social_icon
  • Tag results for Friend

ಬೆಂಗಳೂರಿನಲ್ಲಿ ಗಗನಸಖಿ ಅರ್ಚನಾ ಸಾವಿನ ಪ್ರಕರಣಕ್ಕೆ ತಿರುವು: ಪ್ರಿಯಕರ ಆದೇಶ್ ಬಂಧನ, ಕೇಸು ದಾಖಲು

ನಗರದ ಕೋರಮಂಗಲದಲ್ಲಿ ಹಿಮಾಚಲ ಪ್ರದೇಶ ಮೂಲದ ಗಗನ ಸಖಿ ಅರ್ಚನಾ(28ವ) ಬಹು ಮಹಡಿ ಅಪಾರ್ಟ್ ಮೆಂಟಿನಿಂದ ಬಿದ್ದು ಮೃತಪಟ್ಟ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅರ್ಚನಾಳ ಪ್ರಿಯಕರ ಕಾಸರಗೋಡು ಮೂಲದ ಆದೇಶ್ ವಿರುದ್ಧ  ಹತ್ಯೆ ಪ್ರಕರಣ ದಾಖಲಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ. 

published on : 14th March 2023

'ನನ್ನ ಮಗನಿಗೆ 18 ವರ್ಷ ತುಂಬಿದೆ': ಗರ್ಲ್​ಫ್ರೆಂಡ್​ ಜತೆ ಪುತ್ರನ ಫೋಟೋಗೆ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯೆ

ತಮಿಳುನಾಡು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿತಿ ಅವರು ಗರ್ಲ್​ಫ್ರೆಂಡ್​ ಜತೆ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉದಯನಿಧಿ...

published on : 12th March 2023

ಮಾಜಿ ಪ್ರಿಯಕರನಿಂದ ಚಿತ್ರಹಿಂಸೆ: ಫೋಟೋಗಳ ಮೂಲಕ ನೋವು ತೋಡಿಕೊಂಡ ನಟಿ ಅನಿಕಾ

ನಟಿ ಅನಿಕಾ ವಿಜಯ್ ವಿಕ್ರಮನ್ ತನ್ನ ಮಾಜಿ ಪ್ರಿಯಕರನಿಂದ ಎದುರಿಸಿದ ಕಿರುಕುಳದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಅನಿಕಾ ವಿಜಯ್ ವಿಕ್ರಮನ್ ಹಂಚಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 6th March 2023

ಸೌಹಾರ್ದಯುತ ಭೇಟಿ: ಸೌದಿ ರಾಜಮನೆತನದ ವಾಯುನೆಲೆಯಲ್ಲಿ 8 ಐಎಎಫ್ ವಿಮಾನಗಳಿಗೆ ಶಾರ್ಟ್ ಬ್ರೇಕ್!

ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಫ್ ನ 8 ವಿಮಾನಗಳು ಸೌದರಿಯ ರಾಜಮನೆತನದ ವಾಯುನೆಲೆಯಲ್ಲಿ ಫೆ.26 ರಂದು ಲ್ಯಾಂಡ್ ಆಗಿದ್ದು, ಉಭಯ ದೇಶಗಳ ರಕ್ಷಣಾ ಸಂಬಂಧದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ. 

published on : 28th February 2023

ಭಾರತ ಅಮೇರಿಕಾಗೆ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೇರಿಕಾ ವಿತ್ತ ಸಚಿವೆ

ಭಾರತವನ್ನು ಅಮೇರಿಕಾದ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಹೇಳಿರುವ ಅಮೇರಿಕಾ ವಿತ್ತ ಸಚಿವ (ಖಜಾನೆ ಕಾರ್ಯದರ್ಶಿ) ಫ್ರೆಂಡ್ ಶೋರಿಂಗ್ ನ್ನು ಪ್ರಸ್ತಾಪಿಸಿದ್ದಾರೆ. 

published on : 25th February 2023

ಸೆಲ್ಫಿಗೆ ನಿರಾಕರಣೆ, ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ

ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

published on : 16th February 2023

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 22nd January 2023

ಪ್ರೇಯಸಿಯರೊಂದಿಗೆ ಹೆಚ್ಚು ಸಮಯ ಕಳೆಯಲು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಕರೆ ಮಾಡಿದ ಯುವಕರು

