social_icon
  • Tag results for Forest Department

ಜೇನು ಸಾಕಾಣಿಕೆ ಮಾಡುವ ಬುಡಕಟ್ಟು ಕುಟುಂಬಗಳಿಗೆ ನೆರವು: ಯೋಜನೆ ರೂಪಿಸಿ ಜೇನುತುಪ್ಪ ಮಾರಾಟ ಮಾಡಲು ಅರಣ್ಯ ಇಲಾಖೆ ಮುಂದು!

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯದಲ್ಲಿ ತಯಾರಿಸಲಾದ ಶುದ್ಧ ಜೇನುತುಪ್ಪವನ್ನು ನೇರವಾಗಿ ಜನರ ಕೈಸೇರುವಂತೆ ಮಾಡಲು ಅರಣ್ಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ.

published on : 31st May 2023

ಮಡಿಕೇರಿ: 10 ತಿಂಗಳ ಗರ್ಭಿಣಿ ಆನೆಗೆ ಎಸ್ಟೇಟ್ ಮಾಲೀಕರ ಗುಂಡೇಟು, ಭ್ರೂಣದೊಂದಿಗೇ ಪ್ರಾಣಬಿಟ್ಟ ಹೆಣ್ಣಾನೆ

ಕೊಡಗಿನ ಕುಶಾಲನಗರ ವ್ಯಾಪ್ತಿಯಲ್ಲಿ ಇಬ್ಬರು ಎಸ್ಟೇಟ್ ಮಾಲೀಕರು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದು, ಸಾಯುವ ವೇಳೆ ಆನೆ ಗರ್ಭಿಣಿಯಾದ ಪರಿಣಾಮ ತಾಯಿ ಆನೆಯೊಂದಿಗೆ ಭ್ರೂಣದಲ್ಲಿದ್ದ ಆನೆ ಕೂಡ ಸಾವನ್ನಪ್ಪಿದೆ.

published on : 22nd May 2023

ಮೇ 17 ರಿಂದ ಕರ್ನಾಟಕ ಸೇರಿ ದಕ್ಷಿಣದ ಹಲವು ರಾಜ್ಯಗಳಲ್ಲಿ ಮೂರು ದಿನಗಳ ಆನೆ ಗಣತಿ

ಈಗಾಗಲೇ ಹುಲಿ ಗಣತಿಯನ್ನು ಮಾಡಲಾಗಿದ್ದು, ಅರಣ್ಯ ಇಲಾಖೆಯು ಈಗ ದಕ್ಷಿಣದ ರಾಜ್ಯಗಳಲ್ಲಿ ಆನೆ ಗಣತಿಯನ್ನು ನಡೆಸಲು ಮುಂದಾಗಿದೆ. ಮೂರು ದಿನಗಳ ಗಣತಿಯು ಮೇ 17 ರಂದು ಪ್ರಾರಂಭವಾಗಲಿದೆ. 

published on : 15th May 2023

ಸಿಬ್ಬಂದಿ ಕೊರತೆ: ಸೊರಗಿದ ಅರಣ್ಯ ಇಲಾಖೆ

ಪಶುವೈದ್ಯರ ತೀವ್ರ ಕೊರತೆಯಿಂದಾಗಿ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ನಿಭಾಯಿಸುವುದು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವಲ್ಲಿ ಅರಣ್ಯ ಇಲಾಖೆ ಸಂಕಷ್ಟವನ್ನು ಎದುರಿಸುತ್ತಿದೆ.

published on : 12th May 2023

ಅರಣ್ಯ ಇಲಾಖೆ ಒಪ್ಪಿಗೆ ಇಲ್ಲದೆ ವಿಂಡ್‌ಮಿಲ್‌ಗೆ ಅನುಮತಿ ನೀಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮುಂಬೈ ಮೂಲದ ವಿಂಡ್ ವರ್ಲ್ಡ್(ಇಂಡಿಯಾ) ಲಿಮಿಟೆಡ್‌ನ ಗುತ್ತಿಗೆ ಅವಧಿ ಮುಗಿದ ನಂತರ ಅರಣ್ಯ ಇಲಾಖೆ ಅನುಮತಿ ಪಡೆಯದೆ 221.80 ಹೆಕ್ಟೇರ್‌ನಲ್ಲಿ ವಿಂಡ್‌ಮಿಲ್ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದ ಅಹಮದಾಬಾದ್ ವಿಭಾಗದ...

published on : 2nd May 2023

ಹೊನ್ನಾವರದಲ್ಲಿ ಬ್ಲಾಕ್ ಪ್ಯಾಂಥರ್ ಸೆರೆ, ಸುರಕ್ಷಿತ ಸ್ಥಳದಲ್ಲಿ ಬಿಡುಗಡೆ

ಹೊನ್ನಾವರ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕರಿ ಚಿರತೆಯನ್ನು ಸೆರೆ ಹಿಡಿದಿದ್ದು, ಇಲಾಖೆ ಅಧಿಕಾರಿಗಳು ಈ ಪ್ರದೇಶದಲ್ಲಿ ಮೊದಲ ಬಾರಿಗೆ ಈ ಬ್ಲಾಕ್ ಪ್ಯಾಂಥರ್ ಅನ್ನು ನೋಡಿದ್ದಾರೆ.

published on : 21st April 2023

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಪ್ರವೇಶಿಸಲು ಇನ್ಮುಂದೆ ಎಲ್ಲಾ ವಾಹನಗಳು ಹಣ ಪಾವತಿಸಬೇಕು

