- Tag results for Governor
![]() | 25 ವರ್ಷಗಳಲ್ಲಿ ಅಗ್ರ 5 ರಾಷ್ಟ್ರಗಳಲ್ಲಿ ಭಾರತ: ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆಇಂದು ಉನ್ನತ ಶಿಕ್ಷಣವನ್ನು ಬಯಸುವ ವಿದ್ಯಾರ್ಥಿಗಳು ದೇಶದ ಬಗ್ಗೆ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಿದ್ದು, ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ, ಭಾರತವು ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ವಿಶ್ವದ ಐದು ಪ್ರಬಲ ರಾಷ್ಟ್ರಗಳಲ್ಲಿ ದೇಶವನ್ನು ಇರಿಸಲು ಕೆಲಸ ಮಾಡೋಣ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. |
![]() | ಮೇಘಾಲಯ ವಿಧಾನಸಭೆಯಲ್ಲಿ ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಿಪಿಪಿ ಶಾಸಕರಿಂದ ವಿರೋಧ, ಸಭಾತ್ಯಾಗಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್ ಅವರು ಸದನವನ್ನು ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಿದ್ದನ್ನು ವಿರೋಧಿಸಿ ಮೇಘಾಲಯದಲ್ಲಿ ಪ್ರತಿಪಕ್ಷ ವಾಯ್ಸ್ ಆಫ್ ಪೀಪಲ್ ಪಾರ್ಟಿ(ವಿಪಿಪಿ)ಯ ಶಾಸಕರು ಸೋಮವಾರ ಸಭಾತ್ಯಾಗ... |
![]() | ಆರ್ಬಿಐ ಡೆಪ್ಯೂಟಿ ಗವರ್ನರ್ ಹುದ್ದೆಗೆ ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನಎಂಕೆ ಜೈನ್ ಅವರ ವಿಸ್ತೃತ ಅಧಿಕಾರ ಅವಧಿ ಜೂನ್ ನಲ್ಲಿ ಅಂತ್ಯವಾಗಲಿದ್ದು, ಹೊಸ ರಿಸರ್ವ್ ಬ್ಯಾಂಕ್ ಉಪ ಗವರ್ನರ್ ಹುದ್ದೆಗೆ ಕೇಂದ್ರ ಹಣಕಾಸು ಸಚಿವಾಲಯ ಅರ್ಜಿಯನ್ನು ಆಹ್ವಾನಿಸಿದೆ. |
![]() | 2022ರಲ್ಲಿ ವಿಶ್ವಾಸಮತ ಸಾಬೀತಿಗೆ ಮಹಾ ರಾಜ್ಯಪಾಲರ ಆದೇಶ ರದ್ದು ಕೋರಿ ಸುಪ್ರೀಂಗೆ ಠಾಕ್ರೆ ಬಣ ಮನವಿ2022ರ ಜೂನ್ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರದ ಅಂದಿನ ರಾಜ್ಯಪಾಲ ಬಿಎಸ್ ಕೊಶ್ಯಾರಿ ಅವರು ನೀಡಿದ್ದ ಆದೇಶ ರದ್ದುಗೊಳಿಸುವಂತೆ... |
![]() | ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ಗೆ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ಗರಿಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ನೀಡಿದೆ. |
![]() | ರಾಜ್ಯಪಾಲರು ಸರ್ಕಾರದ ಪತನಕ್ಕೆ ದಾರಿ ಮಾಡಿಕೊಂಡುವಂತಿಲ್ಲ: ಮಹಾರಾಷ್ಟ್ರ ಬಿಕ್ಕಟಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿಕೆಮಹಾರಾಷ್ಟ್ರದಲ್ಲಿ ವರ್ಷದ ಹಿಂದೆ ಉಂಟಾಗಿದ್ದ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಜ್ಯಪಾಲರ ಪಾತ್ರದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅಂಶವೊಂದನ್ನು ಗಮನಿಸಿದೆ. |
![]() | ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಮಂಗಳವಾರ ಸಲಹೆ ನೀಡಿದರು. |
