- Tag results for Farmers protest
![]() | ಕೃಷಿ ಕಾಯ್ದೆ ಸಂಬಂಧ 'ಸುಪ್ರೀಂ' ನೇಮಿತ ಸಮಿತಿಯಿಂದ ವರದಿ ಸಲ್ಲಿಕೆ: ಮುಂದಿನ ಕ್ರಮ ನಿರ್ಧರಿಸಲಿದೆ ಕೋರ್ಟ್ಮೂರು ಹೊಸ ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ತನ್ನ ವರದಿಯನ್ನು ಮಾರ್ಚ್ 19ರಂದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ಸಲ್ಲಿಸಿದೆ ಎಂದು ಅದರ ಸದಸ್ಯರೊಬ್ಬರು ತಿಳಿಸಿದ್ದಾರೆ. |
![]() | ರೈತರ ಹೋರಾಟದ ಕುರಿತ ಟ್ವೀಟ್ ವಿವಾದ; ಕಂಗನಾಗೆ 'ಹೈ' ರಿಲೀಫ್, ಎಫ್ಐಆರ್ ರದ್ದು!ಕೃಷಿ ಕಾಯ್ದೆಗಳನ್ನು ವಿರೋಧಿ ರೈತರು ನಡೆಸುತ್ತಿದ್ದ ಹೋರಾಟದ ವಿರುದ್ಧವಾಗಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನಾವತ್ ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ದೂರನ್ನು ಮರು ಪರಿಶೀಲನೆ ನಡೆಸಬೇಕು ಎಂದು ಹೇಳಿದೆ. |
![]() | ದೆಹಲಿ ರೀತಿಯಲ್ಲಿ ಬೆಂಗಳೂರನ್ನೂ ಸುತ್ತುವರೆಯಿರಿ: ರೈತರಿಗೆ ಟಿಕಾಯತ್ ಕರೆಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸಲು ಎಲ್ಲರೂ ದೆಹಲಿಗೆ ಬರುವ ಅಗತ್ಯವಿಲ್ಲ..ಬೆಂಗಳೂರನ್ನೇ ದೆಹಲಿ ರೀತಿಯಲ್ಲಿ ರೈತರ ರೀತಿ ಸುತ್ತುವರಿಯಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತರ ಹೋರಾಟ ಸದ್ದು: ಗ್ರಾಮಿ ವೇದಿಕೆಯಲ್ಲಿ 'ಐ ಸ್ಟ್ಯಾಂಡ್ ವಿತ್ ಫಾರ್ಮರ್ಸ್' ಕೂಗುಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ರೈತರ ಹೋರಾಟ ಸದ್ದು ಮಾಡುತ್ತಿದ್ದು, ಗ್ರಾಮಿ ವೇದಿಕೆಯಲ್ಲಿ ರೈತರ ಹೋರಾಟದ ಪರ ಕೂಗು ಕೇಳಿಬರುತ್ತಿದೆ. |
![]() | ದೆಹಲಿಗೆ ಟ್ರ್ಯಾಕ್ಟರ್ ಪ್ರವೇಶ, ಸಂಸತ್ತಿನಲ್ಲೇ ಮಂಡಿ ತೆರೆಯುತ್ತೇವೆ: ರಾಕೇಶ್ ಟಿಕಾಯತ್ರಾಷ್ಟ್ರರಾಜಧಾನಿ ದೆಹಲಿಗೆ ಟ್ರಾಕ್ಟರ್ ಗಳನ್ನು ಕೊಂಡೊಯ್ದು ಸಂಸತ್ ಆವರಣದಲ್ಲೇ ಮಂಡಿ ತೆರೆಯುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ರೈತರ ಪ್ರತಿಭಟನೆ: ಟಿಕ್ರಿ ಗಡಿಯಲ್ಲಿ ಕಿಸಾನ್ ಸೋಷಿಯಲ್ ಆರ್ಮಿಯಿಂದ ಶಾಶ್ವತ ಆಶ್ರಯ ಮನೆಗಳನ್ನು ನಿರ್ಮಾಣ!ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಟಿಕ್ರಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗಾಗಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಕೆಲವು ಶಾಶ್ವತ ಆಶ್ರಯತಾಣಗಳನ್ನು ಕಿಸಾನ್ ಸೋಷಿಯಲ್ ಆರ್ಮಿ ನಿರ್ಮಿಸಿದೆ. |
![]() | ಮೋದಿ ಸರ್ಕಾರ ಕೊನೆಯಾಗುವವವರೆಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ರೈತರು ಸಿದ್ಧರಾಗಿದ್ದಾರೆ: ನರೇಂದ್ರ ಟಿಕಾಯತ್ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಬಾಕಿ ಉಳಿದಿರುವ ಮೂರೂವರೆ ವರ್ಷದ ಅಂತಿಮ ದಿನದವರೆಗೂ ದೆಹಲಿ ಗಡಿಗಳಲ್ಲಿ ರೈತರು ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದಾರೆ ಎಂದು ರೈತ ಮುಖಂಡ ಹಾಗೂ ರೈತ ನಾಯಕ ಮಹೇಂದ್ರ ಸಿಂಗ್ ಟಿಕಾಯತ್ ಪುತ್ರ ನರೇಂದ್ರ ಟಿಕಾಯತ್ ಹೇಳಿದ್ದಾರೆ. |
