social_icon
  • Tag results for Gadag

ಆಪರೇಷನ್ ಹಸ್ತ: ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅ.10ಕ್ಕೆ ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

published on : 30th September 2023

ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಟೆಂಡರ್ ಪ್ರಕ್ರಿಯೆ ಇನ್ನೂ ಮುಗಿದಿಲ್ಲ: ಶಿವರಾಜ್ ತಂಗಡಗಿ

‘ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಇಂತಿಷ್ಟು ಹಣವನ್ನು ನೀಡಬೇಕು ಎಂದು ಒಪ್ಪಂದ ಆಗಿದೆ. ಆದರೆ, ಆ ಹಣದ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.

published on : 17th September 2023

ಪಂಚತಂತ್ರ ಕಥೆಗಳ ಹಿಂದಿರುವ ವ್ಯಕ್ತಿ ದುರ್ಗಸಿಂಹನ ಕಥೆ ಹೇಳುತ್ತದೆ ಈ ದೇವಾಲಯ!

ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ದುರ್ಗಸಿಂಹ ಈ ಕಥೆಗಳ ಮೂಲ ಲೇಖಕ. ಅವುಗಳನ್ನು ಆತ ಅಸಂಖ್ಯಾತ ಭಾರತೀಯ ಮತ್ತು ವಿದೇಶಿ ಭಾಷೆಗಳಿಗೆ ಅನುವಾದಿಸಿದ್ದಾನೆ ಎಂದು ಕೆಲವು ಇತಿಹಾಸ ಪ್ರಾಧ್ಯಾಪಕರು ಪ್ರತಿಪಾದಿಸುತ್ತಾರೆ. 

published on : 11th September 2023

ಗದಗ: ಸೋಮೇಶ್ವರ ದೇವಸ್ಥಾನದಲ್ಲಿ ನಿಧಿ ಶೋಧ; ಶಿವನ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

ಲಕ್ಕುಂಡಿಯ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಶಿವನ ಮೂರ್ತಿಯನ್ನು ಕೆಲ ಕಿಡಿಗೇಡಿಗಳು ಶುಕ್ರವಾರ ಹೊರತೆಗೆದಿದ್ದಾರೆ. ದೇವಸ್ಥಾನದ ಅರ್ಚಕರು ಪೊಲೀಸರಿಗೆ ದೂರು ನೀಡಿದ್ದು, ಘಟನೆ ಬೆಳಕಿಗೆ ಬಂದಿದೆ. ನಿಧಿಯನ್ನು ಪರಿಶೀಲಿಸಲು ದುಷ್ಕರ್ಮಿಗಳು ಶಿವನ ಮೂರ್ತಿಯನ್ನು ತೆಗೆದು ಅದರಡಿಯಲ್ಲಿ 10 ಅಡಿಗೂ ಹೆಚ್ಚು ಆಳಕ್ಕೆ ನೆಲವನ್ನು ಅಗೆದಿದ್ದಾರೆ.

published on : 4th September 2023

ಗದಗ: ಆಂಜನೇಯ ದೇವಾಲಯದ ಅರ್ಚಕರಾಗಿ ಕೆಲಸ ನಿರ್ವಹಿಸುತ್ತಿರುವ ಮುಸ್ಲಿಂ ವ್ಯಕ್ತಿ; ಕೋಮು ಸೌಹಾರ್ದತೆಗೆ ಉದಾಹರಣೆ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಕೋರಿಕೊಪ್ಪ ಹನುಮಾನ ದೇವಸ್ಥಾನದಲ್ಲಿ ಕಳೆದ 150 ವರ್ಷಗಳಿಂದ ಮುಸ್ಲಿಮರು ಅರ್ಚಕ ವೃತ್ತಿ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ಹಿಂದೂ ಸಹೋದರರು ಅವರಿಗೆ ವಿಶೇಷ ಹಕ್ಕು ನೀಡಿದ್ದಾರೆ.

published on : 30th August 2023

ಸೆಪ್ಟೆಂಬರ್ 3 ರಂದು ಟರ್ಫ ಹಾಕಿ ಕ್ರೀಡಾಂಗಣ ಲೋಕಾರ್ಪಣೆ: ಸಚಿವ ಎಚ್.​ಕೆ ಪಾಟೀಲ್

ಗದಗ-ಬೆಟಗೇರಿ ನಗರದ ಹೃದಯ ಭಾಗದಲ್ಲಿ ಅಂದಾಜು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣ ಸೆಪ್ಟೆಂಬರ 3 ರಂದು ಮುಂಜಾನೆ 9 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ಎಚ್.​ಕೆ ಪಾಟೀಲ್ ಅವರು ಸೋಮವಾರ ಹೇಳಿದ್ದಾರೆ.

published on : 29th August 2023

ಚಂದ್ರಯಾನ-3 ಮಿಷನ್ ಯಶಸ್ವಿ: ಕರ್ನಾಟಕದ ಗದಗ, ಶಿವಮೊಗ್ಗ ಜಿಲ್ಲೆಯ ವಿಜ್ಞಾನಿಗಳ ಕೊಡುಗೆ ಏನು?

