- Tag results for GST
![]() | ಘೋಸ್ಟ್: ಒಂದೇ ಟ್ರ್ಯಾಕ್ನಲ್ಲಿ ಕನ್ನಡ, ಇಂಗ್ಲಿಷ್, ತಮಿಳು, ತೆಲುಗು, ಮಲಯಾಳಂ ಸಾಹಿತ್ಯ; ಸಿನಿಪ್ರಿಯರ ಮೆಚ್ಚುಗೆಘೋಸ್ಟ್ ಚಿತ್ರದ ಒರಿಜಿನಲ್ ಗ್ಯಾಂಗ್ಸ್ಟರ್ ಮ್ಯೂಸಿಕ್ (OGM) ಶೀರ್ಷಿಕೆಯ ಮೊದಲ ಟ್ರ್ಯಾಕ್ ಅನ್ನು ಸೆ. 23ರಂದು ಬಿಡುಗಡೆ ಮಾಡಲಾಗಿದ್ದು, ಇದು ಟ್ರೆಂಡಿಂಗ್ ಆಗಿದೆ. ಒಜಿಎಂ ಬಹುಭಾಷಾ ಟ್ರ್ಯಾಕ್ ಆಗಿದ್ದು, ಕನ್ನಡ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿನ ಸಾಹಿತ್ಯವನ್ನು ಒಂದೇ ಟ್ರ್ಯಾಕ್ನಲ್ಲಿ ಸಂಯೋಜಿಸಲಾಗಿದೆ. |
![]() | ಪಂಜಾಬ್: 1,159 ದರೋಡೆಕೋರರ ಅಡಗುತಾಣಗಳ ಮೇಲೆ ಪೊಲೀಸ್ ದಾಳಿ, 30 ಮಂದಿ ವಶಕ್ಕೆಪಂಜಾಬ್ನಲ್ಲಿ ದರೋಡೆಕೋರರು, ಭಯೋತ್ಪಾದಕರ ನಡುವಿನ ಸಂಪರ್ಕ ಮುರಿಯುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆಯೇ, ಗುರುವಾರ 1,159 ದರೋಡೆಕೋರರು ಹಾಗೂ ಅವರ ಸಹಚರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ. |
![]() | ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆ: ಯಾರು ಈ ಸುಖ್ ಧೂಲ್ ಸಿಂಗ್?ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ಬೆನ್ನಲ್ಲೇ ಭಾರತ-ಕೆನಡಾ ಸಂಬಂಧ ಹಳಸಿರುವಾಗಲೇ ಮತ್ತದೇ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರನ ಹತ್ಯೆಯಾಗಿದೆ. |
![]() | ಖಲಿಸ್ತಾನಿ ಉಗ್ರ ಸುಖ್ ಧೂಲ್ ಸಿಂಗ್ ಹತ್ಯೆ ಮಾಡಿದ್ದು ನಾವೇ: ಹೊಣೆಹೊತ್ತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಸುಖ್ ಧೂಲ್ ಸಿಂಗ್ ಅಲಿಯಾಸ್ ಸುಖಾ ದುನೆಕೆ ಹತ್ಯೆ ಮಾಡಿದ್ದು ನಾವೇ ಎಂದು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊಣೆಹೊತ್ತುಕೊಂಡಿದೆ. |
![]() | ರಾಜ್ಯದಲ್ಲಿ ಆಗಸ್ಟ್ ತಿಂಗಳಲ್ಲಿ 11,116 ಕೋಟಿ ರೂ. ಜಿಎಸ್ಟಿ ಸಂಗ್ರಹ; ಕಳೆದ ವರ್ಷಕ್ಕಿಂತ ಈ ಬಾರಿ ಶೇ.16ರಷ್ಟು ಹೆಚ್ಚಳ!ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಮಹಾರಾಷ್ಟ್ರ ಹೊರತುಪಡಿಸಿದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. |
