳ ಪ್ರತಿಭಟನೆ: ರೈತರು, ವಿದ್ಯಾರ್ಥಿಗಳು ಭಾಗಿ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಳೆದ 14 ದಿನಗಳಿಂದ ಕುಸ್ತಿ ಪಟುಗಳು ಜಂತರ್...

published on : 5th May 2023

ಚುನಾವಣಾ ವಿಷಯ: ರಾಯಚೂರಿನ ಎಪಿಎಂಸಿ ಯಾರ್ಡ್ ಜಲಾವೃತ, ಭತ್ತದ ಬೆಳೆಗಾರರಿಗೆ ತೀವ್ರ ಸಂಕಷ್ಟ!

ರಾಯಚೂರಿನ ಎಪಿಎಂಸಿ ಯಾರ್ಡ್ ಗಳು ಜಲಾವೃತಗೊಂಡಿದ್ದು, ಭತ್ತದ ಬೆಳೆಗಾರರಿಗೆ ತೀವ್ರ ನಷ್ಟ ಉಂಟಾಗುತ್ತಿದೆ.

published on : 30th April 2023

ಬೆಳೆಗಳಿಗೆ ನೀರುಣಿಸಲು ತಾನೇ ಹೊಂಡ ತೋಡಿದ ಜಾರ್ಖಂಡ್‌ ರೈತ, 40 ವರ್ಷಗಳ ಪರಿಶ್ರಮಕ್ಕೆ ತಕ್ಕ ಫಲ!

ತಮ್ಮ ಹೊಲದಲ್ಲಿನ ಬೆಳೆಗೆ ನೀರಿನ ಅಭಾವ ಉಂಟಾದಾಗ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕುಮಿರ್ತಾ ಗ್ರಾಮದ ಚುಂಬ್ರು ತಮ್ಸೋಯ್ ಎಂಬ ರೈತ 100 ಅಡಿ ಅಗಲದ ಹೊಂಡವನ್ನು ತಾವೇ ತೋಡಿದ್ದಾರೆ. ಅವರ ಕನಸು ನನಸಾಗಲು 40 ವರ್ಷಗಳು ಬೇಕಾಯಿತಾದರೂ, ಕೊನೆಗೂ ರೈತನ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ.

published on : 26th April 2023

ಬೆಳಗಾವಿಯಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಇಬ್ಬರು ರೈತರು ಸಾವು, ಇಬ್ಬರಿಗೆ ಗಾಯ

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ರೈತರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 21st April 2023

ವಿಧಾನಸಭಾ ಚುನಾವಣೆ: ರೈತರಿಗೆ ಉಚಿತ ಆರೋಗ್ಯ, ರಸಗೊಬ್ಬರದ ಭರವಸೆ ನೀಡಿದ ಹೆಚ್‌ಡಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ವಂತ ಬಲದಿಂದ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು, ಜೋಯಿಡಾ ಮತ್ತು ರಾಮನಗರಕ್ಕೆ ಕುಡಿಯುವ ನೀರು, ರಸ್ತೆ ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.

published on : 12th April 2023

ತುರಿಕೆಯಿಂದ ತಪ್ಪಿಸಿಕೊಳ್ಳಲು ಕೃಷಿ ಭೂಮಿಯತ್ತ ಧಾವಿಸುತ್ತಿರುವ ಘೇಂಡಾಮೃಗಗಳು; ಬೆಳೆಗಳು ನಾಶ, ಸಂಕಷ್ಟದಲ್ಲಿ ರೈತರು!

ಅಲಿಪುರ್‌ದವಾರ್‌ನ ರೈತರು ವಿಲಕ್ಷಣವಾದ ಸಮಸ್ಯೆಯೊಂದನ್ನು ಎದುರಿಸುತ್ತಿದ್ದಾರೆ. ಅದೇನೆಂದರೆ, ಘೇಂಡಾಮೃಗಗಳು ಆಗಾಗ್ಗೆ ಜೋಳದ ಹೊಲಗಳ ಮೇಲೆ ದಾಳಿ ಮಾಡುತ್ತಿವೆ. ಈ ಪ್ರಾಣಿಗಳಿಗೆ ಈ ಧಾನ್ಯದ ಕುರಿತು ಆಸಕ್ತಿಯಿಲ್ಲ. ಆದರೆ, ತುರಿಕೆಯಿಂದ ಸ್ವಲ್ಪ ಪರಿಹಾರವನ್ನು ಪಡೆಯಲು ಎಲೆಗಳ ಒರಟಾದ ಅಂಚುಗಳಿಗೆ ತಮ್ಮ ಚರ್ಮವನ್ನು ಉಜ್ಜುತ್ತಿವೆ. ಈ ವೇಳೆ ಸಸ್ಯಗಳು ಹಾನಿಗೊಳಗಾಗುತ್ತಿವೆ.

published on : 10th April 2023

ಪಿಎಂ ಫಸಲ್ ವಿಮಾ ಯೋಜನೆಯ ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಗೆಹ್ಲೋಟ್!

'ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ' ನಿಯಮಗಳಲ್ಲಿ ಸಡಿಲಿಕೆ ಮಾಡಿ. ಇದರಿಂದ ಸಂತ್ರಸ್ತ ರೈತರಿಗೆ ಬೆಳೆ ನಷ್ಟವಾದ ತಕ್ಷಣ ಪರಿಹಾರ ಸಿಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇವಲ ಎರಡು ಹೆಕ್ಟೇರ್ ಭೂಮಿಯಲ್ಲಿನ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡುವ...

published on : 7th April 2023

ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾರ್ಮಿಕರು, ರೈತರಿಂದ ರ‍್ಯಾಲಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಮ್ಮ ಮೂಲಭೂತ ಅಗತ್ಯಗಳನ್ನು ಕಡೆಗಣಿಸುತ್ತಿದೆ ಮತ್ತು ಜೀವನೋಪಾಯದ ನಷ್ಟದ ವಿರುದ್ಧ ಒಗ್ಗಟ್ಟಿನ ಪ್ರದರ್ಶನದಲ್ಲಿ ಹಲವಾರು ಎಡಪಂಥೀಯ ಕಾರ್ಮಿಕ ಸಂಘಟನೆಗಳು ಬುಧವಾರ ಇಲ್ಲಿ ರಾಮಲೀಲಾ ಮೈದಾನದಲ್ಲಿ ನೂರಾರು ಕಾರ್ಮಿಕರು ಮತ್ತು ರೈತರೊಂದಿಗೆ ರ‍್ಯಾಲಿ ನಡೆಸಿದವು.

published on : 5th April 2023

ಒತ್ತುವರಿ ತೆರವಿಗೆ ಆಕ್ಷೇಪ ವ್ಯಕ್ತಪಡಿಸಿದ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಲಾಠಿ ಚಾರ್ಜ್: ಹಲವರಿಗೆ ಗಾಯ

ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲು ಮುಂದಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರ ಮೇಲೆ ಅರಣ್ಯಾಧಿಕಾರಿಗಳು ಲಾಠಿಚಾರ್ಜ್ ಮಾಡಿರುವ ಘಟನೆ ಗುಬ್ಬು ತಾಲೂಗಿನ ಗಂಗಯ್ಯನಪಾಳ್ಯದಲ್ಲಿ ಗುರುವಾರ ಸಂಜೆ ನಡೆದಿದೆ.

published on : 1st April 2023

ಜಿ-20 ಸಭೆ: ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಖಾತ್ರಿಗೆ ಶೀಘ್ರದಲ್ಲೇ ಫೋರ್ಟಲ್ ಆರಂಭ!

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬೀಜ ಪತ್ತೆ ಹಚ್ಚುವ ವ್ಯವಸ್ಥೆಯನ್ನು ಪ್ರಾರಂಭಿಸಲಿದೆ.

published on : 30th March 2023

ಕಡಿಮೆ ಖರ್ಚಿನಲ್ಲಿ ಅಣಬೆ ಬೇಸಾಯ: ಗುಡ್ಡಗಾಡು ಜನರಿಗೆ ಕೃಷಿ ಹೇಳಿಕೊಟ್ಟು ಇತರರಿಗೆ ಮಾದರಿಯಾದ ಉತ್ತರಾಖಂಡ ಯುವತಿ!

ಗುಡ್ಡಗಾಡು ಪ್ರದೇಶದಲ್ಲಿದ್ದು ಏನು ಮಾಡೋಣ, ಪಟ್ಟಣಕ್ಕೆ ಹೋಗೋಣ, ನಾಲ್ಕು ಕಾಸು ಸಂಪಾದನೆ ಮಾಡೋಣ ಎಂದು ಹೇಳುವ ಯುವಕರೇ ಹೆಚ್ಚು. ಆದರೆ, ಇಂತಹ ಮನೋಭಾವನೆಯನ್ನು ದೂರಾಗಿಸಲು ಉತ್ತರಾಖಂಡದ ಈ ಯುವತಿ ಶ್ರಮಿಸುತ್ತಿದ್ದು, ಇತರರಿಗೆ ಮಾದರಿಯಾಗಿದ್ದಾಳೆ.

published on : 27th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9