- Tag results for Grab
![]() | ಎಚ್ಡಿಕೆ ವಿರುದ್ಧದ ಭೂಕಬಳಿಕೆ ಪ್ರಕರಣ: 19 ವರ್ಷವಾದರೂ ಭೂಮಿ ರಕ್ಷಣೆಗೆ ಕ್ರಮಕೈಗೊಳ್ಳದ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಶಾಸಕ ಡಿ ಸಿ ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕಬಳಿಸಿದ್ದಾರೆ ಎನ್ನಲಾದ 14.04 ಎಕರೆ ಸರ್ಕಾರಿ ಜಮೀನನ್ನು 19 ವರ್ಷಗಳಾದರೂ ರಕ್ಷಣೆಗೆ ಮುಂದಾಗದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಬೇಗೂರಿನಲ್ಲಿ 25 ಎಕರೆ ಬಿಡಿಎ ಜಾಗ ಕಬಳಿಕೆ, ಮಾರಾಟ: ಚಿತ್ರ ನಿರ್ಮಾಪಕ ಉಪಮಾಪತಿ ಶ್ರೀನಿವಾಸ ಗೌಡ ಆರೋಪಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ 1,000 ಕೋಟಿ ರೂ.ಗೂ ಅಧಿಕ ಮೌಲ್ಯದ 25 ಎಕರೆ ಭೂಮಿಯನ್ನು ಕಬಳಿಕೆ ಮಾಡಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿ ಭೂಗಳ್ಳರು ಹಾಗೂ ಸರ್ಕಾರಿ ಅಧಿಕಾರಿಗಳು ಮಾರಾಟ ಮಾಡಿದ್ದಾರೆ ಎಂದು ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಆರೋಪಿಸಿದ್ದಾರೆ. |
![]() | ಭಾರತದ ನೆಲ ಚೀನಾ ಕಬಳಿಸಿರುವ ಸತ್ಯವನ್ನು ನಿರಾಕರಿಸುತ್ತಿರುವ ಕೇಂದ್ರದ ಧೋರಣೆ ಅಪಾಯಕಾರಿ: ರಾಹುಲ್ ಗಾಂಧಿಲಡಾಖ್ನಲ್ಲಿ ಸುಮಾರು 2,000 ಚದರ ಕಿಲೋಮೀಟರ್ ಭಾರತೀಯ ಭೂಪ್ರದೇಶವು, ಚೀನಾದ ವಶದಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹಲ್ ಗಾಂಧಿ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಅಪಾಯಕಾರಿ ಎಂದು ರಾಹುಲ್ ಗುಡುಗಿದ್ದಾರೆ. |
![]() | ರಾಯಬಾಗ: ಸರ್ಕಾರಿ ಜಾಗ ಖಾಸಗಿ ವ್ಯಕ್ತಿಗೆ ಪರಭಾರೆ; ಮೂವರು ಅಧಿಕಾರಿಗಳ ಅಮಾನತು, ಒತ್ತುವರಿ ತೆರವುರಾಯಬಾಗ ಪಟ್ಟಣದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನನ್ನು ಕೊನೆಗೂ ತೆರವುಗೊಳಿಸಲಾಗಿದ್ದು, ಆ ಜಾಗಕ್ಕೆ ತಂತಿ ಬೇಲಿ ಹಾಕಲಾಗಿದೆ. |
![]() | ಸೇನೆ ಭೂಮಿ ಕಬಳಿಕೆ ಪ್ರಕರಣ: ಇಡಿ ಕಚೇರಿಗೆ ಗೈರಾದ ಸಿಎಂ ಸೋರೆನ್ ಸಹಾಯಕನ ಮೇಲೆ ಇಡಿ ದಾಳಿ, 12 ಸ್ಥಳಗಳಲ್ಲಿ ಶೋಧ!ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರಿ ನಿರ್ದೇಶನಾಲಯ ಕಚೇರಿಗೆ ಗೈರುಹಾಜರಾದ ಬೆನ್ನಲ್ಲೆ ಇಂದು ಅವರ ಆಪ್ತರಲ್ಲಿ ಒಬ್ಬರಾದ ಅಮಿತ್ ಅಗರ್ವಾಲ್ ಸೇರಿದ ಜಾರ್ಖಂಡ್ ಮತ್ತು ಬಂಗಾಳದ ಕನಿಷ್ಠ 12 ಸ್ಥಳಗಳಲ್ಲಿ ಶೋಧ ನಡೆಸಿದೆ. |
![]() | ಬೆಂಗಳೂರು: ಶಾಸಕ ಜಮೀರ್ ಅಹ್ಮದ್, ಸಹೋದರ ಜಮೀಲ್ ವಿರುದ್ದ ಭೂ ಕಬಳಿಕೆ ಆರೋಪ, ಎಫ್ ಐಆರ್ ದಾಖಲುಮಾಜಿ ಸಚಿವ ಹಾಗೂ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್, ಅವರ ಸಹೋದರ ಮತ್ತು ಇತರರ ವಿರುದ್ಧ ವಂಚನೆ, ಅತಿಕ್ರಮಣ ಮತ್ತು ಇತರ ಅಪರಾಧಗಳಿಗಾಗಿ ಸಂಪಿಗೆಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. |