social_icon
  • Tag results for Ghulam Nabi Azad

ಹಿರಿಯ ನಾಯಕರು ಪಕ್ಷ ತೊರೆಯಲು ರಾಹುಲ್ ಮುಖ್ಯ ಕಾರಣ; ಬೆನ್ನುಮೂಳೆಯಿಲ್ಲದವರು ಆ ಪಕ್ಷದಲ್ಲಿರಲು ಸಾಧ್ಯ: ಆಜಾದ್

ಇಂದು ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. ಹಳೆಯ ಪಕ್ಷದಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ಎಂದು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

published on : 5th April 2023

ದ್ವೇಷ ಸಾಧಿಸಲಿಲ್ಲ, ಮೋದಿ ಮುತ್ಸದ್ದಿ ರೀತಿ ನಡೆದುಕೊಂಡರು: ಗುಲಾಮ್ ನಬಿ ಆಜಾದ್

ಪ್ರಧಾನಿ ಮೋದಿ ಅವರನ್ನು ಮಾಜಿ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಹಾಡಿ ಹೊಗಳಿದ್ದಾರೆ.

published on : 4th April 2023

ಗುಲಾಂ ನಬಿ ಆಜಾದ್ ಅವರ 17 ನಿಷ್ಠಾವಂತರು ಮತ್ತೆ ಕಾಂಗ್ರೆಸ್‌ ಗೆ ಸೇರ್ಪಡೆ!

ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದ ಗುಲಾಂ ನಬಿ ಆಜಾದ್ ಅವರ ಡೆಮಾಕ್ರಟಿಕ್ ಆಜಾದ್ ಪಾರ್ಟಿ (ಡಿಎಪಿ) ಗೆ ಸೇರಿದ ಹದಿನೇಳು ನಾಯಕರು ಶುಕ್ರವಾರ ಮತ್ತೆ ತಮ್ಮ ತವರು ಪಕ್ಷ ಕಾಂಗ್ರೆಸ್‌ಗೆ ಮರಳಿದ್ದಾರೆ

published on : 7th January 2023

ಕಾಶ್ಮೀರಿ ಪಂಡಿತರ ಸುರಕ್ಷತೆ ಮುಖ್ಯವಾಗಿದ್ದು, ಅವರನ್ನು ಜಮ್ಮುವಿಗೆ ಸ್ಥಳಾಂತರಿಸಬೇಕು: ಗುಲಾಂ ನಬಿ ಆಜಾದ್

ಕಾಶ್ಮೀರಿ ಪಂಡಿತರ ಸುರಕ್ಷತೆ ಮುಖ್ಯವಾಗಿದ್ದು, ಕೂಡಲೇ ಅವರನ್ನು ಜಮ್ಮುವಿಗೆ ಸ್ಥಳಾಂತರಿಸಬೇಕು ಎಂದು ಡೆಮಾಕ್ರಟಿಕ್ ಆಜಾದ್ (ಡಿಎಪಿ) ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.

published on : 26th December 2022

ಜನರಿಗೆ ಹಾನಿ, ದುಃಖವನ್ನು ತರುವ ಶಸ್ತ್ರಾಸ್ತ್ರ ತ್ಯಜಿಸಿ ಎಂದು ಉಗ್ರರಿಗೆ ಹೇಳಿದ ಗುಲಾಂ ನಬಿ ಆಜಾದ್‌, ಜೀವ ಬೆದರಿಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸುವ ಮುನ್ನ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸಿದ ಗುಲಾಂ ನಬಿ ಆಜಾದ್, ಜನರಿಗೆ ಹಾನಿ ಮತ್ತು ದುಃಖವನ್ನು ಮಾತ್ರ ತರುವ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಎಂದು ಭಯೋತ್ಪಾದಕರಿಗೆ ಮನವಿ ಮಾಡಿದರು.

published on : 16th September 2022

ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷ ರಚನೆ- ಗುಲಾಂ ನಬಿ ಆಜಾದ್ 

ಇನ್ನೂ  ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷವನ್ನು ರಚಿಸಲಾಗುವುದು ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ ಮತ್ತು ನೂತನ ಪಕ್ಷದ ಸಿದ್ಧಾಂತವು 'ಸ್ವತಂತ್ರ'ವಾಗಿರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

published on : 11th September 2022

ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ: ರ‍್ಯಾಲಿಯಲ್ಲಿ ಗುಲಾಂ ನಬಿ ಆಜಾದ್

ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ವರ್ಷಗಳ ಹಿಂದೆ ಹಿಂತೆಗೆದುಕೊಂಡಿದೆ. ಅದನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

published on : 11th September 2022

ಗಾಂಧಿ ಕುಟುಂಬದವರ ನಿರಂತರ ದಾಳಿಯು, ನನ್ನನ್ನು ಪ್ರತೀಕಾರ ತೀರಿಸಿಕೊಳ್ಳುವಂತೆ ಮಾಡಿತು: ಗುಲಾಂ ನಬಿ ಆಜಾದ್

ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್, ಕಾಂಗ್ರೆಸ್‌ನಿಂದ ನಿರ್ಗಮಿಸಿದಾಗಿನಿಂದ ನಾನು ಗೌರವಾನ್ವಿತ ಮೌನವನ್ನು ವಹಿಸಿದ್ದೇನೆ. ಆದರೆ, ಅವರ ನಿರಂತರ ದಾಳಿಯು ಪ್ರತೀಕಾರ ತೀರಿಸಿಕೊಳ್ಳಲು ಒತ್ತಾಯಿಸಿದೆ ಎಂದು ಹೇಳಿದ್ದಾರೆ.

