social_icon
  • Tag results for Government

ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ: ಪ್ರಿಯಾಂಕಾ ಗಾಂಧಿ

ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ ಎಂದಿದ್ದಾರೆ.

published on : 25th March 2023

ಅಮೆರಿಕ ಸರ್ಕಾರದ ಗುತ್ತಿಗೆ ಪಡೆದ ಬೆಂಗಳೂರಿನ ಪಿಕ್ಸೆಲ್ ಕಂಪೆನಿ

ಬೆಂಗಳೂರು ಮೂಲದ ಏರೋಸ್ಪೇಸ್ ಕಂಪನಿ ಪಿಕ್ಸ್ಸೆಲ್ ಗುಪ್ತಚರ ಕಣ್ಗಾವಲು ಸಹಾಯಕ್ಕಾಗಿ ಅಮೆರಿಕ ಸರ್ಕಾರದಿಂದ ಐದು ವರ್ಷಗಳ ಒಪ್ಪಂದವನ್ನು ಪಡೆದುಕೊಂಡಿದೆ.

published on : 24th March 2023

ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. 

published on : 23rd March 2023

ಲಿವ್-ಇನ್ ಸಂಬಂಧಗಳ ನೋಂದಣಿಗೆ ಕೇಂದ್ರಕ್ಕೆ ನಿರ್ದೇಶನ: ಇದೊಂದು ದುಡುಕು ಬುದ್ಧಿಯ ಕಲ್ಪನೆ ಎಂದ ಸುಪ್ರೀಂ ಕೋರ್ಟ್

ಪ್ರತಿ ಲಿವ್ ಇನ್ ಸಂಬಂಧದ ನೋಂದಣಿಗೆ ನಿಯಮಾವಳಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಮತ್ತು ಇದು 'ದುಡುಕು ಬುದ್ಧಿಯ' ಕಲ್ಪನೆ ಎಂದು ಬಣ್ಣಿಸಿದೆ.

published on : 20th March 2023

ಕಾಶ್ಮೀರದಲ್ಲಿ ಮಹಿಳೆಯರೆಲ್ಲರೂ ಸುರಕ್ಷಿತರಾಗಿದ್ದಾರೆಯೇ? ಯಾವುದೇ ದೌರ್ಜನ್ಯ ನಡೆಯುತ್ತಿಲ್ಲವೇ?: ಸಿದ್ದರಾಮಯ್ಯ

ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ನಡುವಣ ರಾಜಕೀಯ ಸಂಘರ್ಷ ಇನ್ನಷ್ಟು ತೀವ್ರಗೊಳ್ಳುವ ಲಕ್ಷಣಗಳು ಇದೀಗ ಕಾಣಿಸಿಕೊಂಡಿವೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರ ಮನೆಗೆ ದೆಹಲಿ ಪೊಲೀಸರು ಭಾನುವಾರವೂ ಹೋಗಿದ್ದಾರೆ. ಈ ವಿಚಾರವಾಗಿ ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

published on : 20th March 2023

5, 8ನೇ ತರಗತಿ ಪರೀಕ್ಷೆಗಳ ಕುರಿತು ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಾರ್ಹ ಎಂದ ಪೋಷಕರು

5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶದ ನಂತರ, ಕರ್ನಾಟಕ ಖಾಸಗಿ ಶಾಲಾ ಕಾಲೇಜು ಪೋಷಕ ಸಂಘದ ಸಮನ್ವಯ ಸಮಿತಿಯು ಸರ್ಕಾರದ ನಿರ್ಧಾರವನ್ನು ಪ್ರಶ್ನಾರ್ಹ ಎಂದು ಕರೆದಿದೆ.

published on : 19th March 2023

ಶಾಸಕರಿಗೆ ಹಣ ನೀಡುವ ಮೂಲಕ ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಎಎಪಿ

ದೆಹಲಿ ವಿಧಾನಸಭೆಯಲ್ಲಿ ಕೇವಲ ಎಂಟು ಶಾಸಕರನ್ನು ಹೊಂದಿರುವ ಬಿಜೆಪಿ, ಅವಿಶ್ವಾಸ ನಿರ್ಣಯದ ನೆಪದಲ್ಲಿ ಶಾಸಕರಿಗೆ ಹಣ ನೀಡುವ ಮೂಲಕ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

published on : 18th March 2023

ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

published on : 18th March 2023

ಸತ್ತವರಿಗಾದರೆ ದೊಡ್ಡ ದೊಡ್ಡ ಪುತ್ಥಳಿ ಕಟ್ಟುವ ನಿಮಗೆ ಅಭಿವೃದ್ಧಿ ಬೇಕಿಲ್ಲ: ಸ್ಮಶಾನಕ್ಕೆ ಜಾಗ ಕೊಡದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ

ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗುರುವಾರ ತೀವ್ರವಾಗಿ ಕಿಡಿಕಾರಿತು.

published on : 17th March 2023

ಎಚ್‌3ಎನ್‌2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್‌3ಎನ್‌2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

published on : 15th March 2023

5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ: ಪ್ರಶ್ನೆಪತ್ರಿಕೆ ಬಗ್ಗೆ ಅಫಿಡವಿಟ್‌ ಸಲ್ಲಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ

ಬೋರ್ಡ್‌ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

published on : 15th March 2023

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಬಿಡದಿಯಿಂದ ರಾಮನಗರಕ್ಕೆ ಹೋಗಲು ರೂ.135 ಟೋಲ್‌ - ಡಿಕೆಶಿ ಕಿಡಿ

ಇತ್ತೀಚಿಗೆ ಸಾರ್ವಜನಿಕರ ಸೇವೆಗೆ ಮುಕ್ತವಾದ​ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹಕ್ಕೆ ಪ್ರತಿಭಟನೆ, ವಿರೋಧ ವ್ಯಕ್ತವಾಗುತ್ತಿದ್ದು, ಬಿಡದಿಯಿಂದ ರಾಮನಗರಕ್ಕೆ ತೆರಳಲು ರೂ. 135 ಟೋಲ್ ಕೊಡಬೇಕಂತೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

published on : 14th March 2023

ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಒಕ್ಕಲಿಗ ಕುಲಕ್ಕೆ ಘೋರ ಅವಮಾನ: ಉರಿಗೌಡ–ನಂಜೇಗೌಡ ದ್ವಾರ ನಿರ್ಮಾಣಕ್ಕೆ ಎಚ್.ಡಿ.ಕೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಪ್ರವಾಸದ ವೇಳೆ, ಉರಿಗೌಡ–ನಂಜೇಗೌಡ ದ್ವಾರ ನಿರ್ಮಿಸಿದ ಬಿಜೆಪಿ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

published on : 14th March 2023

ರೇಷ್ಮೆ ಬೆಳೆಗಾರರಿಗೆ ಬೆಂಬಲ, ನಾಳೆಯಿಂದಲೇ ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿ: ಡಾ. ನಾರಾಯಣಗೌಡ

ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ಕಂಗಲಾಗಿರುವ ರೇಷ್ಮೆ ಬೆಳೆಗಾರರ ಬೆಂಬಲಕ್ಕೆ ಸರ್ಕಾರ ಧಾವಿಸಿದ್ದು, ಕಚ್ಚಾ ರೇಷ್ಮೆ ಖರೀದಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 13th March 2023

1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ. ಬಿಡುಗಡೆ ಮಾಡಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದರು.

published on : 12th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9