social_icon
  • Tag results for Girl

ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನ

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

published on : 26th September 2023

ನಟಿ ಸ್ವರಾ ಭಾಸ್ಕರ್‌ ದಂಪತಿಗೆ ಹೆಣ್ಣು ಮಗು ಜನನ; ವಿವಾದ ಸೃಷ್ಟಿಸಿದ ಮಗಳ ಹೆಸರು

ಬಾಲಿವುಡ್​ ನಟಿ ಸ್ವರಾ ಭಾಸ್ಕರ್​ ಸೆಪ್ಟೆಂಬರ್​ 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ಧಾರೆ. ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಸ್ವರಾ ಅವರ ಪತಿ ಫಹಾದ್​ ಅಹ್ಮದ್​ ತಿಳಿಸಿದ್ಧಾರೆ.

published on : 26th September 2023

ಸಾಯಲೆಂದು ಧರ್ಮಸ್ಥಳಕ್ಕೆ ಹೋಗಿದ್ದ ಬಾಲಕಿ: ಮರಳಿ ಬಂದು ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ!

ಅಪಾರ್ಟ್ಮೆಂಟ್ ನಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

published on : 22nd September 2023

ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆಗೆ ಭಿನ್ನಾಭಿಪ್ರಾಯ; ಮಾತನಾಡುತ್ತಿದ್ದ ವೇಳೆ ಗೆಳತಿಯ ಸಹೋದರನ ಸ್ನೇಹಿತರಿಂದಲೇ ಅಪಹರಣ!

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ತನ್ನ ಗೆಳತಿಯೊಂದಿಗೆ ಉಂಟಾಗಿದ್ದ ಭಿನ್ನಾಭಿಪ್ರಾಯ ಬಗೆಹರಿಸುತ್ತಿದ್ದಾಗ ಅಲ್ಲಿಗೆ ಬಂದ ಕೆಲವರು ನನ್ನನ್ನು ಕಿಡ್ನಾಪ್ ಮಾಡಿದ್ದರು ಎಂದು 27 ವರ್ಷದ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ.

published on : 21st September 2023

ಸುಗ್ಗಿ ಹಬ್ಬದ ಕರ್ಮ ಪೂಜೆಗೆ ಮರಳು ತರಲು ಹೋದ ನಾಲ್ವರು ಬಾಲಕಿಯರು ಕೊಳದಲ್ಲಿ ಮುಳುಗಿ ಸಾವು, ಓರ್ವ ಬಾಲಕಿ ರಕ್ಷಣೆ!

ಮಂಗಳವಾರ ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಸುಗ್ಗಿಯ ಹಬ್ಬದ ಕರ್ಮ ಪೂಜೆಗೆ ಮರಳು ತರಲೆಂದು ಹೊಂಡಕ್ಕೆ ತೆರಳಿದ್ದ ನಾಲ್ವರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.

published on : 20th September 2023

ಭೀಕರ ದೃಶ್ಯ: ಬಾಲಕಿಯ ದುಪಟ್ಟಾ ಎಳೆದ ಬೈಕ್ ಸವಾರ; ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಮತ್ತೊಂದು ಬೈಕ್ ಹರಿದು ಸಾವು!

ಉತ್ತರ ಪ್ರದೇಶದ ಅಂಬೇಡ್ಕರ್‌ನಗರ ಜಿಲ್ಲೆಯಿಂದ ನಾಚಿಕೆಗೇಡಿನ ಮತ್ತು ನೋವಿನ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ದುಪಟ್ಟಾವನ್ನು ಬೈಕ್ ಸವಾರನೊಬ್ಬ ಎಳೆದ ಪರಿಣಾಮ ಆಕೆ ರಸ್ತೆಗೆ ಬಿದ್ದಿದ್ದಾಳೆ.

published on : 17th September 2023

ಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!

ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ...

published on : 15th September 2023

ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಬಾಲಕಿಗೆ ಪೊಲೀಸರು ಥಳಿತ, ವರದಿ ಕೇಳಿದ ಕೆಎಸ್‌ಪಿಸಿಆರ್‌ಸಿ ಮುಖ್ಯಸ್ಥ

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಾಲಕಿಯನ್ನು ಥಳಿಸಿ, ಕೈಕೋಳ ಹಾಕಿದ ಘಟನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಕೆಎಸ್‌ಪಿಸಿಆರ್‌ಸಿ) ಅಧ್ಯಕ್ಷ ಕೆ. ನಾಗಣ್ಣ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 11th September 2023

ʻನನ್ನ ಮೈತ್ರಿʼಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

published on : 10th September 2023

ಆರು ತಿಂಗಳ ಹಸುಗೂಸಿನ ಮೇಲೆ 20 ವರ್ಷದ ಯುವಕನಿಂದ ಅತ್ಯಾಚಾರ, ಆರೋಪಿ ಬಂಧನ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬಹ್ಜೋಯ್ ಪ್ರದೇಶದ ಹಳ್ಳಿಯೊಂದರಲ್ಲಿ ಆರು ತಿಂಗಳ ಹಸುಗೂಸಿನ ಮೇಲೆ ಆಕೆಯ ನೆರೆಹೊರೆಯಲ್ಲೇ ತಂಗಿದ್ದ 20 ವರ್ಷದ ಯುವಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

published on : 10th September 2023

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಪತ್ರ ಬರೆದಿದ್ದ ಒಂಬತ್ತನೇ ತರಗತಿ ಬಾಲಕಿ!

ಕುಂದಗೋಳ ತಾಲೂಕಿನ ಮಳಲಿ ಗ್ರಾಮದ ಶ್ರೀ ಜಗದ್ಗುರು ಫಕ್ಕೀರೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿರುವ ಆಶಾ ಪಾಟೀಲ ಅವರು ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಲಾಘವ ಮಾಡಿದ್ದು ವಿಶೇಷವಾಗಿತ್ತು.

published on : 10th September 2023

ತನ್ನ ವಿವಾಹಿತ ಪ್ರೇಮಿಯನ್ನು ಭೇಟಿಯಾಗಲು ಬಾಂಗ್ಲಾದೇಶದಿಂದ ರಾಜಸ್ಥಾನಕ್ಕೆ ಬಂದ ಯುವತಿ!

ಬಾಂಗ್ಲಾದೇಶದ ರಾಜಧಾನಿ ಢಾಕಾದ ಹುಡುಗಿಯೊಬ್ಬಳು ತನ್ನ ವಿವಾಹಿತ ಪ್ರೇಮಿಯನ್ನು ಭೇಟಿಯಾಗಲು ರಾಜಸ್ಥಾನದ ಅನುಪ್‌ಗಢಕ್ಕೆ ಬಂದಿದ್ದಾಳೆ.

published on : 6th September 2023

‘ಜೈ ಶ್ರೀ ರಾಮ್’ ಎಂದ ಬುರ್ಖಾಧಾರಿ ಯುವತಿ, ಆಕೆಯ ಸ್ನೇಹಿತನಿಗೆ ಬೆದರಿಕೆ ಪ್ರಕರಣ; ವ್ಯಕ್ತಿಯ ಬಂಧನ

ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾ ಧರಿಸಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 1st September 2023

ಬಾತ್‌ರೂಂ ಒಳಗೆ ಕೂಡಿಹಾಕಿ ಅಪ್ರಾಪ್ತ ಬಾಲಕಿಗೆ ಕಿರುಕುಳ, ದೇಹದ ಹಲವು ಕಡೆ ಸುಟ್ಟ ಗಾಯ!

ಮಹಾರಾಷ್ಟ್ರದ ನಾಗ್ಪುರದಲ್ಲಿ 10 ವರ್ಷದ ಬಾಲಕಿಯನ್ನು ಐದು ದಿನಗಳ ಕಾಲ ಬಾತ್ ರೂಂ ಒಳಗೆ ಬೀಗ ಹಾಕಿ ಕೂಡಿಹಾಕಿದ್ದು, ಆಕೆಯ ಖಾಸಗಿ ಭಾಗಗಳು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ  ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

published on : 1st September 2023

‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ ಬುರ್ಖಾಧಾರಿ ಯುವತಿ, ಸ್ನೇಹಿತನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಮತ್ತು ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಟೋ ಚಾಲಕ ನಯಾಜ್ ಖಾನ್ ಎಂದು ಗುರುತಿಸಲಾಗಿದೆ. 

published on : 1st September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9