social_icon
  • Tag results for Fine

100 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ: ಕೊರಿಯೋಗ್ರಾಫರ್‌ ಗೆ 56,000 ರೂ. ದಂಡ!

99 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಕೊರಿಯೋಗ್ರಾಫರ್‌ ಒಬ್ಬರು100ನೇ ಉಲ್ಲಂಘನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆದ ಬಳಿಕ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ರೂ. 56,000 ದಂಡವನ್ನು ಹಾಕಿದ್ದಾರೆ.

published on : 28th September 2023

ಡಿಜಿಟಲ್ ಇಂಡಿಯಾ ಮಸೂದೆ: ನಿಯಮಗಳ ಉಲ್ಲಂಘನೆಗೆ 500 ಕೋಟಿ ರೂಪಾಯಿ ವರೆಗೂ ದಂಡ ಹಾಕಲು ಪ್ರಸ್ತಾವನೆ!

ಡಿಜಿಟಲ್ ಇಂಡಿಯಾ ಮಸೂದೆಯ ನಿಬಂಧನೆಗಳ ಕೆಲವು ಅಂಶಗಳು ಬಹಿರಂಗಗೊಂಡಿದ್ದು, ಸರ್ಕಾರ, ಜಾರಿಯಾಗಲಿರುವ ಈ ಕಾಯ್ದೆಯಡಿ ನಿಯಮಗಳ ಉಲ್ಲಂಘನೆಗೆ 500 ಕೋಟಿ ರೂಪಾಯಿವರೆಗೂ ದಂಡ ವಿಧಿಸುವ ಪ್ರಸ್ತಾವನೆ ಹೊಂದಿದೆ.

published on : 28th September 2023

ಬೆಂಬಲಿಗರಿಂದ ಅನಧಿಕೃತ ಬ್ಯಾನರ್‌: ಪ್ರಿಯಾಂಕ್‌ ಖರ್ಗೆಗೆ 5000 ರು. ದಂಡ ವಿಧಿಸಿದ ಕಲಬುರಗಿ ಪಾಲಿಕೆ

ಕಲಬುರಗಿ ಮಹಾನಗರ ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದು  ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪಾಲಿಕೆಯಿಂದ 5,000 ರೂ. ದಂಡ ವಿಧಿಸಲಾಗಿದೆ.

published on : 31st August 2023

ಕೆಎಸ್‌ಆರ್‌ಟಿಸಿ: ಟಿಕೆಟ್‌ ರಹಿತ 2,748 ಪ್ರಯಾಣಿಕರಿಗೆ ದಂಡ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಟಿಕೆಟ್‌ ರಹಿತ 2,748 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ.

published on : 29th August 2023

'ಎವರ್ ಗ್ರೀನ್ ಸುಂದರಿ' ಜಯಪ್ರದಾಗೆ ಆರು ತಿಂಗಳು ಜೈಲು ಶಿಕ್ಷೆ: 5 ಸಾವಿರ ರು. ದಂಡ ವಿಧಿಸಿದ ಕೋರ್ಟ್!

ಜನಪ್ರಿಯ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ಎಗ್ಮೋರ್ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

published on : 11th August 2023

ಟ್ವಿಟರ್ 50 ಲಕ್ಷ ರೂ. ದಂಡ ಪಾವತಿಗೆ ಕರ್ನಾಟಕ ಹೈಕೋರ್ಟ್ ತಡೆ; ವಾರದೊಳಗೆ 25 ಲಕ್ಷ ರೂ ಠೇವಣಿಗೆ ಸೂಚನೆ

ಟ್ವಿಟರ್ ಸಂಸ್ಥೆಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠ ವಿಧಿಸಿದ್ದ 50 ಲಕ್ಷ ರೂ. ದಂಡದ ಆದೇಶಕ್ಕೆ ಮುಂದಿನ ವಿಚಾರಣೆವರೆಗೂ ದ್ವಿಸದಸ್ಯ ಪೀಠ ತಡೆ ನೀಡಿ ಹೊಸ ಆದೇಶ ಹೊರಡಿಸಿದೆ. 

published on : 10th August 2023

ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗೆ ನಿರ್ಬಂಧ; ನಿಯಮ ಮೀರಿದರೆ 50 ಸಾವಿರ ರೂ. ದಂಡ: ಡಿಸಿಎಂ

ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು, ಒಂದು ವೇಳೆ ನಿಯಮ ಮೀರಿದರೆ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

published on : 8th August 2023

ಎಕ್ಸ್‌ಪ್ರೆಸ್‌ ವೇಯಲ್ಲಿ ಬೈಕ್, ಆಟೋ ನಿಷೇಧ: ಮೊದಲ ದಿನವೇ 137 ಕೇಸ್; ಬರೋಬ್ಬರೀ 68 ಸಾವಿರ ರೂ ದಂಡ ವಸೂಲಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು ಮತ್ತು ಕೃಷಿ ವಾಹನಗಳ ನಿಷೇಧದ ಮೊದಲ ದಿನ, ಪೊಲೀಸರು 137 ಪ್ರಕರಣಗಳನ್ನು ದಾಖಲಿಸಿ ಬರೋಬ್ಬರೀ 68,500 ರೂ ದಂಡ ವಸೂಲಿ ಮಾಡಿದ್ದಾರೆ.