![]() | ಆರು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್ಟಿ ಬಹುಮಾನ ಯೋಜನೆ ಪ್ರಾರಂಭ: 30 ಕೋಟಿ ರೂ. ಮೀಸಲುಜಿಎಸ್ಟಿ ಲಕ್ಕಿ ಡ್ರಾ 'ಮೇರಾ ಬಿಲ್ ಮೇರಾ ಅಧಿಕಾರ್' ಯೋಜನೆಯನ್ನು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ ಪ್ರಾರಂಭಿಸಲಾಗಿದ್ದು, ಈ ಬಹುಮಾನ ಯೋಜನೆಗಾಗಿ ಕೇಂದ್ರ ಮತ್ತು ರಾಜ್ಯಗಳು ಈ ಹಣಕಾಸು ವರ್ಷಕ್ಕೆ 30 ಕೋಟಿ ರೂಪಾಯಿಯನ್ನು ಮೀಸಲಿಟ್ಟಿವೆ. |
![]() | ಜಿಎಸ್ಟಿ ನಕಲಿ ಬಿಲ್ ತಯಾರಿಸಿ ತೆರಿಗೆ ವಂಚನೆ ಜಾಲಪತ್ತೆ; ಇಬ್ಬರ ಬಂಧನವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗವು 'ನಕಲಿ ಜಿಎಸ್ಟಿ ಬಿಲ್ ಆಪರೇಟರ್ಗಳ' ಜಾಲವನ್ನು ಭೇದಿಸಿದ್ದು, ಇದು ಮಾನವ ಸಂಪನ್ಮೂಲ ಮತ್ತು ಕಾರ್ಮಿಕ ಪೂರೈಕೆಯಂತಹ ಸೇವಾ ವಲಯದ ಕಂಪನಿಗಳಿಗೆ ನಕಲಿ ಇನ್ಪುಟ್ ತೆರಿಗೆ ಕ್ರೆಡಿಟ್ (ಐಟಿಸಿ) ಪಡೆಯಲು ಮತ್ತು ವಹಿವಾಟನ್ನು ಕೃತಕವಾಗಿ ಹೆಚ್ಚಿಸಲು ಸಹಾಯ ಮಾಡಲು ಸಿಂಡಿಕೇಟ್ ಅನ್ನು ನಡೆಸುತ್ತಿತ್ತು. |
![]() | ಜಿಎಸ್ಟಿಯಿಂದ ಸರ್ಕಾರಕ್ಕೆ ಆದಾಯ ನಷ್ಟ: ಪ್ರಧಾನಿ ಸಲಹಾ ಮಂಡಳಿ ಮುಖ್ಯಸ್ಥ ಬಿಬೇಕ್ ಡೆಬ್ರಾಯ್ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಯಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ (ಇಎಸಿ-ಪಿಎಂ) ಅಧ್ಯಕ್ಷ ಬಿಬೇಕ್ ದೆಬ್ರಾಯ್ ಹೇಳಿತ್ತಾರೆ. |
![]() | 'GST' ಮೂಲಕ ಸೃಜನ್ ಲೋಕೇಶ್ ನಿರ್ದೇಶನಕ್ಕೆ; ವಿಶೇಷಗಳ ಹೂರಣ!ನಟ, ನಿರೂಪಕ ಹಾಗೂ ನಿರ್ಮಾಪಕನಾಗಿ ಜನಪ್ರಿಯ ಗಳಿಸಿರುವ ಖ್ಯಾತ ನಟ ಸೃಜನ್ ಲೋಕೇಶ್ ಅವರು, GST ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ. |
![]() | ಲೋಕಸಭೆಯಲ್ಲಿ GST ತಿದ್ದುಪಡಿ ಮಸೂದೆ ಅಂಗೀಕಾರ; ಆನ್ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ ಶೇ.28 ರಷ್ಟು ತೆರಿಗೆಕೇಂದ್ರ ಸರ್ಕಾರ ಆನ್ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ. |
