- Tag results for Firecracker
![]() | ಹಾವೇರಿ ಪಟಾಕಿ ಗೋದಾಮು ದುರಂತ: ಮಾಲೀಕನ ಬಂಧನ; ಬಿಜೆಪಿಯಿಂದ 1 ಲಕ್ಷ ರೂ. ಪರಿಹಾರ; ತನಿಖೆಗೆ ಒತ್ತಾಯಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಸಂಬಂಧ ಪೊಲೀಸರು ಮಾಲೀಕನನ್ನು ಬಂಧಿಸಿದ್ದಾರೆ. |
![]() | ಹಾವೇರಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ, ಅಗ್ನಿ ಶಾಮಕ ದಳ ದೌಡು, ಮೂವರು ಸಿಬ್ಬಂದಿ ನಾಪತ್ತೆ ಶಂಕೆ!ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿಯಲ್ಲಿ ಮಂಗಳವಾರ ನಡೆದಿದೆ. |
![]() | ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 5 ಕ್ಕೆ ಏರಿಕೆ ಮತ್ತಷ್ಟು ಮಂದಿ ಮೃತಪಟ್ಟಿರುವ ಶಂಕೆಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. |
![]() | ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 3 ಸಾವು, ಹಲವರಿಗೆ ಗಾಯಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. |
![]() | ತಮಿಳುನಾಡು: ಪಟಾಕಿ ತಯಾರಿಕೆ ಘಟಕದಲ್ಲಿ ಸ್ಫೋಟ, 8 ಜನರ ಸಾವು; ಪ್ರಧಾನಿ, ಸಿಎಂ ಪರಿಹಾರ ಘೋಷಣೆತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ತಯಾರಿಕೆ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಯುಪಿಯಲ್ಲಿ ಅಕ್ರಮ ಪಟಾಕಿ ಗೋಡೌನ್ಗೆ ಬೆಂಕಿ: ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ದುರ್ಮರಣಅಕ್ರಮ ಪಟಾಕಿ ಗೋಡೌನ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದ 12 ಮಂದಿ ಸಾವು; ಜನರಲ್ಲಿ ಕ್ಷಮೆಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು. |
![]() | ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಸಾವು: ಪಶ್ಚಿಮ ಬಂಗಾಳ ಸರ್ಕಾರಕ್ಕೆ NHRC ನೋಟಿಸ್ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನ ಸಾವನ್ನಪ್ಪಿದ ಮತ್ತು ಹಲವರು ಗಾಯಗೊಂಡ ಘಟನೆಯ ಬಗ್ಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ)... |
![]() | 'ರಾಕೆಟ್' ಪಟಾಕಿಯನ್ನು ಬಾಯಿಯಲ್ಲಿಟ್ಟುಕೊಂಡು ಸಿಡಿಸಲು ಯತ್ನ, ಸೇನಾಧಿಕಾರಿ ಸಾವುಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಮದುವೆಯೊಂದರ ವೇಳೆ ಪಟಾಕಿಯನ್ನು ಬಾಯಿಗೆ ಹಾಕಿಕೊಂಡು ಬೆಂಕಿ ಹಚ್ಚಿದ ಪರಿಣಾಮ 35 ವರ್ಷದ ಸೇನಾಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿ ಸಾವು, ಹಲವರಿಗೆ ಗಾಯ!ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಹಲವರು ಸುಟ್ಟಗಾಯಗಳೊಂದಿಗೆ ಸಾವನ್ನಪ್ಪಿದ್ದಾರೆ. |
![]() | ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಮಹಿಳೆಯರು ಸಾವು, ಓರ್ವ ಕಾರ್ಮಿಕನಿಗೆ ಗಂಭೀರ ಗಾಯಧರ್ಮಪುರಿ ಜಿಲ್ಲೆಯ ಪೆನ್ನಾಗರಂನ ನಾಗದಾಸಂಪಟ್ಟಿ ಗ್ರಾಮದ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಮತ್ತು ಪುರುಷ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಸಾವು, ಹಲವರಿಗೆ ಗಾಯಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ. |
![]() | ಗ್ರೇಟರ್ ನೋಯ್ಡಾ: ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ, ಓರ್ವ ಸಾವು, ಮತ್ತೋರ್ವ ಗಂಭೀರಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ 4ಕ್ಕೆ ಏರಿಕೆಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸೋಮವಾರ ಸಾವಿಗೀಡಾಗಿದ್ದು, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ದೀಪಾವಳಿಯಲ್ಲಿ ಪಟಾಕಿ ನಿಷೇಧ ಹಿಂದೆ ಬೂಟಾಟಿಕೆ: ವೀರೇಂದ್ರ ಸೆಹ್ವಾಗ್ಐಸಿಸಿ ಪುರುಷರ ಟಿ-20 ವಿಶ್ವಕಪ್ನಲ್ಲಿ ಪಾಕಿಸ್ತಾನ 10 ವಿಕೆಟ್ಗಳ ಜಯ ಸಾಧಿಸಿದ ನಂತರ ಭಾರತದ ಕೆಲವು ಭಾಗಗಳಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. |