ಚಂದ್ರಯಾನ-3ರ ಯಶಸ್ಸಿಗೆ ಇಡೀ ದೇಶವೇ ಸಂಭ್ರಮದಿಂದ ಕೂಡಿದ್ದರೆ, ಪ್ರೊಪಲ್ಷನ್ ಸಿಸ್ಟಮ್, ಪ್ರೊಪಲ್ಷನ್ ಮಾಡ್ಯೂಲ್‌ನ ಉಪ ಯೋಜನಾ ನಿರ್ದೇಶಕ (ಡಿಪಿಡಿ) ಸಿ. ರಾಮು ಅವರ ತವರೂರಾದ ಶಿವಮೊಗ್ಗ ನಗರವು ಹೆಮ್ಮೆಯಿಂದ ಕುಣಿದಾಡಿದೆ. 

published on : 25th August 2023

ಗದಗ: ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿತಿಂಡಿ, ಈ ಶಾಲೆಯಲ್ಲಿ ಶೇ.100 ರಷ್ಟು ಮಕ್ಕಳ ಹಾಜರಾತಿ!

ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಇದೊಂದು ಸಿಹಿ ಸುದ್ದಿಯಾಗಿದೆ. ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿನಿಸುಗಳನ್ನು ನೀಡಲಾಗುತ್ತಿದೆ. ಇದರ ಪರಿಣಾಮ ಹಾಜರಾತಿ ಶೇ. 100 ರಷ್ಟಾಗಿದೆ. 

published on : 24th August 2023

ಗದಗ: ದನ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಗದಗ ಜಿಲ್ಲೆಯ ರಹೀಮತ್ ನಗರದಲ್ಲಿ ದನ ತೊಳೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.

published on : 15th August 2023

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಹೇಳಿಕೆ: ಬಿಜೆಪಿ ಶಾಸಕ ಚಂದ್ರು ಲಮಾಣಿ ಯೂ-ಟರ್ನ್!

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕುರಿತು ಹೇಳಿಕೆ ನೀಡಿರುವ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಅವರ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಟೀಕೆಗೆ ಒಳಗಾದ ನಂತರ ಇದೀಗ ಉಲ್ಟಾ ಹೊಡೆದಿದ್ದಾರೆ. 

published on : 14th August 2023

ಪ್ರಾದೇಶಿಕ ವಾಹಿನಿಗಳ ಬಂದ್ ಮಾಡದಂತೆ ಕೇಂದ್ರಕ್ಕೆ ಸಚಿವ ಶಿವರಾಜ್ ತಂಗಡಗಿ ಮನವಿ

ಪ್ರಾದೇಶಿಕ ವಾಹಿನಿಗಳ ಬಂದ್ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

published on : 22nd July 2023

ಕನ್ನಡ ಕಡೆಗಣಿಸಿದ ಶಾಲೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಸಚಿವ ಶಿವರಾಜ ತಂಗಡಗಿ ಆಗ್ರಹ

ಕನ್ನಡ ಕಡೆಗಣಿಸಿದ ನಗರದ ಖಾಸಗಿ ಶಾಲೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮಂಗಳವಾರ ಆಗ್ರಹಿಸಿದ್ದಾರೆ.

published on : 19th July 2023

ಗದಗ: ಚಿಕ್ಕಟ್ಟಿ ಶಾಲೆಯಲ್ಲಿ ಉತ್ತರ ಕರ್ನಾಟಕದ ಮೊದಲ ವಿಶಿಷ್ಟ ರೀತಿಯ 'ಸೈನ್ಸ್ ಪಾರ್ಕ್' ಸ್ಥಾಪನೆ

ಗದಗದ ಚಿಕ್ಕಟ್ಟಿ ಶಾಲೆಯ ಮುಂಭಾಗದಲ್ಲಿ ಉತ್ತರ ಕರ್ನಾಟಕದಲ್ಲಿಯೇ ಮೊದಲನೆಯದು ಎಂಬಂತಹ  ವಿಶಿಷ್ಟ ರೀತಿಯ 'ಸೈನ್ಸ್ ಪಾರ್ಕ್' ಎಂದು ಸ್ಥಾಪಿಸಲಾಗಿದೆ. ಇದು ಯುವ ಮತ್ತು ಕುತೂಹಲದ ಮನಸ್ಸಿಗೆ ಮಾಹಿತಿಯ ಆಗರವಾಗಿದೆ.  

published on : 17th July 2023

ಗದಗದಲ್ಲಿ 9 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಅಧಿಕಾರಿಗಳ ವಿರುದ್ಧ ಆಕ್ರೋಶ

ಒಂಬತ್ತು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿರುವ ಘಟನೆ ಕರ್ನಾಟಕದ ಗದಗ ಜಿಲ್ಲೆಯ ಗಜೇಂದ್ರಗಡ ನಗರದಲ್ಲಿ ಶನಿವಾರ ನಡೆದಿದೆ.

published on : 8th July 2023

ಜನರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮ: ಕೆಡಿಪಿ ಸಭೆಯಲ್ಲಿ ಎಚ್ ಕೆ ಪಾಟೀಲ್ ಎಚ್ಚರಿಕೆ

ಸಾರ್ವಜನಿಕರಿಗೆ ತೊಂದರೆ ನೀಡಬಾರದು, ಅವರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಎಚ್.ಕೆ ಪಾಟೀಲ್ ಸೂಚಿಸಿದ್ದಾರೆ.

published on : 2nd July 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9