- Tag results for Farmer unions
![]() | ಕೃಷಿ ಕಾಯಿದೆ ವಿರೋಧಿಸಿ ಸೆ. 27 ರಂದು ರೈತ ಸಂಘಟನೆಗಳಿಂದ 'ಭಾರತ್ ಬಂದ್'ಕೇಂದ್ರದ ಮೂರು ಕೃಷಿ ಸುಧಾರಣಾ ಕಾಯಿದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27 ರಂದು 'ಭಾರತ್ ಬಂದ್' ಗೆ ಕರೆ ನೀಡಿದೆ. |
![]() | ನಾಳೆ ಭಾರತ್ ಬಂದ್: ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ನಾಳೆ ಸಂಪೂರ್ಣ 'ಭಾರತ್ ಬಂದ್' ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ದೇಶದ ವಿವಿಧೆಡೆ ಮಾರುಕಟ್ಟೆ ಬಂದ್ ಆಗಲಿದ್ದು, ರೈಲು ಹಾಗೂ ರಸ್ತೆ ಸಾರಿಗೆ ಸೇವೆಯಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ. |
![]() | ಗಣರಾಜ್ಯೋತ್ಸವ ಹಿಂಸಾಚಾರ: ರೈತ ಸಂಘಟನೆಗಳಿಂದ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿರುವ.... |
![]() | ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ರೈತ ಸಂಘಟನೆಗಳೊಂದಿಗೆ 11ನೇ ಸುತ್ತಿನ ಮಾತುಕತೆ ಆರಂಭವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ರೈತ ಸಂಘಟನೆಗಳೊಂದಿಗೆ ಶುಕ್ರವಾರ 11ನೇ ಸುತ್ತಿನ... |
![]() | ಸುಪ್ರೀಂ ಕೋರ್ಟ್ ಸಮಿತಿ ಸರ್ಕಾರದ ಪರವಾಗಿದೆ, ಯಾವ ಸಮಿತಿಯಲ್ಲೂ ಸೇರುವುದಿಲ್ಲ: ರೈತ ಸಂಘಟನೆಗಳುಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಚರ್ಚೆ ನಡೆಸಲು ಸಮಿತಿಯೊಂದನ್ನು ರಚಿಸಿರುವುದಾಗಿ ಪ್ರಕಟಿಸಿದೆ. ಆದರೆ, ಈ ಸಮಿತಿ ಕೇಂದ್ರ ಸರ್ಕಾರದ ಪರವಾಗಿದ್ದು,... |
![]() | ಬ್ರಿಟನ್ ಪ್ರಧಾನಿ ಭಾರತ ಪ್ರವಾಸ ರದ್ದು; ರೈತರ ಹೋರಾಟಕ್ಕೆ ಸಂದ ಜಯ: ರೈತ ಪರ ಸಂಘಟನೆಗಳುಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ರದ್ದಾಗಿರುವುದು ದೇಶದ ರೈತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ರೈತ ಪರ ಸಂಘಟನೆಗಳು ಹೇಳಿವೆ. |
![]() | ಕೃಷಿ ಕಾನೂನು ವಿರೋಧಿ ಪ್ರತಿಭಟನೆ ವೇಳೆ ಘಾಜಿಪುರ್ ಗಡಿಯಲ್ಲಿ ಹೃದಯಾಘಾತದಿಂದ ರೈತ ಸಾವು!ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನು ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಮತ್ತೋರ್ವ ರೈತ ಸಾವನ್ನಪ್ಪಿದ್ದಾರೆ. |
![]() | ಜನವರಿ 4ರ ಮಾತುಕತೆ ವಿಫಲವಾದರೆ ಹರ್ಯಾಣ ಮಾಲ್, ಪೆಟ್ರೋಲ್ ಬಂಕ್ ಬಂದ್ ದಿನಾಂಕ ಘೋಷಣೆ: ರೈತರ ಎಚ್ಚರಿಕೆಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿರುವಂತೆಯೇ ಇತ್ತ ಜನವರಿ 4ರಂದು ನಡೆಯುವ ಮಾತುಕತೆ ವಿಫಲವಾದರೆ ಹರ್ಯಾಣದಲ್ಲಿ ಮಾಲ್ ಮತ್ತು ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡುವ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. |