ಕೇವಲ ಅಂತರರಾಜ್ಯ ಮಾತ್ರವಲ್ಲದೆ, ಈಗ ಇತರ ಜಿಲ್ಲೆಯ ವಾಹನಗಳು ಕೂಡ ಕೊಡಗಿನ ನಾಗರಹೊಳೆ ಅರಣ್ಯದ ದ್ವಾರಗಳಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಕಸದ ರಾಳಿ ಮತ್ತು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಎಲ್ಲೆಂಡರಲ್ಲಿ ಉಗಿಯುವುದಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

published on : 15th April 2023

ಗಾಯಗೊಂಡಿದ್ದ ಸರಸ್ ಕೊಕ್ಕರೆಗೆ ಆಸರೆ; ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ ಮತ್ತು ಆರಿಫ್‌ ಮತ್ತೆ ಒಂದಾಗಬೇಕು ಎಂದ ವರುಣ್ ಗಾಂಧಿ

ಸರಸ್ ಕೊಕ್ಕರೆಯನ್ನು ಮೃಗಾಲಯದಿಂದ ಬಿಡುಗಡೆ ಮಾಡಲು ಮತ್ತು ಅದನ್ನು ಆರೀಫ್ ಖಾನ್ ಅವರೊಂದಿಗೆ ಮತ್ತೆ ಸೇರಿಸಲು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಬುಧವಾರ ಒತ್ತಾಯಿಸಿದರು. ಕಾನೂನುಗಳನ್ನು ಉಲ್ಲೇಖಿಸಿ ಅರಣ್ಯ ಇಲಾಖೆಯು ಕೊಕ್ಕರೆಯನ್ನು ಕೊಂಡೊಯ್ಯುವ ಸುಮಾರು ಒಂದು ವರ್ಷ ಆರಿಫ್ ಅವರು ಪಕ್ಷಿಗೆ ಶುಶ್ರೂಷೆ ಮಾಡಿದ್ದರು.

published on : 12th April 2023

ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್: ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ; ಅರಣ್ಯ ಇಲಾಖೆ ಪ್ರಯೋಗ ಯಶಸ್ವಿ!

ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿದ್ದ ವಿನೂತನ ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ ಪ್ರಯೋಗ ಯಶಸ್ವಿಯಾಗಿದೆ ಎನ್ನಲಾಗಿದೆ.

published on : 4th April 2023

ಮಲ್ಯಾಡಿ ಪಕ್ಷಿಧಾಮದಲ್ಲಿ ಭಾರತೀಯ ನೀರುನಾಯಿ ಪತ್ತೆ!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಲ್ಯಾಡಿ ಪಕ್ಷಿಧಾಮದ ಜೌಗು ಪ್ರದೇಶದಲ್ಲಿ ಭಾರತೀಯ ನೀರುನಾಯಿಯೊಂದು ಕಾಣಿಸಿಕೊಂಡಿರುವುದು ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ. 

published on : 4th April 2023

ಕೊಡಗಿನಲ್ಲಿ ಕಾಡಾನೆ ದಾಳಿ; ಬೆಳೆ ಉಳಿಸಿಕೊಳ್ಳಲು ಹೋದ ರೈತನಿಗೆ ಗಂಭೀರ ಗಾಯ

ಜಮೀನಿಗೆ ನುಗ್ಗಿದ ಕಾಡಾನೆಯಿಂದ ಬೆಳೆ ಉಳಿಸಿಕೊಳ್ಳುವ ಹೋರಾಟದಲ್ಲಿ ಆನೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

published on : 27th March 2023

ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್

ಕೊಕ್ಕರೆ (ಸರಸ್ ಕ್ರೇನ್) ಅನ್ನು ರಕ್ಷಿಸಿ ಒಂದು ವರ್ಷ ಆರೈಕೆ ಮಾಡಿದ ಉತ್ತರ ಪ್ರದೇಶದ ವ್ಯಕ್ತಿಗೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ, ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 26th March 2023

ಕಾಡ್ಗಿಚ್ಚು ನಿಯಂತ್ರಣ: ವಾಯುಪಡೆ ಜೊತೆ ಕರ್ನಾಟಕ ಅರಣ್ಯಾಧಿಕಾರಿಗಳ ಮಹತ್ವದ ಚರ್ಚೆ

ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿರುವ ಕಾಡ್ಗಿಚ್ಚು ನಿಯಂತ್ರಣಕ್ಕೆ ಗಂಭೀರ ಕ್ರಮಕ್ಕೆ ಮುಂದಾಗಿರುವ ಕರ್ನಾಟಕ ಅರಣ್ಯ ಇಲಾಖೆ ಈ ಸಂಬಂಧ ಭಾರತೀಯ ವಾಯುಸೇನೆ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆಗೆ ಮುಂದಾಗಿದೆ.

published on : 11th March 2023

ಮಡಿಕೇರಿ: ಕಾಡ್ಗಿಚ್ಚು ತಡೆಯಲು ಹೆಚ್ಚುವರಿ ಅರಣ್ಯ ವೀಕ್ಷಕರ ನೇಮಕ

ಒಣಹವೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಹೀಗಾಗಿ ಈ ಬಾರಿಯ ಬರಗಾಲದಲ್ಲಿ ಅರಣ್ಯ ಪ್ರದೇಶಗಳನ್ನು ಸಂರಕ್ಷಿಸಲು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

published on : 28th February 2023

ತುಮಕೂರು: ಅದೃಷ್ಟ ಬರುತ್ತದೆ ಎಂದು ನರಿ ಸಾಕಿದ್ದ ವ್ಯಕ್ತಿ ಅರೆಸ್ಟ್

ಅದೃಷ್ಟ ಬರುತ್ತದೆ ಎಂದು ಕೋಳಿ ಫಾರಂನಲ್ಲಿ ನರಿ ಸಾಕಿದ್ದ ವ್ಯಕ್ತಿಯೋರ್ವನನ್ನು ತುಮಕೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

published on : 28th February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9