- Tag results for Google
![]() | ಗೂಗಲ್ ಇಂಡಿಯಾ ಉದ್ಯೋಗಿಗಳಿಗೆ ಬಿಗ್ ಶಾಕ್: 450 ಉದ್ಯೋಗಿಗಳು ವಜಾಟೆಕ್ ದೈತ್ಯ ಗೂಗಲ್ ಭಾರತದ ವಿವಿಧ ವಿಭಾಗಗಳಲ್ಲಿ ಸುಮಾರು 450ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಿದೆ. ಗುರುವಾರ ತಡರಾತ್ರಿ ಉದ್ಯೋಗಿಗಳಿಗೆ ತಮ್ಮ ವಜಾಗೊಳಿಸುವ ಬಗ್ಗೆ ಮೇಲ್ನ ಮೂಲಕ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. |
![]() | ಭಾರತ ಮೂಲದ ನೀಲ್ ಮೋಹನ್ ಯೂಟ್ಯೂಬ್ನ ಹೊಸ ಸಿಇಒ!ಯೂಟ್ಯೂಬ್ ಸಿಇಒ ಸುಸಾನ್ ವೊಜ್ಸಿಕಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ. |
![]() | ಪುಣೆ ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ, ಕೆಲಕಾಲ ಆತಂಕದ ವಾತಾವರಣಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಹುಸಿ ಕರೆ ಎಂಬುದು ದೃಢಪಟ್ಟಿತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | 'ಕಾಲೇಜು ಹುಡುಗಿಯರು ಪ್ರತಿ ವಾರ ಬಾಯ್ ಫ್ರೆಂಡ್ ಚೇಂಜ್ ಮಾಡ್ತಾರೆ, ಮುರಿದುಬಿದ್ದ ನನ್ನ ನಿಶ್ಚಿತಾರ್ಥದ ಬಗ್ಗೆ ಯಾಕೆ ಗೂಗಲ್ ಸರ್ಚ್ ಮಾಡ್ತೀರಿ?'ನಟಿ ರವೀನಾ ಟಂಡನ್ ಮತ್ತು ಅಕ್ಷಯ್ ಕುಮಾರ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಆದರೆ ಕೆಲವು ಕಾರಣಗಳಿಂದ ಇಬ್ಬರೂ ಬ್ರೇಕ್ ಅಪ್ ಮಾಡಿಕೊಂಡಿದ್ರು. 20 ವರ್ಷಗಳ ನಂತರ ಅಕ್ಷಯ್ ಜೊತೆಗಿನ ಮುರಿದು ಹೋದ ಸಂಬಂಧದ ಬಗ್ಗೆ ರವೀನಾ ಟಂಡನ್ ಮಾತಾಡಿದ್ದಾರೆ. |
![]() | 74ನೇ ಗಣರಾಜ್ಯೋತ್ಸವ: ವಿಭಿನ್ನ ಕಲಾಕೃತಿ ಮೂಲಕ ಭಾರತೀಯರಿಗೆ ಶುಭಾಶಯ ಕೋರಿದ ಗೂಗಲ್ ಡೂಡಲ್ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾಶಯಗಳನ್ನು ಕೋರಿದೆ. |
![]() | 12,000 ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು: ಗೂಗಲ್ ಸಿಇಒ ಸುಂದರ್ ಪಿಚೈಗೂಗಲ್ ಸಂಸ್ಛೆಯಿಂದ 12 ಸಾವಿರ ಸಿಬ್ಬಂದಿಗಳ ವಜಾ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು ಎಂದು ಹೇಳಿದ್ದಾರೆ. |
![]() | ತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್ಗಳಿಗೆ ಆದಾಯ ಹಂಚಬೇಕು: ಕೇಂದ್ರ ಒತ್ತಾಯಗೂಗಲ್, ಫೇಸ್ ಬುಕ್ ನಂತಹ ಟೆಕ್ ದೈತ್ಯ ಸಂಸ್ಥೆಗಳು ತಮ್ಮ ಸಂಸ್ಛೆಯ ಆದಾಯವನ್ನು ಡಿಜಿಟಲ್ ಸುದ್ದಿ ಪ್ರಕಾಶಕರೊಂದಿಗೆ ಹಂಚಿಕೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಒತ್ತಾಯಿಸಿದ್ದಾರೆ. |
![]() | ಗೂಗಲ್ ನಿಂದ 12,000 ಉದ್ಯೋಗಿಗಳ ವಜಾ; 'ಕ್ಷಮಿಸಿ' ಎಂದ ಸುಂದರ್ ಪಿಚೈಟೆಕ್ ದೈತ್ಯ ಮೈಕ್ರೋಸಾಫ್ಟ್ ಸೇರಿದಂತೆ ಹಲವು ಟೆಕ್ ಕಂಪನಿಗಳು ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆಸಿದ್ದು, ಗೂಗಲ್ ಮಾತೃ ಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ತೆಗೆದುಹಾಕುವುದಾಗಿ ಶುಕ್ರವಾರ ಘೋಷಿಸಿದೆ. |
