- Tag results for Fire
![]() | ಸೆರಂ ಇನ್ಸ್ ಟಿಟ್ಯೂಟ್ ಅಗ್ನಿ ಅವಘಡ: ಕಾರ್ಮಿಕರ ಸಮಯ ಪ್ರಜ್ಞೆಯಿಂದ 200 ಮಂದಿ ಬಚಾವ್, ಸಂಸ್ಥೆಯಿಂದ 25 ಲಕ್ಷ ರೂ. ಪರಿಹಾರಕೋವಿಡ್-19 ಸಾಂಕ್ರಾಮಿಕಕ್ಕೆ ಲಸಿಕೆ ಅಭಿವೃದ್ಧಿಪಡಿಸಿ ಸುದ್ದಿಯಲ್ಲಿದ್ದ ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಲ್ಲಿ ಕಳೆದ ರಾತ್ರಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದು, ಸಂದರ್ಭಕ್ಕೆ ತಕ್ಕ ಸಮಯೋಚಿತ ನಿರ್ಧಾರದಿಂದಾಗಿ 200ಕ್ಕೂ ಹೆಚ್ಚು ಮಂದಿ ಬಚಾವಾಗಿದ್ದಾರೆ. |
![]() | ಪುಣೆ: ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಅಗ್ನಿ ಅವಘಡ, ಐವರ ಸಾವು!ದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಮೃತಪಟ್ಟಿದ್ದಾರೆ. |
![]() | ಪುಣೆ: ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಅಗ್ನಿ ಅವಘಡದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. |
![]() | ಬೀಡಿ ತರಲು ತಡವಾಗಿದ್ದಕ್ಕೆ ಮಗನಿಗೆ ಬೆಂಕಿ ಹಚ್ಚಿದ ತಂದೆ: ಚಿಕಿತ್ಸೆ ಫಲಿಸದೆ ಬಾಲಕ ಸಾವುತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದ 10 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. |
![]() | ಗುಜರಾತ್: ಬಸ್'ಗೆ ವಿದ್ಯುತ್ ತಂತಿ ತಗುಲಿ 6 ಮಂದಿ ಸಜೀವ ದಹನ, ಹಲವರಿಗೆ ಗಂಭೀರ ಗಾಯಎಲೆಕ್ಟ್ರಿಕ್ ಕೇಬಲ್ ತಾಗಿದ ಪರಿಣಾಮ ಬಸ್ ವೊಂದಕ್ಕೆ ಬೆಂಕು ತಗುಲಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. |
![]() | ಮಂಗಳೂರು-ತಿರುವನಂತಪುರಂ ರೈಲಿನಲ್ಲಿ ಬೆಂಕಿ, ಪ್ರಯಾಣಿಕರ ಎಚ್ಚರಿಕೆಯಿಂದ ತಪ್ಪಿದ ಅನಾಹುತಮಂಗಳೂರು-ತಿರುವನಂತಪುರಂ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇಂದು(ಭಾನುವಾರ) ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. |
![]() | ಪಾಕ್ ಕದನ ವಿರಾಮ ಸಂದರ್ಭದಲ್ಲಿ ಜೀವ ಉಳಿಸಿದ್ದಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ಇಬ್ಬರು ಜಮ್ಮು ಪೊಲೀಸರು!ಮಾರ್ಚ್ 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯ ಸಂದರ್ಭದಲ್ಲಿ ನಾಗರಿಕರ ಪ್ರಾಣ ಉಳಿಸಿದ್ದಕ್ಕಾಗಿ ಇಬ್ಬರು ಪೊಲೀಸರು 'ಜೀವ ರಕ್ಷಾ ಪದಕ' ಪ್ರಶಸ್ತಿ ಸ್ವೀಕರಿಸಿದ್ದಾರೆ. |
