- Tag results for Government
![]() | ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 24 ರೋಗಿಗಳು ಸಾವನ್ನಪ್ಪಿದ್ದು ಮೃತರಲ್ಲಿ 12 ನವಜಾತ ಶಿಶುಗಳೂ ಸೇರಿವೆ. |
![]() | ಶಿವಮೊಗ್ಗ ಗಲಭೆ: ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ; ಡಿಕೆ ಶಿವಕುಮಾರ್ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಯಾರೇ ಕಾನೂನನ್ನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. |
![]() | 'ಬೆಂಗಳೂರು ಗುಲಾಬಿ ಈರುಳ್ಳಿ' ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ‘ಬೆಂಗಳೂರು ಗುಲಾಬಿ ಈರುಳ್ಳಿ’ ರಫ್ತಿಗೆ ಕೆಲವು ಷರತ್ತುಗಳೊಂದಿಗೆ ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ವಿಧಿಸಿದ್ದ ಸುಂಕದಿಂದ ವಿನಾಯಿತಿ ನೀಡಲಾಗಿದೆ. ಈ ಅಧಿಸೂಚನೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ. |
![]() | ಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮದಲ್ಲಿ ಬಿಜೆಪಿಯ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರ: ಮಲ್ಲಿಕಾರ್ಜುನ ಖರ್ಗೆ ಆರೋಪಸಶಸ್ತ್ರ ಪಡೆಗಳಿಗೆ ಹೊಸ ವಿಕಲಚೇತನ ಪಿಂಚಣಿ ನಿಯಮಗಳಲ್ಲಿ ಬಿಜೆಪಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರಿಸುತ್ತದೆ ಈಗಿನ ನೀತಿಯ ಬದಲಾವಣೆಯು ಹಿಂದಿನ ಹಲವು ತೀರ್ಪುಗಳು, ನಿಯಮಗಳು ಮತ್ತು ಸ್ವೀಕಾರಾರ್ಹ ಜಾಗತಿಕ ಮಾನದಂಡಗಳನ್ನು ಉಲ್ಲಂಘಿಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆ |
![]() | ಆದೇಶ ಧಿಕ್ಕರಿಸಿ ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರದ ವಿಸರ್ಜನೆಗೂ ಕಾರಣವಾಗಬಹುದು: ಸಿಎಂ ಸಿದ್ದರಾಮಯ್ಯತಮಿಳುನಾಡಿಗೆ ನೀರು ಬಿಡಬಾರದು ಎಂಬ ರೈತರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಒಪ್ಪುತ್ತದೆ, ಆದರೆ ಅದು ನ್ಯಾಯಾಂಗ ನಿಂದನೆ ಮತ್ತು ಸರ್ಕಾರವನ್ನು ವಜಾಗೊಳಿಸುವುದಕ್ಕೆ ಕಾರಣವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. |
![]() | ತಮಿಳು ನಾಡಿಗೆ ಕಾವೇರಿ ನೀರು ಹರಿಸಲು ಆದೇಶ: ಇಂದು ಸುಪ್ರೀಂ ಕೋರ್ಟ್, CWMA ಮುಂದೆ ಮರು ಪರಿಶೀಲನೆ ಅರ್ಜಿಅಕ್ಟೋಬರ್ 15ರವರೆಗೆ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುವಂತೆ ಕಾವೇರಿ ನೀರು ಮೇಲುಸ್ತುವಾರಿ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ(CWCC) ಆದೇಶ ನೀಡಿರುವ ಹಿನ್ನೆಲೆ ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಹೋರಾಟಗಾರರ ಕಿಚ್ಚು ಭುಗಿಲೆದ್ದಿದೆ. |
![]() | ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. |