published on : 2nd August 2023

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್: ನಿಯಮ ಮುರಿದರೆ ದಂಡ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ(Bengaluru-Mysuru expressway) ದ್ವಿಚಕ್ರ. ತ್ರಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬಹುದು. ಈ ನಿಯಮ ಇಂದು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

published on : 1st August 2023

ಬೆಂಗಳೂರು: ಟ್ರಾಫಿಕ್‌ ಫೈನ್‌ ಪಾವತಿಗೆ ಶೇ.50 ರಿಯಾಯಿತಿ; ಮೊದಲ ದಿನ 22.49 ಲಕ್ಷ ದಂಡ ಸಂಗ್ರಹ!

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, ಗುರುವಾರ ಬೆಳಿಗ್ಗೆಯಿಂದ ರಾತ್ರಿ 8 ಗಂಟೆಯವರೆಗೆ 22.49 ಲಕ್ಷ ರು ದಂಡ ಸಂಗ್ರಹವಾಗಿದೆ.

published on : 7th July 2023

ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಣೆ

ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಹಿ ಸುದ್ದಿ ನೀಡಿದ್ದು, ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ.

published on : 5th July 2023

ಕೇಂದ್ರದ ನಿರ್ಬಂಧ ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ಅರ್ಜಿ ವಜಾ; 50 ಲಕ್ಷ ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್

ಕೇಂದ್ರ ಸರ್ಕಾರ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್, ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಿದೆ.

published on : 30th June 2023

ಊರಿಗೆ ಹೋಗಲು ಸಿಗದ ಬಸ್ಸು: ನಾನ್ ಸ್ಟಾಪ್ ಬಸ್​ಗೆ ಕಲ್ಲೆಸೆದು ಡ್ಯಾಮೇಜ್ ಮಾಡಿ ದಂಡ ಕಟ್ಟಿದ ಮಹಿಳೆ!

ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ 'ಶಕ್ತಿ ಯೋಜನೆ' ಜಾರಿಗೆ ಬಂದ ನಂತರ ಹಲವು ಮಹಿಳೆಯರಿಗೆ ಉಪಯೋಗವಾದರೂ ಹಲವು ಸಮಸ್ಯೆಗಳಾಗುತ್ತಿರುವ ಸುದ್ದಿಗಳು ರಾಜ್ಯದ ನಾನಾ ಭಾಗಗಳಿಂದ ಬರುತ್ತಿವೆ.

published on : 26th June 2023

ಶಿವಮೊಗ್ಗ: ಅಪ್ರಾಪ್ತನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ವ್ಯಕ್ತಿಗೆ 20 ಸಾವಿರ ರೂ. ದಂಡ

ಅಪ್ರಾಪ್ತ ಬಾಲಕನಿಗೆ ಪರವಾನಿಗೆ, ಹೆಲ್ಮೆಟ್ ಇಲ್ಲದೇ ವಾಹನ ಚಲಾಯಿಸಲು ಅವಕಾಶ ನೀಡಿದ ದ್ವಿಚಕ್ರ ವಾಹನದ ಮಾಲೀಕರಿಗೆ ತೀರ್ಥಹಳ್ಳಿಯ ಸ್ಥಳೀಯ ನ್ಯಾಯಾಲಯ 20 ಸಾವಿರ ರೂಪಾಯಿ ದಂಡ ವಿಧಿಸಿದೆ.

published on : 22nd June 2023

ವೈದ್ಯಕೀಯ ನೆರವು ಸಿಗದೆ ಪ್ರಯಾಣಿಕ ಸಾವು: 12 ಲಕ್ಷ ರೂ. ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್, ಕೆಎಐಗೆ ಗ್ರಾಹಕ ಆಯೋಗ ಸೂಚನೆ!

ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣದಲ್ಲಿ ಅಸ್ವಸ್ಥಗೊಂಡು, ಸೂಕ್ತ ಸಮಯಕ್ಕೆ ವೈದ್ಯಕೀಯ ನೆರವು ದೊರೆಯದೆ ಮೃತಪಟ್ಟ ಪ್ರಕರಣವೊಂದರಲ್ಲಿ ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ರೂ.12 ಲಕ್ಷ ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ)... ಬೆಂಗಳೂರು: ಬೆಂಗಳೂರಿನಿಂದ ಮಂಗ

published on : 9th May 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9