ಪ್ರೇಯಸಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ಮೂವರು ವ್ಯಕ್ತಿಗಳು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. 

published on : 13th January 2023

ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ; ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ವ್ಯಕ್ತಿ

ಪೇಪರ್‌ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟ ಆರೋಪದ ಮೇಲೆ ಉತ್ತರ ದೆಹಲಿಯ ವಜೀರಾಬಾದ್‌ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 8th January 2023

ಪ್ರೀತಿಗೆ ವಿರೋಧ, ಬಾಯ್ ಫ್ರೆಂಡ್ ಜೊತೆ ಸೇರಿ ಹೆತ್ತ ತಾಯಿಗೆ ಚಾಕು ಇರಿದು ಕೊಂದ ಮಗಳು!

ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು 17 ವರ್ಷದ ಹದಿಹರೆಯದ ಯುವತಿ ಹಾಗೂ ಆಕೆಯ ಪ್ರಿಯಕರ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 2nd January 2023

ಅಮಾನುಷ ವರ್ತನೆ: ಪ್ರಿಯಕರನಿಂದ ಹಿಗ್ಗಾಮುಗ್ಗ ಥಳಿತ, ಗಂಟೆಗಳ ಕಾಲ ರಸ್ತೆಬದಿ ಬಿದ್ದಿದ್ದ ಯುವತಿ, ಭೀಕರ ವಿಡಿಯೋ!

ಮಧ್ಯಪ್ರದೇಶದ ರೇವಾ ಜಿಲ್ಲೆಯಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ 19 ವರ್ಷದ ಯುವತಿಯೊಬ್ಬಳನ್ನು ಆಕೆಯ ಗೆಳೆಯ ಅಮಾನುಷವಾಗಿ ಥಳಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

published on : 25th December 2022

ಚುನಾವಣಾ ಪ್ರಚಾರಕ್ಕೆ ಕಾರು ಪಡೆದು ಸ್ನೇಹಿತನಿಗೆ ಕಿರಿಕ್‌- ಮೊಹಮದ್ ನಲಪಾಡ್‌ ವಿರುದ್ಧ ದೂರು

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್ ವಿರುದ್ದ ಸ್ನೇಹಿತನೇ ದೂರು ದಾಖಲಿಸಿದ್ದಾರೆ. ಉದ್ಯಮಿ ನಜೀರ್‌ ದೂರು ನೀಡಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪವಲ್ಲದ ಪ್ರಕರಣ(NCR) ದಾಖಲಾಗಿದೆ.

published on : 24th December 2022

ಬೆಂಗಳೂರು: ವಿಶೇಷಚೇತನರ ಪ್ರಯಾಣಕ್ಕೆ ಹಲವು ಸೌಲಭ್ಯಗಳ ಒದಗಿಸಿದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ವಿಶೇಷಚೇತನರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ.

published on : 16th December 2022

ಪಶ್ಚಿಮ ಬಂಗಾಳ: ಕೇವಲ 10 ರೂಪಾಯಿಗಾಗಿ ಸ್ನೇಹಿತನ ಬರ್ಬರ ಹತ್ಯೆ!

ಕೇವಲ 10 ರೂಪಾಯಿಗಾಗಿ 20 ವರ್ಷದ ಯುವಕನನನ್ನು ಆತನ ಸ್ನೇಹಿತನೇ ಕಲ್ಲಿನಿಂದ ಹೊಡೆದು ಸಾಯಿಸಿರುವ ಘಟನೆ ಉತ್ತರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಯುವಕ ರಾಮ ಪ್ರಸಾದ್ ಸಾಹನ ಮೃತದೇಹ ಬೈಕುಂಠಪುರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

published on : 15th December 2022

ರಾಯಚೂರು: ಸ್ನೇಹಿತ, ಆತನ ಸಹಚರನಿಂದ ಅಪ್ರಾಪ್ತೆಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ!

ರಾಯಚೂರು ಜಿಲ್ಲೆಯಲ್ಲಿ ಅಪ್ರಾಪ್ತೆಯೊಬ್ಬಳಿಗೆ ಆಕೆಯ ಸ್ನೇಹಿತ ಮತ್ತು ಆತನ ಸಹಚರ ಸೇರಿಕೊಂಡು ಬಲವಂತವಾಗಿ ಮದ್ಯ ಕುಡಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 3rd December 2022
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9