![]() | ಕೋಲ್ಕತ್ತಾ ಕೊಳೆಗೇರಿಯಲ್ಲಿ ಭಾರೀ ಬೆಂಕಿ ಅವಘಡ , ಹಲವು ಮನೆಗಳು ಭಸ್ಮಕೋಲ್ಕತ್ತಾದ ಬಾಗ್ಬಜಾರ್ ಪ್ರದೇಶದ ಕೊಳೆಗೇರಿಯೊಂದರಲ್ಲಿ ಬುಧವಾರ ಸಂಜೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಲವು ಗುಡಿಸಲುಗಳು ಸುಟ್ಟುಹೋಗೊವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ದುರಾದೃಷ್ಟವಾಗಿ ಬಂದ 'ಮಹಾ' ಅವಘಡ: 3 ಮಕ್ಕಳನ್ನು ಕಳೆದುಕೊಂಡಿದ್ದ ಪೋಷಕರ 4 ನೇ ಮಗುವೂ ಅಗ್ನಿ ಅನಾಹುತಕ್ಕೆ ಬಲಿ!14 ವರ್ಷಗಳಿಂದ ಮಹಾರಾಷ್ಟ್ರದ ಆ ದಂಪತಿಗಳು 3 ಮಕ್ಕಳನ್ನು ಹುಟ್ಟಿದ ಕೆಲವೇ ದಿನಗಳ ಅಂತರದಲ್ಲಿ ಕಳೆದುಕೊಂಡಿದ್ದರು. ಇತ್ತೀಚೆಗೆ 4 ನೇ ಮಗು ಜನನವಾಗಿ ಭನರ್ಕರ್ ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿತ್ತು. ಆದರೆ ಘೋರ ವಿಧಿ ಆ ಮಗುವನ್ನೂ ಬಲಿ ಪಡೆದಿದೆ. |
![]() | ಮಂಗಳೂರು: ಮೀನುಗಾರಿಕಾ ದೋಣಿಯಲ್ಲಿ ಬೆಂಕಿ, ತಮಿಳುನಾಡು ಮೂಲದ 11 ಮೀನುಗಾರರ ರಕ್ಷಣೆನ್ಯೂ ಮಂಗಳೂರು ಬಂದರಿನಿಂದ ಪಶ್ಚಿಮಕ್ಕೆ 140 ಮೈಲಿ ದೂರದಲ್ಲಿ ಮೀನುಗಾರಿಕಾ ದೋಣಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದಲ್ಲಿದ್ದ ತಮಿಳುನಾಡು ಮೂಲದ ಹನ್ನೊಂದು ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ. |
![]() | ಕೋಲಾರ: ಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆಯಲ್ಲಿ ಬೆಂಕಿ ಅವಘಡ, ಲಕ್ಷಾಂತರ ರೂ. ವಸ್ತುಗಳು ಭಸ್ಮಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಂಗಡಿ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ನಡೆದಿದೆ. |
![]() | ಭಂಡಾರ ಆಸ್ಪತ್ರೆ ಅಗ್ನಿ ಅವಘಡ: ಸಂತ್ರಸ್ಥರಿಗೆ ಮಹಾರಾಷ್ಟ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. |
![]() | ಭಂಡಾರ ಆಸ್ಪತ್ರೆ ಅಗ್ನಿ ಅವಘಡ: ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಅಮಿತ್ ಶಾಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ದುಃಖ ವ್ಯಕ್ತಪಡಿಸಿದ್ದಾರೆ. |
![]() | ಮಹಾರಾಷ್ಟ್ರ: ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ, 10 ಮಕ್ಕಳ ಸಾವುಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. |
![]() | ಏರೋ ಇಂಡಿಯಾ 2019 ಅಗ್ನಿ ಅವಘಡ: ಬಿಸಿಯಾಗಿದ್ದ ಕಾರಿನ ಎಂಜಿನ್ ಅನಾಹುತಕ್ಕೆ ಕಾರಣ; ಹೈಕೋರ್ಟ್'ಗೆ ಪೊಲೀಸರ ಮಾಹಿತಿಕಳೆದ ಏರೋ ಇಂಡಿಯಾ ಕಾರ್ಯಕ್ರಮದ ವೇಳೆ ವಾಹನ ನಿಲುಗಡೆ ತಾಣದಲ್ಲಿ ಬಿಸಿಯಾಗಿದ್ದ ಕಾರುಗಳ ಎಂಜಿನ್ ಮತ್ತು ಸೈಲೆನ್ಸರ್ ಗಳು ಒಣಗಿದ್ದ ಹುಲ್ಲುಗಳಿಗೆ ತಾಗಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಆಕಸ್ಮಿಕ ಅನಾಹುತವಾಗಿತ್ತು ಎಂದು ಹೈಕೋರ್ಟ್'ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. |