![]() | ಟಿಬಿ ಮುಕ್ತ ಭಾರತ ಉಪಕ್ರಮದಡಿಯಲ್ಲಿ 100 ಕ್ಷಯ ರೋಗಿಗಳ ದತ್ತು ಪಡೆದ ರಾಜ್ಯಪಾಲ ಗೆಹ್ಲೋಟ್ಕೇಂದ್ರ ಸರ್ಕಾರದ ಟಿಬಿ ಮುಕ್ತ ಭಾರತ ಉಪಕ್ರಮದಡಿಯಲ್ಲಿ ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಲ್ಹೋಟ್ ಅವರು 100 ಕ್ಷಯ ರೋಗಿಗಳ ದತ್ತು ಪಡೆದಿದ್ದಾರೆ. |
![]() | ತ್ರಿಪುರಾ ರಾಜ್ಯಪಾಲರನ್ನು ಭೇಟಿ ಮಾಡಿದ ಮಾಣಿಕ್ ಸಹಾ, ಸರ್ಕಾರ ರಚನೆಗೆ ಹಕ್ಕು ಮಂಡನೆಎರಡನೇ ಬಾರಿ ತ್ರಿಪುರಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಿಜೆಪಿ ನಾಯಕ ಮಾಣಿಕ್ ಸಹಾ ಅವರು ಸೋಮವಾರ ಸಂಜೆ ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು... |
![]() | ಬೆಂಗಳೂರು: ಮಂಗಳಮುಖಿ, ವಿಶೇಷ ಚೇತನರಿಂದ ಮತದಾನ ಜಾಗೃತಿ ರ್ಯಾಲಿಗೆ ರಾಜ್ಯಪಾಲರಿಂದ ಚಾಲನೆಮತದಾನ ಪ್ರಮಾಣ ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿಯಿಂದ ಆಯೋಜಿಸಲಾಗಿದ್ದ ಮಂಗಳಮುಖಿ, ವಿಶೇಷ ಚೇತನರ ಮತದಾನ ಜಾಗೃತಿ ರ್ಯಾಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. |
![]() | ಕೆಎಸ್ಒಯು ಹಗರಣ: ರಾಜ್ಯಪಾಲರಿಂದ ಆದೇಶ ಬಂದರೂ ತನಿಖೆಗೆ ಒಪ್ಪಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ!2009-10 ಮತ್ತು 2015-16ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್ಒಯು) ನಡೆದಿರುವ ಹಣದ ದುರುಪಯೋಗದ ಕುರಿತು ರಾಜ್ಯಪಾಲರು ತನಿಖೆಗೆ ಒಪ್ಪಿಸುವಂತೆ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. |
![]() | ಪ್ರತಿ ಟನ್ ಕಬ್ಬಿಗೆ ರೂ. 3,500 ಪಾವತಿಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಸಂಘ ಒತ್ತಾಯಪ್ರತಿ ಟನ್ ಕಬ್ಬಿಗೆ ರೂ.3,500 ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ರೈತ ಸಂಘ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದೆ. |
![]() | ಫೆ. 22ಕ್ಕೆ ದೆಹಲಿ ಮೇಯರ್ ಚುನಾವಣೆದೆಹಲಿ ಮೇಯರ್ ಚುನಾವಣೆಯನ್ನು ಫೆಬ್ರವರಿ 22 ರಂದು ನಡೆಸಲು ಮಹಾನಗರ ಪಾಲಿಕೆ ಸಭೆ ಕರೆಯಲು ಲೆಫ್ಟಿನೆಂಟ್ ಗೌವರ್ನರ್ ವಿಕೆ ಸಕ್ಸೇನಾ ಅನುಮತಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. |
![]() | ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ ಸ್ವೀಕಾರಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರು, ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. |
![]() | ಜನರಿಂದ ಚುನಾಯಿತರಾದವರು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆಯ್ಕೆ ಆದವರಲ್ಲ: ಸಿಎಂ ಭಗವಂತ ಮಾನ್ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ, 'ಜನರಿಂದ ಚುನಾಯಿತರಾದವರು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ಆಯ್ಕೆಯಾದವರಲ್ಲ' ಎಂದು ಮಾನ್ ತಿರುಗೇಟು ನೀಡಿದ್ದಾರೆ. |