- Tag results for Goa
![]() | ಗೋವಾ-ದೆಹಲಿ ವಿಮಾನದಲ್ಲಿ ಪ್ರಯಾಣಿಕನಿಂದ ಏರ್ ಇಂಡಿಯಾ ಸಿಬ್ಬಂದಿಗೆ ಥಳಿತಕಳೆದ ಕೆಲವು ತಿಂಗಳುಗಳಲ್ಲಿ ವಿಮಾನಗಳಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸುವ ಮೂಲಕ ಇತರ ಜನರಿಗೆ ತೊಂದರೆ ನೀಡುವ ಇಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಏರ್ ಇಂಡಿಯಾದ ಗೋವಾ-ದೆಹಲಿ ವಿಮಾನದಲ್ಲಿ ಅಂತಹ ಒಂದು ಪ್ರಕರಣ ಕಂಡುಬಂದಿದೆ. |
![]() | ಎಎಪಿ ಗೋವಾ ಘಟಕ: ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಪದಾಧಿಕಾರಿಗಳು, ಸಂಘಟನಾ ಸ್ಥಾನಗಳು ವಿಸರ್ಜನೆಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಮಿತಿಯು ತನ್ನ ಗೋವಾ ಘಟಕದ ಸಂಘಟನೆಯನ್ನು ವಿಸರ್ಜಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಮತದಾನ ಹಿನ್ನೆಲೆ ಮೇ 10ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವರರಿಗೆ ಗೋವಾ ಸರ್ಕಾರ ವೇತನಸಹಿತ ರಜೆ ನೀಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ. |
![]() | ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ?; ಅಡ್ಡಗೋಡೆ ಮೇಲೆ ದೀಪ ಇಟ್ಟ ಪಾಕ್ ಸಚಿವ 'ಭುಟ್ಟೋ'!ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮತ್ತೆ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದು, ಪಾಕಿಸ್ತಾನ ದ್ವಂದ್ವ ನೀತಿಯನ್ನು ಜಗಜ್ಜಾಹಿರು ಮಾಡಿದ್ದಾರೆ. |
![]() | ಭಯೋತ್ಪಾದನೆ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು: ಎಸ್ ಸಿಒ ಶೃಂಗಸಭೆಯಲ್ಲಿ ಎಸ್ ಜೈಶಂಕರ್ ಒತ್ತಾಯಗಡಿಯಾಚೆಗಿನ ಭಯೋತ್ಪಾದನೆ ಒಳಗೊಂಡಂತೆ ಎಲ್ಲಾ ರೂಪಗಳಲ್ಲಿ ಬೆದರಿಕೆಯನ್ನು ನಿಲ್ಲಿಸಬೇಕು ಎಂದು ಪಾಕಿಸ್ತಾನವನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಭಯೋತ್ಪಾದನೆಯನ್ನು ದೃಢವಾಗಿ ಎದುರಿಸಲು ಶಾಂಘೈ ಸಹಕಾರ ಸಂಘಟನೆ (ScO)ಗೆ ಶುಕ್ರವಾರ ಕರೆ ನೀಡಿದ್ದಾರೆ. |
![]() | ಗೋವಾದಲ್ಲಿನ ಶೇ 90 ರಷ್ಟು ಅಪರಾಧಗಳಿಗೆ ವಲಸೆ ಕಾರ್ಮಿಕರೇ ಕಾರಣ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ಕರಾವಳಿ ರಾಜ್ಯದಲ್ಲಿ ನಡೆಯುವ ಶೇ 90 ರಷ್ಟು ಅಪರಾಧಗಳನ್ನು ಬಿಹಾರ, ಉತ್ತರ ಪ್ರದೇಶ ಮತ್ತು ಇತರ ಪ್ರದೇಶಗಳಿಂದ ವಲಸೆ ಬಂದ ಕಾರ್ಮಿಕರು ಮಾಡುತ್ತಾರೆ. ಹೀಗಾಗಿ, ಗುತ್ತಿಗೆದಾರರು ಇವರನ್ನು ನೇಮಿಸಿಕೊಳ್ಳುವ ಮೊದಲು 'ಲೇಬರ್ ಕಾರ್ಡ್'ಗಳನ್ನು ಪಡೆದುಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒತ್ತಾಯಿಸಿದರು. |
![]() | ಚಿತ್ರದುರ್ಗ: ಸಾರ್ವಜನಿಕವಾಗಿ ಮೇಕೆ ಬಲಿ ಕೊಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲುಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕವಾಗಿ ಮೂರು ಮೇಕೆಗಳನ್ನು ಬಲಿ ಕೊಟ್ಟ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. |
![]() | ವಿಧಾನಸಭಾ ಚುನಾವಣೆ: ಮತದಾರರ ನಾಡಿಮಿಡಿತ ಅರಿಯಲು ಸರಣಿ ಸಭೆ ನಡೆಸಿದ ಸಿದ್ದರಾಮಯ್ಯ!ವರುಣಾ ವಿಧಾನಸಭಾ ಕ್ಷೇತ್ರದ ರಾಜಕೀಯ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ವಿ ಸೋಮಣ್ಣ ಇಬ್ಬರ ಸ್ಪರ್ಧೆಯಿಂದ ಕದನ ಕಣದ ಕಾವು ಜೋರಿದೆ. |
![]() | ವರುಣಾ: ಬಿಜೆಪಿಯ ಹರಕೆಯ ಕುರಿ, ಮನೆ ಮಗನ ನಡುವಿನ ಚುನಾವಣೆ- ಸಿದ್ದರಾಮಯ್ಯರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಹಲ್ಲಿನಿಂದ ಕಚ್ಚಿ ಮೇಕೆ ಬಲಿ: ಪ್ರಾಣಿ ಹಕ್ಕುಗಳ ಹೋರಾಟಗಾರಿಂದ ವಿರೋಧಅಂಗಳ ಪರಮೇಶ್ವರಿ ದೇವಸ್ಥಾನದಲ್ಲಿ ಇಬ್ಬರು ವ್ಯಕ್ತಿಗಳು ಹಲ್ಲಿನಿಂದ ಮೇಕೆಯನ್ನು ತುಂಡರಿಸಿ ಬಲಿದಾನ ನೀಡಿದ್ದು, ಈ ಘಟನೆಗೆ ಪ್ರಾಣಿ ಹಕ್ಕುಹಳ ಹೋರಾಟಗಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ರಾಹುಲ್ ಗಾಂಧಿ ಲಂಡನ್ ಭಾಷಣ ಅನುಮೋದಿಸಿದ ಗೋವಾ ಕಾಂಗ್ರೆಸ್ ಸಂಸದೀಯ ವ್ಯವಹಾರಗಳ ಸಮಿತಿಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಸದೀಯ ವ್ಯವಹಾರಗಳ ಸಮಿತಿಯು ಯುಕೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಗಳನ್ನು ಶನಿವಾರ ಅನುಮೋದಿಸಿದೆ. ಸಮಿತಿಯ ಸದಸ್ಯರು ರಾಹುಲ್ ಗಾಂಧಿಯನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. |
![]() | ಪಶ್ಚಿಮ ಘಟ್ಟಗಳಲ್ಲಿನ ಬೆಂಕಿ ನಂದಿಸಲು ಕೈಜೋಡಿಸಿದ ಕರ್ನಾಟಕ-ಗೋವಾ ಸರ್ಕಾರ!ಕರ್ನಾಟಕದ ಗಡಿಗೆ ಹೊಂದಿಕೊಂಡಂತಿರುವ ಗೋವಾದ ಮಹಾದಾಯಿ ವನ್ಯಜೀವಿ ಧಾಮದಲ್ಲಿ ಭಾರಿ ಕೆಲ ದಿನಗಳ ಹಿಂದೆ ಕಾಡ್ಗಿಚ್ಚು ಕಾಣಿಸಿಕೊಂಡು, ಸಾಕಷ್ಟು ಅರಣ್ಯ ನಾಶಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗಡಿಯುದ್ದಕ್ಕೂ ಪಶ್ಚಿಮ ಘಟ್ಟಗಳಲ್ಲಿ ಸಸ್ಯ ಮತ್ತು ಪ್ರಾಣಿಗಳಿಗೆ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಲು ಗೋವಾ ಸರ್ಕಾರವು, ಕರ್ನಾಟಕದೊಂದಿಗೆ ಕೈಜೋಡಿಸಲು ಮುಂದಾಗಿದೆ. |
![]() | ಗೋವಾದ ಅಂಜುನಾ ಬೀಚ್ ನಲ್ಲಿ ದೆಹಲಿ ಮೂಲದ ಪ್ರವಾಸಿಗರ ಮೇಲೆ ಹಲ್ಲೆ: ನಾಲ್ವರ ಬಂಧನಗೋವಾದ ಪ್ರಸಿದ್ಧ ಅಂಜುನಾ ಬೀಚ್ನಲ್ಲಿ ದೆಹಲಿ ಮೂಲದ ಕುಟುಂಬವೊಂದರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಪಾಕ್ ಕ್ರಿಕೆಟ್ ತಂಡ ಬೆಂಬಲಿಸುವ ವಿಡಿಯೋ ವೈರಲ್; ಕ್ಷಮೆಯಾಚಿಸಿ, ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಒತ್ತಾಯಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಗೋವಾದ ಕ್ಯಾಲಂಗುಟ್ನಲ್ಲಿ ಅಂಗಡಿ ಮಾಲೀಕರೊಬ್ಬರು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಮತ್ತು 'ಭಾರತ್ ಮಾತಾ ಕಿ ಜೈ' ಘೋಷಣೆಯನ್ನು ಕೂಗುವಂತೆ ಒತ್ತಾಯಿಸಲಾಗಿದೆ. |
![]() | Goa Kidnapping: ಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾ; ಹೈದರಾಬಾದ್ ಮೂಲದ ಇಬ್ಬರ ರಕ್ಷಣೆ, 11 ಮಂದಿ ಪೊಲೀಸ್ ವಶಕ್ಕೆಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾವೊಂದು ಬೆಳಕಿಗೆ ಬಂದಿದ್ದು, ಹೈದರಾಬಾದ್ನ ಇಬ್ಬರು ವ್ಯಕ್ತಿಗಳನ್ನು ಸುಲಿಗೆಗಾಗಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ 11 ಮಂದಿ ಆರೋಪಿಗಳನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. |