![]() | ಬೆಂಗಳೂರು ಬಂದ್ನಿಂದಾಗಿ ಅಂದಾಜು 1,500 ರಿಂದ 2,000 ಕೋಟಿ ರೂ. ನಷ್ಟ; ಕರ್ನಾಟಕ ಬಂದ್ಗೆ ಅನುಮತಿಯಿಲ್ಲ- ಪರಮೇಶ್ವರಸೆಪ್ಟೆಂಬರ್ 29ರಂದು ಪ್ರತಿಭಟನೆಗೆ ಮಾತ್ರ ಅವಕಾಶವಿದೆ. ಯಾರಾದರೂ ಬಂದ್ ಆಚರಿಸುವಂತೆ ಬಲವಂತ ಮಾಡಿದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಗುರುವಾರ ಹೇಳಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. |
![]() | ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆಶಿ ತಮಿಳುನಾಡಿನ ಏಜೆಂಟರು ಎಂದ ಬಿಎಸ್ ಯಡಿಯೂರಪ್ಪತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು. |
![]() | ತಮ್ಮ ವೈಯಕ್ತಿಕ ಸ್ನೇಹ ಕಾಪಾಡಿಕೊಳ್ಳಲು, ರಾಜ್ಯದ ಜನತೆಗೆ ಕಾಂಗ್ರೆಸ್ ದ್ರೋಹ: ಬಿಜೆಪಿ ಆರೋಪರಾಜಕೀಯ ಮಿತ್ರರನ್ನು ಮೆಚ್ಚಿಸಲು, I.N.D.I. ಮೈತ್ರಿಕೂಟದ ಪಾಲುದಾರ ಸ್ಟಾಲಿನ್ರನ್ನು ಓಲೈಸಲು ಜನರು ನೀಡಿದ ಅಧಿಕಾರವನ್ನು ಬಳಸಬೇಡಿ ಜನರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ, ಸರ್ಕಾರ ಅವರ ಭಾವನೆಗಳನ್ನು ಆಲಿಸುವುದು ಬಿಟ್ಟು ಪೊಲೀಸ್ ಬಲದ ಮೂಲಕ ಹತ್ತಿಕ್ಕುತ್ತಿರುವುದು ಖಂಡನೀಯ ಎಂದಿದೆ. |
![]() | ಕಾವೇರಿ ನೀರು ಹರಿಸದಿರಲು ಸರ್ಕಾರಕ್ಕೆ 3 ದಿನ ಗಡುವು, ಪೊಲೀಸರು ಕೇಸ್ ವಾಪಸ್ ಪಡೆಯಬೇಕು: ಕುರುಬೂರು ಶಾಂತಕುಮಾರ್ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್ ಹಿನ್ನಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ ಸ್ವೀಕರಿಸಿದ್ದಾರೆ. ಈ ಮೂಲಕ ಪ್ರತಿಭಟನಾಕಾರರ ಪ್ರತಿಭಟನೆ ಮುಕ್ತಾಯವಾಗಿದೆ. |
![]() | ಬಿಬಿಎಂಪಿ ವಾರ್ಡ್ ಮರು ವಿಂಗಡಣೆ : 225 ವಾರ್ಡ್ಗಳ ಅಂತಿಮ ಪಟ್ಟಿ ಪ್ರಕಟಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಾರ್ಡ್ಗಳ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅದರಂತೆ 225 ವಾರ್ಡ್ಗಳು ಬರಲಿವೆ. ಹಿಂದಿನ ಬಿಜೆಪಿ ಸರ್ಕಾರ 198 ರಿಂದ 243 ಕ್ಕೆ ವಾರ್ಡ್ಗಳನ್ನು ಹೆಚ್ಚಿಸಲು ಬಯಸಿತ್ತು. |
![]() | ಪಿಎಸ್ಐ ಹಗರಣ: ನ್ಯಾಯಾಂಗ ಆಯೋಗಕ್ಕೆ ಸಿಗದ ಸಹಕಾರ; ತನಿಖೆ ಪೂರ್ಣಗೊಳ್ಳದ ಹೊರತು ನೇಮಕವಿಲ್ಲ ಎಂದ ಸರ್ಕಾರ!ಬಿಜೆಪಿ ಆಡಳಿತಾವಧಿಯಲ್ಲಿ ಬಯಲಾದ ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗಕ್ಕೆ ಪ್ರತಿವಾದಿಗಳಿಂದ ಸೂಕ್ತ ಸಹಕಾರ ಸಿಗುತ್ತಿಲ್ಲ, ಹೀಗಾಗಿ ತನಿಖೆಗೆ ಅಡ್ಡಿಯಾಗಿದೆ. |
![]() | ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ: ಇದು ಸಾರಾಯಿ ಗ್ಯಾರಂಟಿ ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ಕಿಡಿಸದ್ಯ ರಾಜ್ಯದಲ್ಲಿ ಬರಗಾಲವಿದ್ದು, ನೀರು ಕೊಡಲು ವಿಫಲವಾಗಿದ್ದರೂ ಎಲ್ಲೆಂದರಲ್ಲಿ ಮದ್ಯ ಸಿಗುವಂತೆ ಸಿದ್ಧತೆ ನಡೆಸುತ್ತಿರುವ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ 'ಮದ್ಯದ ಗ್ಯಾರಂಟಿ ಸರ್ಕಾರ' ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. |