![]() | ತಂತ್ರಜ್ಞಾನಕ್ಕೆ ಜವಾಬ್ದಾರಿಯುತ ನಿಯಂತ್ರಣದ ಅಗತ್ಯವಿದೆ: ಗೂಗಲ್ ಸಿಇಒ ಸುಂದರ್ ಪಿಚೈತಂತ್ರಜ್ಞಾನಕ್ಕೆ ಜವಾಬ್ದಾರಿಯುತ ನಿಯಂತ್ರಣದ ಅಗತ್ಯವಿದೆ. ದೇಶಗಳು ತಮ್ಮ ನಾಗರಿಕರನ್ನು ರಕ್ಷಿಸುವುದು ಮುಖ್ಯವಾಗಿದೆ ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. |
![]() | #FIFAWorldCup 25 ವರ್ಷಗಳಲ್ಲೇ 'ಅತೀ ಹೆಚ್ಚು ಬಾರಿ ಗೂಗಲ್' ನಲ್ಲಿ ಸರ್ಚ್ ಆದ ಪದ: ಸುಂದರ್ ಪಿಚೈ ಮಾಹಿತಿFIFAWorldCup ಜಗತ್ತಿನಾದ್ಯಂತ ಜನ ಗೂಗಲ್ ನಲ್ಲಿ ಅತೀ ಹೆಚ್ಚು ಬಾರಿ ಶೋಧ ಮಾಡಿದ ಪದ ಎಂಬ ಮಾಹಿತಿ ಲಭ್ಯವಾಗಿದೆ. |
![]() | 'ಡಿಜಿಟಲ್ ಟಿಕೆಟ್ ವ್ಯವಸ್ಥೆ' ಜಾರಿಗೆ ಬಿಎಂಟಿಸಿ ಮುಂದು!ಡಿಸೆಂಬರ್ 23 ರಿಂದ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯುಪಿಐ ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಹೊರತರಲು ಸಿದ್ಧತೆ ನಡೆಸಿದೆ. |
![]() | 'ಭಾರತ ನನ್ನ ಭಾಗ, ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ': ಗೂಗಲ್ ಸಿಇಒ ಸುಂದರ್ ಪಿಚೈ'ಭಾರತವು ನನ್ನ ಭಾಗವಾಗಿದೆ, ಅದನ್ನು ನಾನು ಹೋಗುವಲ್ಲಿಗೆಲ್ಲಾ ನನ್ನೊಂದಿದೆ ಕೊಂಡೊಯ್ಯುತ್ತೇನೆ' ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. |
![]() | 'ಕಳಪೆ ಕಾರ್ಯಕ್ಷಮತೆ' 10,000 ಉದ್ಯೋಗಿಗಳ ವಜಾಕ್ಕೆ Google ಮಾತೃಸಂಸ್ಧೆ ಆಲ್ಫಾಬೆಟ್ ಮುಂದು: ವರದಿಮೆಟಾ, ಅಮೆಜಾನ್, ಟ್ವಿಟರ್ ಹಾಗೂ ಇನ್ನಷ್ಟು ಸಂಸ್ಥೆಗಳು ಜಾಗತಿಕ ಆರ್ಥಿಕ ಸಂಕಷ್ಟ ಪರಿಸ್ಥಿತಿಗಳ ನಡುವೆ ದೊಡ್ಡ ಸಂಖ್ಯೆಯಲ್ಲಿ ತಮ್ಮ ಉದ್ಯೋಗಿಗಳನ್ನು ವಜಾ ಮಾಡುತ್ತಿದ್ದು ಇದೀಗ ಈ ಸಾಲಿಗೆ ಗೂಗಲ್ನ ಮಾತೃಸಂಸ್ಥೆ ಆಲ್ಫಾಬೆಟ್ ಸೇರಿದೆ. |
![]() | ಪ್ಲೇ ಸ್ಟೋರ್ ನೀತಿ; ಗೂಗಲ್ ಗೆ 936.44 ಕೋಟಿ ರೂಪಾಯಿ ದಂಡ, 1 ತಿಂಗಳ ಅವಧಿಯಲ್ಲಿ ಟೆಕ್ ದೈತ್ಯ ಸಂಸ್ಥೆಗೆ 2 ನೇ ಶಾಕ್!ಗೂಗಲ್ ನ ಪ್ಲೇ ಸ್ಟೋರ್ ನೀತಿಗಳ ವಿರುದ್ಧ ಭಾರತದ ಸ್ಪರ್ಧಾತ್ಮಕ ಆಯೋಗ 2 ನೇ ಬಾರಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, 936.44 ಕೋಟಿ ರೂಪಾಯಿ ದಂಡ ವಿಧಿಸಿದೆ. |
![]() | ಪಾಕಿಸ್ತಾನಿ ಟ್ರೋಲ್ ಗೆ ಮುಟ್ಟಿನೋಡಿಕೊಳ್ಳುವಂತೆ ಪ್ರತಿಕ್ರಿಯೆ ನೀಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಟಿ20 ವಿಶ್ವಕಪ್ 2022 ರ ಭಾರತ ಪಾಕ್ ನಡುವಿನ ಪಂದ್ಯದಲ್ಲಿ ಭಾರತ ಗೆದ್ದದ್ದು ಈ ಬಾರಿ ಭಾರ್ತೀಯರಿಗೆ ದೀಪಾವಳಿಯನ್ನು ಮತ್ತಷ್ಟು ಮೆರುಗು ತಂದಿದೆ. |