published on : 9th September 2022

ಕಾಂಗ್ರೆಸ್ ನಾಯಕರು ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ: ಜೈರಾಂ ರಮೇಶ್

ಕಾಂಗ್ರೆಸ್ ಪಕ್ಷ ಪ್ರಜಾಸತಾತ್ಮಕ, ಒಗ್ಗಟ್ಟಿನ ಪಕ್ಷವಾಗಿದ್ದು, ತನ್ನ ನಾಯಕರು ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ನೀಡಲಾಗಿದೆ ಎಂದು ಪಕ್ಷ ಸೋಮವಾರ ಹೇಳುವ ಮೂಲಕ  ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಮತ್ತು ಬಿಜೆಪಿಯ ಟೀಕೆಗಳನ್ನು ನಿರಾಕರಿಸಿದೆ. 

published on : 5th September 2022

ಹೊಸ ರಾಜಕೀಯ ಇನ್ನಿಂಗ್ಸ್; ಜನರೇ ಪಕ್ಷದ ಹೆಸರು ನಿರ್ಧರಿಸುತ್ತಾರೆ: ಗುಲಾಂ ನಬಿ ಆಜಾದ್

ನಾಲ್ಕು ದಶಕಗಳಿಗೂ ಹೆಚ್ಚಿನ ಕಾಲದ ಒಡನಾಟ ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಒಂದು ವಾರದ ನಂತರ ಗುಲಾಂ ನಬಿ ಆಜಾದ್ ಇಂದು ಹೊಸ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದಾರೆ.

published on : 4th September 2022

ರಾಜಕೀಯ ಪ್ರತಿಸ್ಪರ್ಧಿಗಳ ಭೇಟಿಯಾಗಿ ಮಾತನಾಡುವುದು ಒಬ್ಬರ ಡಿಎನ್‌ಎಯನ್ನು ಬದಲಾಯಿಸುವುದಿಲ್ಲ: ಗುಲಾಂ ನಬಿ ಆಜಾದ್

ಪಕ್ಷವನ್ನು ತೊರೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಪ್ತವಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ವಿರುದ್ಧ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 4th September 2022

ಗುಲಾಂ ನಬಿ ಆಜಾದ್ ನಾಳೆ ಹೊಸ ಪಕ್ಷ ಘೋಷಣೆ ಸಾಧ್ಯತೆ

ಇತ್ತೀಚಿಗೆ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಧೀರ್ಘ ಸಂಬಂಧವನ್ನು ಕಡಿದುಕೊಂಡ ಗುಲಾಂ ನಬಿ ಆಜಾದ್, ನಾಳೆ ಜಮ್ಮುಯಿಂದ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆಯಿದೆ.

published on : 3rd September 2022

'G-23 ಎಂದಿಗೂ ಅಸ್ತಿತ್ವದಲ್ಲಿರಲಿಲ್ಲ'; ಗುಲಾಂ ನಬಿ ಆಜಾದ್ ವಿರುದ್ಧ ಮುಂದುವರಿದ ಕಾಂಗ್ರೆಸ್ ವಾಗ್ದಾಳಿ

ಜಿ-23ರ ಗುಂಪುಗಾರಿಕೆ ಪಕ್ಷದಲ್ಲಿ ‘ಎಂದಿಗೂ ಅಸ್ತಿತ್ವದಲ್ಲಿರಲಿಲ್ಲ’ ಎಂದು ಕಾಂಗ್ರೆಸ್ ಮತ್ತೆ ಪ್ರತಿಪಾದಿಸಿದ್ದು, ‘ಈ ಪುರಾಣವನ್ನು ಮುಂದುವರಿಸಲು ಮಾಧ್ಯಮಗಳು ಕಾರಣ’ ಎಂದು ಆರೋಪಿಸಿದೆ.

published on : 30th August 2022

ಕಾಂಗ್ರೆಸ್‌ಗೆ ಮತ್ತೆ ಸಂಕಷ್ಟ: ಗುಲಾಂ ನಬಿ ಆಜಾದ್ ಬೆಂಬಲಿಸಿ 50 ಜಮ್ಮು ಮತ್ತು ಕಾಶ್ಮೀರ ನಾಯಕರು ಪಕ್ಷ ಗುಡ್ ಬೈ

ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50ಕ್ಕೂ ಹೆಚ್ಚು ಕಾಂಗ್ರೆಸ್ ಹಿರಿಯ ನಾಯಕರು ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

published on : 30th August 2022

'ಕ್ರೂರ ವ್ಯಕ್ತಿ ಎಂದು ಭಾವಿಸಿದ್ದೆ.. ಆದರೆ ಮಾನವೀಯತೆ ತೋರಿದ್ದಾರೆ': ಮೋದಿ ಹೊಗಳಿ 'ಕೈ'ಗೆ ತಿವಿದ ಆಜಾದ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾನು ಕ್ರೂರ ವ್ಯಕ್ತಿ ಎಂದು ಭಾವಿಸಿದ್ದೆ.. ಆದರೆ ಅವರು ಮಾನವೀಯತೆ ತೋರಿದ್ದಾರೆ.. ಕಾಂಗ್ರೆಸ್ ನಲ್ಲಿ ಯಾರೂ ಪ್ರಶ್ನಿಸಬಾರದು, ಯಾರೂ ಸಲಹೆ ನೀಡಬಾರದು ಎಂದು ಭಾವಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಹಿರಿಯ ನಾಯಕ ಗುಲಾಂನಬಿ ಆಜಾದ್ ಹೇಳಿದ್ದಾರೆ.

published on : 29th August 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9