![]() | ಸಂಸತ್ತಿನ ಉಭಯ ಮನೆಗಳಲ್ಲಿ ಇಂದೂ ಗದ್ದಲ, ಕೋಲಾಹಲ: ಕಲಾಪ ಎರಡು ಬಾರಿ ಮುಂದೂಡಿಕೆಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆ ಬಗ್ಗೆ ಚರ್ಚೆ ನಡೆಸಬೇಕೆಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಏರ್ಪಡಿಸಿದ ಕಾರಣ ಮಧ್ಯಾಹ್ನ ಭೋಜನ ಅವಧಿಗೆ ಮುನ್ನ ಸತತ ಎರಡನೇ ಬಾರಿ ಕಲಾಪವನ್ನು ಮುಂದೂಡಲಾಗಿದೆ. |
![]() | ಯುಕೆ ಸಂಸತ್ತಿನಲ್ಲಿ ರೈತರ ಪ್ರತಿಭಟನೆ ಕುರಿತು ಚರ್ಚೆ: ಬ್ರಿಟಿಷ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಂಬಂಧ ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ ನಡೆಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತ ಬ್ರಿಟನ್ ರಾಯಭಾರಿಗೆ ಸಮನ್ಸ್ ನೀಡಿದೆ. |
![]() | ಚುನಾವಣಾ ರ್ಯಾಲಿ ಮಾಡೋದಕ್ಕೆ ಸಮಯವಿದೆ, ರೈತರನ್ನು ಭೇಟಿ ಮಾಡಲು ಸಮಯವಿಲ್ಲ: ಮೋದಿ ವಿರುದ್ಧ ಪವಾರ್ ಟೀಕೆರೈತರು ಕಳೆದ 3 ತಿಂಗಳಿನಿಂದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು ಅವರನ್ನು ಭೇಟಿ ಮಾಡಲು ಪ್ರಧಾನಿ ಮೋದಿಗೆ ಸಮಯವಿಲ್ಲ. ಆದರೆ ಚುನಾವಣಾ ರ್ಯಾಲಿಗಳನ್ನು ನಡೆಸುವುದಕ್ಕೆ ಸಮಯವಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಲೇವಡಿ ಮಾಡಿದ್ದಾರೆ. |
![]() | ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆ 100ನೇ ದಿನಕ್ಕೆ, ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಶನಿವಾರ ನೂರನೇ ದಿನಕ್ಕೆ ಕಾಲಿಟ್ಟಿದೆ. |
![]() | ರೈತರ ಮಕ್ಕಳು ಪ್ರಾಣ ಪಣಕ್ಕಿಟ್ಟು ಗಡಿ ಕಾಯುತ್ತಿದ್ದಾರೆ, ಆದರೆ ಕೇಂದ್ರದಿಂದ ಅನ್ನದಾತರ ಮೇಲೆ ದೌರ್ಜನ್ಯ: ರಾಹುಲ್ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಶನಿವಾರ ನೂರನೇ ದಿನಕ್ಕೆ ಕಾಲಿಟ್ಟಿದ್ದು,... |
![]() | ರೈತರ ಮೇಲಿನ ಟ್ವೀಟ್ ಸಂಬಂಧ ಎಫ್ಐಆರ್: ಕಂಗನಾ ರನೌತ್ ಅರ್ಜಿ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್!ಬಾಲಿವುಡ್ ನಟಿ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ. |
![]() | ಕೇಂದ್ರದ ಮೌನ ನಮಗೆ ದಿಗಿಲು ಹುಟ್ಟಿಸುತ್ತಿದೆ: ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ಮೌನ ನಮಗೆ ಹೆದರಿಕೆ ಹುಟ್ಟಿಸುತ್ತಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ರೈತರು ಒಂದು ಬೆಳೆ ತ್ಯಾಗಕ್ಕೂ ಸಿದ್ಧ, ಆದರೆ, ಚಳವಳಿಯನ್ನು ದುರ್ಬಲಗೊಳಿಸಲ್ಲ: ರಾಕೇಶ್ ಟಿಕಾಯತ್ರೈತರು ಒಂದು ಬೆಳೆ ತ್ಯಾಗಕ್ಕೂ ಸಿದ್ಧರಿದ್ದಾರೆ ಆದರೆ, ಪ್ರತಿಭಟನಾ ಸ್ಥಳದಿಂದ ಕದಲಲ್ಲ, ಯಾವುದೇ ಕಾರಣಕ್ಕೂ ಚಳವಳಿಯನ್ನು ದುರ್ಬಲಗೊಳಿಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ. |