- Tag results for Fire
![]() | ಪಶ್ಚಿಮ ಬಂಗಾಳ: ಮನಬಂದಂತೆ ಗುಂಡು ಹಾರಿಸಿ ಸಹೋದ್ಯೋಗಿಯನ್ನು ಕೊಂದ ಸಿಐಎಸ್ಎಫ್ ಕಾನ್ಸ್ ಟೇಬಲ್!ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ ಟೇಬಲ್ ಓರ್ವ ಶನಿವಾರ ಸಂಜೆ ತನ್ನ ಎಕೆ-47 ರೈಫಲ್ ನಿಂದ ಮನ ಬಂದಂತೆ ಗುಂಡಿನ ದಾಳಿ ನಡೆಸಿ ಸಹೋದ್ಯೋಗಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. |
![]() | ಡಿಆರ್ ಡಿಒ ಲೇಸರ್ ನಿರ್ದೇಶಿತ ಎಟಿಜಿಎಂ ಪರೀಕ್ಷಾರ್ಥ ಪ್ರಯೋಗ ಯಶಸ್ವಿದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಲೇಸರ್-ನಿರ್ದೇಶಿತ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಗಳನ್ನ (ATGM) ಕೆಕೆ ರೇಂಜ್ನಲ್ಲಿ DRDO ಮತ್ತು MBT ಅರ್ಜುನ್ನಿಂದ ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಿದೆ. |
![]() | ಅಲ್ ಖೈದಾ ಮುಖ್ಯಸ್ಥ ಜವಾಹಿರಿ ಹೆಲ್ಫೈರ್ ಆರ್9ಎಕ್ಸ್ ಕ್ಷಿಪಣಿ ದಾಳಿಗೆ ಬಲಿಯಾದದ್ದು ಹೇಗೆ?ಹೆಲ್ ಫೈರ್ ಆರ್9ಎಕ್ಸ್, ಅಥವಾ ಮಿಲಿಟರಿ ಪರಿಭಾಷೆಯಲ್ಲಿ ಎಜಿಎಂ-114 ಆರ್9ಎಕ್ಸ್ ಎಂದು ಪರಿಚಿತವಾಗಿರುವ ಆಯುಧ ಅಮೆರಿಕಾ ನಿರ್ಮಿತ ಕ್ಷಿಪಣಿಯಾಗಿದ್ದು, ವ್ಯಕ್ತಿಯ ಮೇಲೆ ನಿಖರ ದಾಳಿ ನಡೆಸುವ ಸಂದರ್ಭದಲ್ಲಿ ಸುತ್ತಮುತ್ತ ಯಾರಿಗೂ ಹಾನಿಯಾಗದಂತೆ ದಾಳಿ ನಡೆಸಬಲ್ಲದು. |
![]() | ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ!ಮಧ್ಯಪ್ರದೇಶದ ಜಬಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು. |
![]() | ಮುಂಬಯಿ: 'ಲವ್ ರಂಜನ್' ಚಿತ್ರದ ಸೆಟ್ನಲ್ಲಿ ಬೆಂಕಿ, ಓರ್ವ ವ್ಯಕ್ತಿ ಸಾವು; ರಾಜಶ್ರೀ ನಿರ್ಮಾಣ ಸಂಸ್ಥೆಯ ಸೆಟ್ ಭಸ್ಮಮುಂಬೈನ ಅಂಧೇರಿ ಪಶ್ಚಿಮ ಪ್ರದೇಶದಲ್ಲಿ ಫಿಲ್ಮ್ ಸ್ಟುಡಿಯೊದ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಓರ್ವ ಸಾವನ್ನಪ್ಪಿರುವುದು ವರದಿಯಾಗಿದೆ. |
![]() | ಮಾಸ್ಕೊ: 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, 8 ಮಂದಿ ಸಜೀವ ದಹನಮಾಸ್ಕೊದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಗಾಯಗೊಂಡಿರುವ ನಾಲ್ಪರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಪರಾಧ ಕೃತ್ಯಗಳ ತನಿಖಾ ಸಂಸ್ಥೆ ತಿಳಿಸಿದೆ |
![]() | ಬಿಹಾರ: ಪಟಾಕಿ ಉದ್ಯಮಿ ಮನೆಯಲ್ಲಿ ಸ್ಫೋಟ, 6 ಮಂದಿ ಸಾವು, 8 ಜನರಿಗೆ ಗಾಯಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ. |
![]() | ಹುಬ್ಬಳ್ಳಿ ಫ್ಯಾಕ್ಟರಿ ಬೆಂಕಿ: ಆಸ್ಪತ್ರೆಯಲ್ಲಿ ಮೂವರ ಸಾವುಹುಬ್ಬಳ್ಳಿಯ ಸ್ಪಾರ್ಕಲ್ ಕ್ಯಾಂಡಲ್ ಉತ್ಪಾದನಾ ಘಟಕದಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. |
![]() | ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು: ತುರ್ತು ಪರಿಸ್ಥಿತಿ ಘೋಷಣೆ!ಯೊಸೆಮೈಟ್ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾವಿರಾರು ಜನರನ್ನು ಸ್ಥಳಾಂತರಿಸಿದ ಬಳಿಕ ಕ್ಯಾಲಿಫೋರ್ನಿಯಾ ಗವರ್ನರ್ ಗೇವಿನ್ ನ್ಯೂಸಮ್ ಮಾರಿಪೋಸಾ ಕೌಂಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. |
![]() | ಹುಬ್ಬಳ್ಳಿ: ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ, 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕಹುಬ್ಬಳ್ಳಿ ಹೊರ ವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. |
![]() | ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ಎಫ್ ಯೋಧರ ಗುಂಡಿನ ದಾಳಿಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ. |
![]() | ಲಂಕಾದಲ್ಲಿ ತೀವ್ರಗೊಂಡ ಪ್ರತಿಭಟನೆ: ಪ್ರಧಾನಿ ರನೀಲ್ ವಿಕ್ರಮ ಸಿಂಘೆ ಮನೆಗೆ ಬೆಂಕಿ!ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಜನ ದಂಗೆ ಎದ್ದಿದ್ದು, ಉದ್ರಿಕ್ತ ಗುಂಪು ಲಂಕಾದ ಪ್ರಧಾನಿ ರನೀಲ್ ವಿಕ್ರಮ ಸಿಂಘೆ ಮನೆಗೆ ಬೆಂಕಿ ಹಚ್ಚಿದ್ದಾರೆ. |
![]() | ನೂಪುರ್ ಶರ್ಮ ಲೂಸ್ ಟಾಕ್ ನಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮಂಡಲಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. |
![]() | ಯಾದಗಿರಿ: ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ!ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಕೃತ್ಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. |
![]() | ಈ ವರ್ಷ ಸುಮಾರು ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ. |