![]() | ಜಿಎಸ್ ಟಿ ದರ ಏರಿಕೆ: 350 ಮಂದಿ ನೌಕರಿಗೆ ಗೇಮಿಂಗ್ ಸೈಟ್ ಎಂಪಿಎಲ್ ಕತ್ತರಿ!ಆನ್ ಲೈನ್ ಕ್ರೀಡಾ ವೇದಿಕೆಯಾಗಿದ್ದ ಮೊಬೈಲ್ ಪ್ರೀಮಿಯರ್ ಲೀಗ್ ತನ್ನ ಸಿಬ್ಬಂದಿಗಳ ಪೈಕಿ 350 ಮಂದಿ ಉದ್ಯೋಗಕ್ಕೆ ಕತ್ತರಿ ಹಾಕಿದೆ. |
![]() | ವಾಣಿಜ್ಯ ಎಲ್ಪಿಜಿ ಮೇಲಿನ ಜಿಎಸ್ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಆಗ್ರಹಉದ್ಯಮಿಗಳು ಮತ್ತು ಸಣ್ಣ ರೆಸ್ಟೊರೆಂಟ್ಗಳ ಮೇಲಿನ ಹೊರೆಯನ್ನು ತಗ್ಗಿಸಲು ವಾಣಿಜ್ಯ ಎಲ್ಪಿಜಿ ಮೇಲಿನ ಜಿಎಸ್ಟಿಯನ್ನು ಶೇ.10ರಷ್ಟು ಕಡಿತಗೊಳಿಸಬೇಕು ಎಂದು ಬೆಂಗಳೂರು ಬೃಹತ್ ಹೋಟೆಲ್ ಅಸೋಸಿಯೇಷನ್ (ಬಿಬಿಎಚ್ಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. |
![]() | ಪಿಜಿ, ಹಾಸ್ಟೆಲ್ ಗಳ ಮೇಲೆ ಶೇ.12ರಷ್ಟು ಜಿಎಸ್ ಟಿ: ದುಬಾರಿಯಾಗಲಿವೆ ವಸತಿ ಗೃಹಗಳುಪೇಯಿಂಗ್ ಗೆಸ್ಟ್ (PG) ವಸತಿಗಳು ಮತ್ತು ಹಾಸ್ಟೆಲ್ಗಳಲ್ಲಿ ವಾಸಿಸುವವರು ಶೀಘ್ರದಲ್ಲೇ ಹೆಚ್ಚು ಶುಲ್ಕ ನೀಡಬೇಕಾಗಬಹುದು. ಅಂತಹ ವಸತಿ ಮತ್ತು ಇತರ ಸೇವೆಗಳಿಗೆ ಪ್ರತ್ಯೇಕವಾಗಿ ಪಾವತಿಸುವ ಬಾಡಿಗೆಗೆ ಶೇಕಡಾ 12 ರಷ್ಟು ಜಿಎಸ್ಟಿ ವಿಧಿಸಲಾಗುತ್ತದೆ, ಹೀಗಾಗಿ ದುಬಾರಿಯಾಗಬಹುದು. |
![]() | ಜಿಎಸ್ ಟಿ ಕಲೆಕ್ಷನ್ ಸೋರಿಕೆ ತಡೆಗೆ ಕ್ರಮ; ಇ-ಕಾಮರ್ಸ್ ಮಾರಾಟಗಾರರ ಲೆಕ್ಕ ಪರಿಶೋಧನೆ, ತಪಾಸಣೆ ಹೆಚ್ಚಳ: ಎಚ್.ಕೆ. ಪಾಟೀಲ್ರಾಜ್ಯದಲ್ಲಿ ಜಿಎಸ್ಟಿ ಕಲೆಕ್ಷನ್ ಗೆ ಸಂಬಂಧಿಸಿದಂತೆ ಸೋರಿಕೆ ತಡೆಯಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇ-ಕಾಮರ್ಸ್ ಮಾರಾಟಗಾರರ ಪರಿಶೋಧನೆ ಮತ್ತು ತಪಾಸಣೆಯನ್ನು ಹೆಚ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಶುಕ್ರವಾರ ಹೇಳಿದ್ದಾರೆ. |
![]() | ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲುನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |