- Tag results for Global
![]() | ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ: 2 ಲಕ್ಷ ಕೋಟಿ ಸಂಪತ್ತು ನಷ್ಟ, ಆಸ್ತಿ ಮೌಲ್ಯ 18 ಶತಕೋಟಿ ಡಾಲರ್ ಗೆ ಕುಸಿತಭಾರತ ಮತ್ತು ಏಷ್ಯಾದ ಶ್ರೀಮಂತ ಬಿಲಿಯನೇರ್ ಗೌತಮ್ ಅದಾನಿ ಅವರ ಸಂಪತ್ತು ಶುಕ್ರವಾರ ಪಾತಾಳಕ್ಕೆ ಕುಸಿದಿದೆ. ಇದರಿಂದ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಅವರ ಶ್ರೇಯಾಂಕವು 7 ನೇ ಸ್ಥಾನಕ್ಕೆ ಇಳಿದಿದೆ. ಫೋರ್ಬ್ಸ್ ರಿಯಲ್ ಟೈಮ್ಸ್ ಬಿಲಿಯನೇರ್ ಇಂಡೆಕ್ಸ್ ಪ್ರಕಾರ, ಶುಕ್ರವಾರದ ಆರಂಭಿಕ ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಗೌತಮ್ ಅದಾನಿ ಸಂಪತ್ತು 18 ಶತಕೋಟಿ ಡಾಲರ್ ನಿಂದ 10 |
![]() | ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಜಾಗತಿಕ ಹೂಡಿಕೆ ಸಮಾವೇಶ ಚಲನಚಿತ್ರ ತಯಾರಿ ಬಾಕಿ ಪಾವತಿಸುವಂತೆ ಹೈಕೋರ್ಟ್ ನಿರ್ದೇಶನಜಾಗತಿಕ ಹೂಡಿಕೆ ಸಮಾವೇಶ ಕುರಿತು ಚಲನಚಿತ್ರ ತಯಾರಿಸಿದ್ದ ಸಂಸ್ಥೆಗೆ ಬಾಕಿ ಹಣ ಪಾವತಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. |
![]() | ಜಾಗತಿಕ ವಿತ್ತ ಜಗತ್ತಿನಲ್ಲಿ ಭದ್ರ ಹೆಜ್ಜೆ ಊರುತ್ತಿದೆ ರೂಪಾಯಿ!ಹಣಕ್ಲಾಸು-343 ರಂಗಸ್ವಾಮಿ ಮೂನಕನಹಳ್ಳಿ |
![]() | ಪಾಕಿಸ್ತಾನ ಮೂಲದ ಎಲ್ ಇಟಿ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ: ವಿಶ್ವಸಂಸ್ಥೆ ಘೋಷಣೆಪ್ರಮುಖ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತೊಯ್ಬಾ(LeT)ದ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಿದೆ. ಅಲ್ಲದೆ ಆತನಿಗೆ ಸಂಬಂಧಪಟ್ಟ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಆತನ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ಪ್ರಯಾಣಕ್ಕೆ ನಿಷೇಧ ಹೇರಿದೆ. |
![]() | ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ: ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. |
![]() | ಸಿಜೆಐ ಚಂದ್ರಚೂಡ್ ಗೆ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್ನಿಂದ 'ಜಾಗತಿಕ ನಾಯಕತ್ವ ಪ್ರಶಸ್ತಿ'ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ದೇಶ ಮತ್ತು ವಿಶ್ವದಾದ್ಯಂತ ವಕೀಲ ವೃತ್ತಿಗೆ ಸಲ್ಲಿಸಿದ ಜೀವಮಾನದ ಸೇವೆಯನ್ನು ಗುರುತಿಸಿ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್ ಅವರನ್ನು "ಜಾಗತಿಕ ನಾಯಕತ್ವಕ್ಕಾಗಿ... |
![]() | ಜಿಡಿಪಿ ಬೆಳವಣಿಗೆ ಮುನ್ನೋಟ ಶೇ.7 ಕ್ಕೆ ಇಳಿಕೆ, ಕ್ಷೀಣಿಸಿದ ಜಾಗತಿಕ ಬೇಡಿಕೆ, ಹಣದುಬ್ಬರ ಅತಿ ದೊಡ್ಡ ಸವಾಲು!ಭಾರತದ ಆರ್ಥಿಕ ಬೆಳವಣಿಗೆ ಈ ವರ್ಷ ಶೇ.7.0 ರಷ್ಟಿರಲಿದೆ ಎಂದು ಶುಕ್ರವಾರ (ಜ.06) ರಂದು ಬಿಡುಗಡೆಯಾದ ಅಂದಾಜಿನಲ್ಲಿ ತಿಳಿದುಬಂದಿದೆ. |
![]() | 2023ರಲ್ಲಿ ಜಗತ್ತಿನ ಮೂರನೇ ಒಂದು ಭಾಗದಲ್ಲಿ ಆರ್ಥಿಕ ಹಿಂಜರಿತ: ಐಎಂಎಫ್ ಎಚ್ಚರಿಕೆಹೊಸ ವರ್ಷಾಚರಣೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಶಾಕಿಂಗ್ ಎಚ್ಚರಿಕೆ ನೀಡಿದ್ದು, ಈ ವರ್ಷ ಜಗತ್ತಿನ ಮೂರನೇ ಒಂದು ಭಾಗದಲ್ಲಿ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂದು ಹೇಳಿದೆ. |
![]() | ಜಗತ್ತಿನ ದೃಷ್ಟಿಯಲ್ಲಿ ಭಾರತ ಈಗ ಜಾಗತಿಕ ಸಮಸ್ಯೆ ಪರಿಹಾರಕ್ಕೆ ಕೊಡುಗೆ ನೀಡುವ ರಾಷ್ಟ್ರ: ವಿದೇಶಾಂಗ ಸಚಿವ ಜೈಶಂಕರ್ಜಗತ್ತಿನ ದೃಷ್ಟಿಯಲ್ಲಿ ಭಾರತ ಈಗ ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಕೊಡುಗೆ ನೀಡುವ ರಾಷ್ಟ್ರವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. |
![]() | ಜಾಗತಿಕ ಬಾಕ್ಸ್ ಆಫೀಸ್ನಲ್ಲಿ 14 ದಿನಗಳಲ್ಲಿ 1 ಬಿಲಿಯನ್ ಡಾಲರ್ ಗಳಿಸಿದ ಅವತಾರ್: ದಿ ವೇ ಆಫ್ ವಾಟರ್!ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರ ಬಹು ನಿರೀಕ್ಷಿತ ಸೀಕ್ವೆಲ್ ಅವತಾರ್: ದಿ ವೇ ಆಫ್ ವಾಟರ್ ಜಾಗತಿಕ ಬಾಕ್ಸ್ ಆಫೀಸ್ನಲ್ಲಿ ಕೇವಲ 14 ದಿನಗಳಲ್ಲಿ 1 ಬಿಲಿಯನ್ ಡಾಲರ್ ಕಲೆಕ್ಷನ್ ಮಾಡಿದೆ. ಈ ಮೂಲಕ, ಅತ್ಯಂತ ವೇಗವಾಗಿ ಈ ಮೈಲಿಗಲ್ಲನ್ನು ದಾಟಿದ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ. |
![]() | ಹಿನ್ನೋಟ 2022: ಜಾಗತಿಕ ವೇದಿಕೆಯಲ್ಲಿ ಗಮನ ಸೆಳೆದ ಬೆಂಗಳೂರಿಗರು2022ಕ್ಕೆ ಅಂತ್ಯ ಹಾಡಿ, ನೂತನ ವರ್ಷ 2023ಕ್ಕೆ ಆಹ್ವಾನ ನೀಡುವ ಗಳಿಗೆ ಸನಿಹವಾಗಿದ್ದು, ಕಳೆದೊಂದು ವರ್ಷದಲ್ಲಿ ಸುದ್ದಿಗಳಿಂದ ಹಿಡಿದು ಸಾಮಾಜಿಕ ಮಾಧ್ಯಮ ಪೋಸ್ಟ್ಗಳವರೆಗೆ, ತಮ್ಮ ಕಠಿಣ ಪರಿಶ್ರಮದ ಮೂಲಕ ಜಾಗತಿಕ ವೇದಿಕೆಗಳ ಮೇಲೆ ಪ್ರಭಾವ ಬೀರಿದ ಬೆಂಗಳೂರಿಗರ ಮಾಹಿತಿ ಇಲ್ಲಿದೆ. |
![]() | ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ: ಸಚಿವ ನಿರಾಣಿಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ರಾಜ್. ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದರು. |
![]() | ನೇಕಾರರ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಬ್ರ್ಯಾಂಡಿಂಗ್ ಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಇಳಕಲ್ ಸೀರೆ ಸೇರಿದಂತೆ ನೇಕಾರರ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಬ್ರ್ಯಾಂಡಿಂಗ್ ದೊರೆತಾಗ ಉತ್ಪಾದನೆ ಹಾಗೂ ಆರ್ಥಿಕತೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಭಾರತದ ಚಿನ್ನದ ಹುಡುಗನ ಮತ್ತೊಂದು ಅದ್ಭುತ ಸಾಧನೆ: ಉಸೇನ್ ಬೋಲ್ಟ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ನೀರಜ್ ಚೋಪ್ರಾ!ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರಿಗೆ 2022 ಬಹಳ ವಿಶೇಷವಾಗಿತ್ತು. ಈ ವರ್ಷ ಅವರು ಅನೇಕ ಐತಿಹಾಸಿಕ ವಿಜಯಗಳನ್ನು ಸಾಧಿಸಿದ್ದಾರೆ. ಈ ಕಾರಣದಿಂದಾಗಿ ಅವರು ಹೆಚ್ಚು ಬರೆಯಲ್ಪಟ್ಟ ಕ್ರೀಡಾಪಟುವಾಗಿ ಹೊರಹೊಮ್ಮಿದ್ದಾರೆ. |
![]() | ನ್ಯೂಯಾರ್ಕ್ನ 9/11 ಅಥವಾ ಮುಂಬೈನ 26/11 ಮತ್ತೆ ಸಂಭವಿಸಲು ನಾವು ಬಿಡುವುದಿಲ್ಲ: UNSC ಯಲ್ಲಿ ಜೈಶಂಕರ್ಜಾಗತಿಕ ಭಯೋತ್ಪಾದನಾ ನಿಗ್ರಹ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳಿಗೆ ಸಮಗ್ರ, ಸಮಕಾಲೀನ ಮತ್ತು ಫಲಿತಾಂಶ-ಆಧಾರಿತ ವಿಧಾನಕ್ಕಾಗಿ ಕರೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಗುರುವಾರ ಜಗತ್ತು ಮತ್ತೊಂದು ನ್ಯೂಯಾರ್ಕ್ನ 9/11 ಅಥವಾ ಮುಂಬೈನ 26/11 ದಾಳಿ ಸಂಭವಿಸಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ. |