- Tag results for Governor
![]() | ಮಸೂದೆ ಅಂಗೀಕಾರಕ್ಕೆ ವಿಳಂಬ: ಪಂಜಾಬ್ ರಾಜ್ಯಪಾಲರ ಕೇಸಿನ ತೀರ್ಪು ನೋಡುವಂತೆ ಕೇರಳ ರಾಜ್ಯಪಾಲಗೆ 'ಸುಪ್ರೀಂ' ಸೂಚನೆ!"ತಡೆಹಿಡಿಯುವ ಮಸೂದೆಗಳನ್ನು" ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸಬೇಕು ಎಂದು ಪಂಜಾಬ್ ರಾಜ್ಯಪಾಲರ ಪ್ರಕರಣದಲ್ಲಿ ತನ್ನ ತೀರ್ಪನ್ನು ಓದಿಕೊಳ್ಳುವಂತೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. |
![]() | ಪಂಜಾಬ್ ಸರ್ಕಾರಕ್ಕೆ ಗೆಲುವು: ಮಸೂದೆಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಸೂಚನೆರಾಜ್ಯಪಾಲರು ಯಾವುದೇ ಕ್ರಮ ತೆಗೆದುಕೊಳ್ಳದೆ ಅನಿರ್ದಿಷ್ಟಾವಧಿಯವರೆಗೆ ಮಸೂದೆಗಳನ್ನು ಬಾಕಿ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಮಸೂದೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪಂಜಾಬ್ ರಾಜ್ಯಪಾಲರಿಗೆ... |
![]() | ಆರ್ಬಿಐ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. |
![]() | ವಿಧೇಯಕಕ್ಕೆ ಸಹಿ ವಿಳಂಬ, 'ಸುಪ್ರೀಂ' ಚಾಟಿ ಬೆನ್ನಲ್ಲೇ 10 ವಿಧೇಯಕ ಹಿಂದಿರುಗಿಸಿದ ತಮಿಳುನಾಡು ರಾಜ್ಯಪಾಲ!ಎಐಎಡಿಎಂಕೆ (AIADMK) ಸರ್ಕಾರ ಪಾಸು ಮಾಡಿದ್ದ ಎರಡು ವಿಧೇಯಕಗಳು (Bills) ಸೇರಿದಂತೆ 10 ವಿಧೇಯಕಗಳನ್ನು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ (Tamil Nadu Governor R N Ravi) ಅವರು ಅಸೆಂಬ್ಲಿಗೆ ವಾಪಸ್ ಮಾಡಿದ್ದಾರೆ. |
![]() | ರಾಜ್ಯಪಾಲರು ತಾವು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಮರೆಯಬಾರದು: ಸುಪ್ರೀಂ ಕೋರ್ಟ್ರಾಜ್ಯಗಳು ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳ ಮತ್ತು ಪಂಜಾಬ್ನಂತಹ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ವಿಧಾನಸಭೆಯಲ್ಲಿ ಅಂಗೀಕರಿಸಿದ ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿರುವ... |
![]() | ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. |
![]() | ವನ್ಯಜೀವಿಗಳ ಸಂರಕ್ಷಣೆಗಾಗಿ ವಿಂಟೇಜ್ ವಾಹನ ಯಾನಕ್ಕೆ ರಾಜ್ಯಪಾಲರ ಚಾಲನೆವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ವಿಂಟೇಜ್ ವಾಹನ ಯಾನಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಭಾನುವಾರ ರಾಜಭವನದಲ್ಲಿ ಚಾಲನೆ ನೀಡಿದರು. |
![]() | ಜನತಾ ದರ್ಶನದಲ್ಲಿ ಜಟಾಪಟಿ: ಸಚಿವ, ಶಾಸಕರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಸಂಸದಕೋಲಾರದ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮುನಿಸ್ವಾಮಿ ಅವರು, ಕಾಂಗ್ರೆಸ್ ಸಚಿವ, ಕೋಲಾರ ಶಾಸಕ ಮತ್ತು ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಬುಧವಾರ ದೂರು ನೀಡಿದ್ದಾರೆ. |
![]() | ರಾಜಭವನದಲ್ಲಿ ಪ್ರತಿಭಟನೆ ನಡೆಸಲು ಮಮತಾಗೆ ಸ್ವಾಗತ: ಬಂಗಾಳ ರಾಜ್ಯಪಾಲಪಶ್ಚಿಮ ಬಂಗಾಳ ರಾಜಭವನದ ಎದುರು ಪ್ರತಿಭಟನೆ ನಡೆಸಲು ಮಮತಾ ಬ್ಯಾನರ್ಜಿ ಅವರಿಗೆ ಸ್ವಾಗತವಿದೆ ಎಂದು ರಾಜ್ಯಪಾಲ ಸಿವಿ ಆನಂದ್ ಬೋಸ್ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ ಗರ್ವನರ್ vs ಸಿಎಂ: ವಿವಿಗಳಿಗೆ ಅನುದಾನ ನಿಲ್ಲಿಸುವುದಾಗಿ ಮಮತಾ ಎಚ್ಚರಿಕೆಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲ ಸಿವಿ ಆನಂದ ಬೋಸ್ ನಡುವಿನ ಜಗಳ ಮಂಗಳವಾರ ತೀವ್ರ ಸ್ವರೂಪ ಪಡೆದಿದೆ. |
![]() | ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ: ತನಿಖೆ ಆರಂಭರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. |
![]() | ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕೇ?: ಪಂಜಾಬ್ ಸಿಎಂಗೆ ರಾಜ್ಯಪಾಲರ ಬಹಿರಂಗ ಎಚ್ಚರಿಕೆಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನಡುವಿನ ಜಗಳ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ... |
![]() | ಇಸ್ರೋ ನೆರವು ಕೇಳಿದ ಪಶ್ಚಿಮ ಬಂಗಾಳ ರಾಜ್ಯಪಾಲರುಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಇಸ್ರೋ ನೆರವು ಕೋರಿದ್ದಾರೆ. |
![]() | ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದ ರಾಜ್ಯಪಾಲಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದರು. |
![]() | ಪತ್ರ ವಿವಾದ: ಸುಳ್ಳು ಆರೋಪ, ಅರ್ಜಿಗಳಿಗೆ ಬಲಿಯಾಗಬೇಡಿ; ರಾಜ್ಯಪಾಲರಿಗೆ ಸಚಿವ ಎನ್.ಚಲುವರಾಯಸ್ವಾಮಿ ಮನವಿ!ಸುಳ್ಳು ಆರೋಪಗಳು, ನಕಲಿ ಅರ್ಜಿಗಳಿಗೆ ಬಲಿಯಾಗಬೇಡಿ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. |