social_icon
  • Tag results for Fire

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ, ತಪ್ಪಿದ ಭಾರಿ ಅನಾಹುತ

ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

published on : 1st June 2023

ಚಾಮುಂಡಿ ಬೆಟ್ಟದ ತಪ್ಪಲಿನ ಗೋದಾಮಿನಲ್ಲಿ ಬೆಂಕಿ-ಅಪಾರ ಪ್ರಮಾಣದ ಪೀಠೋಪಕರಣಗಳು ಧ್ವಂಸ

ಮೈಸೂರು ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇರುವ ಸಂಗಮ್ ಶಾಮಿಯಾನ ಹಾಗೂ ಡೆಕೋರೆಟೆಡ್‌ ಗೋದಾಮಿನಲ್ಲಿ ಇಂದು ಗುರುವಾರ ಬೆಳಗಿನ ಜಾವ ಬೆಂಕಿ ಅನಹಾತು ಸಂಭವಿಸಿದೆ. 

published on : 1st June 2023

ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ, ಹೊತ್ತಿ ಉರಿದ ಲಾರಿಗಳು

ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿಗಳು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಬಳಿ ನಡೆದಿದೆ.

published on : 29th May 2023

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದ 12 ಮಂದಿ ಸಾವು; ಜನರಲ್ಲಿ ಕ್ಷಮೆಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು.

published on : 27th May 2023

ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟ

ಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. 

published on : 22nd May 2023

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಏಪ್ರಿಲ್ ಒಂದೇ ತಿಂಗಳಲ್ಲಿ 6.56 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

ಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಏಪ್ರಿಲ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.56 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

published on : 21st May 2023

ತುಮಕೂರು: ಬೈಕ್ ಗೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಸ್ಫೋಟ; ಒಬ್ಬರ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಆಕಸ್ಮಿಕ ಅಗ್ನಿ ಅವಘಡಗಳು ಎಂದು ಇಂತಹ ಘಟನೆಗಳೇ ಎನ್ನಬಹುದು. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನ್ನು ದ್ವಿಚಕ್ರ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಬೆಂಕಿ ಹತ್ತಿ ಉರಿದು ಸ್ಫೋಟಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

published on : 20th May 2023

ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಸಾವು: ಪಶ್ಚಿಮ ಬಂಗಾಳ ಸರ್ಕಾರಕ್ಕೆ NHRC ನೋಟಿಸ್

ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನ ಸಾವನ್ನಪ್ಪಿದ ಮತ್ತು ಹಲವರು ಗಾಯಗೊಂಡ ಘಟನೆಯ ಬಗ್ಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)...

published on : 19th May 2023

ಕೇರಳ: ಗೋದಾಮಿನಲ್ಲಿ ಬೆಂಕಿ ಅವಘಡ, 8 ಕೋಟಿ ರೂ. ಮೌಲ್ಯದ ಔಷಧಗಳು ನಾಶ

ಕೇರಳದ  ಕೊಲ್ಲಂ ಜಿಲ್ಲೆಯ ವೈದ್ಯಕೀಯ ಸೇವಾ ನಿಗಮ ನಿಯಮಿತದ ಗೋದಾಮಿನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಔಷಧಗಳು ಮತ್ತು ಸಾಮಗ್ರಿಗಳು ನಾಶವಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಹೇಳಿದ್ದಾರೆ.

published on : 18th May 2023

100 ಅಡಿ ಎತ್ತರದ ತಾಳೆ ಮರದ ಮೇಲೇರಿ ಅಲ್ಲೇ ಮಲಗಿದ ವ್ಯಕ್ತಿ, ಅಮಲಿನಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಭಾನುವಾರ ತಡರಾತ್ರಿ ಪೊಲ್ಲಾಚಿಯಲ್ಲಿ 100 ಅಡಿ ಎತ್ತರದ ರಸ್ತೆ ಬದಿಯ ತಾಳೆ ಮರವೊಂದರ ಮೇಲೆ ಹತ್ತಿ ಮಲಗಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಸಹಾಯದಿಂದ ರಕ್ಷಿಸಿದ್ದಾರೆ.

published on : 16th May 2023

ಫೋಮ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ನಾಲ್ವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಬರೇಲಿಯ ಫರೀದ್‌ಪುರ ಪ್ರದೇಶದಲ್ಲಿನ ಫೋಮ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

published on : 11th May 2023

ಹೊನ್ನಾವರ: ಡಿಕೆ ಶಿವಕುಮಾರ್ ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ, ತಪ್ಪಿದ ದುರಂತ; ಹಿಂದುತ್ವ ನಮ್ಮ ಆಸ್ತಿಯೂ ಹೌದು ಎಂದ ಕೆಪಿಸಿಸಿ ಅಧ್ಯಕ್ಷ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದು ಅದರ ಕಿಟಕಿಯ ಗ್ಲಾಸುಗಳು ಚೂರಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮೊನ್ನೆ ಮಂಗಳವಾರವಷ್ಟೇ ನಡೆದಿತ್ತು. ಇಂದು ಗುರುವಾರ ಮತ್ತೊಂದು ಅವಘಡ ಸಂಭವಿಸಿದೆ.

published on : 4th May 2023

ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿದ ಈಶ್ವರಪ್ಪ: ಡಿಕೆಶಿ ಬಂಧನಕ್ಕೆ ಆಗ್ರಹ

ಬಜರಂಗ ದಳವನ್ನು ನಿಷೇಧ ಮಾಡುವ ಪ್ರಸ್ತಾವನೆ ಹೊಂದಿರುವ ಕಾಂಗ್ರೆಸ್‌ ಪ್ರಣಾಳಿಕೆಯು ರಾಷ್ಟ್ರ ದ್ರೋಹಿ ಪ್ರಣಾಳಿಕೆಯಾಗಿದ್ದು, ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಆಗ್ರಹಿಸಿದ್ದಾರೆ.

published on : 4th May 2023

ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 2nd May 2023

ಬೆಂಗಳೂರು: ನಾಡ ಕಚೇರಿಯಲ್ಲಿ ಬೆಂಕಿ; ನೂರಾರು ದಾಖಲೆಗಳು ಬೆಂಕಿಗಾಹುತಿ, ಪೊಲೀಸ್ ದೂರು ದಾಖಲು

ಬೆಂಗಳೂರಿನಲ್ಲಿ ನಾಡ ಕಚೇರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.

published on : 30th April 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9