- Tag results for Gujarat
![]() | 2013ರ ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಪ್ರಶ್ನೆ ಪತ್ರಿಕೆ ಸೋರಿಕೆ: ಗುಜರಾತ್ ಜೂನಿಯರ್ ಕ್ಲರ್ಕ್ ಪರೀಕ್ಷೆ ರದ್ದು; ಶಂಕಿತ ಆರೋಪಿ ಬಂಧನಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಜೂನಿಯರ್ ಕ್ಲರ್ಕ್ಗಳ ನೇಮಕಾತಿಗಾಗಿ ಗುಜರಾತ್ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ನಿಗದಿತ ಗಂಟೆಗಳ ಮೊದಲು ರದ್ದುಗೊಂಡಿದೆ ಮತ್ತು ಪೊಲೀಸರು ಈ ಸಂಬಂಧ ಶಂಕಿತನನ್ನು ಬಂಧಿಸಿದ್ದಾರೆ ಎಂದು ರಾಜ್ಯ ಪಂಚಾಯತ್ ಪರೀಕ್ಷಾ ಮಂಡಳಿ ತಿಳಿಸಿದೆ. |
![]() | ಡಬ್ಲ್ಯುಪಿಎಲ್: ಗುಜರಾತ್ ಜೈಂಟ್ಸ್ ತಂಡಕ್ಕೆ ಮಾರ್ಗದರ್ಶಕರಾಗಿ ಮಿಥಾಲಿ ರಾಜ್ ಆಯ್ಕೆ ಮಾಡಿದ ಅದಾನಿಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಗೆ ಗುಜರಾತ್ ಜೈಂಟ್ಸ್ ತಂಡಕ್ಕೆ ಮಾರ್ಗದರ್ಶಕರು ಹಾಗೂ ಸಲಹೆಗಾರರನ್ನಾಗಿ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರನ್ನು ನೇಮಕ ಮಾಡಲಾಗಿದೆ. |
![]() | ಗೋಧ್ರೋತ್ತರ ಗಲಭೆ ಪ್ರಕರಣ: 22 ಆರೋಪಿಗಳ ಖುಲಾಸೆಗೊಳಿಸಿದ ಗುಜರಾತ್ ನ್ಯಾಯಾಲಯಗುಜರಾತ್ನ ಪಂಚಮಹಲ್ ಜಿಲ್ಲೆಯ ದೆಲ್ವೋಲ್ ಗ್ರಾಮದಲ್ಲಿ ಗೋದ್ರಾ ಘಟನೆಯ ಬಳಿಕ ನಡೆದ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದ 22 ಆರೋಪಿಗಳನ್ನು ಹಲೋಲ್ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ. |
![]() | ಹಸುವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿಲ್ಲ: ಗುಜರಾತ್ ನ್ಯಾಯಾಲಯದೇಶದಲ್ಲಿ ಗೋವುಗಳನ್ನು ಸಂರಕ್ಷಿಸುವ ಅಗತ್ಯವನ್ನು ಗುಜರಾತ್ನ ತಾಪಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಒತ್ತಿ ಹೇಳಿದ್ದು, "ಗೋವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿರುವುದಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ ಎಂದು ಅಭಿಪ್ರಾಯಪಟ್ಟಿದೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ: ಭಾರತ ಕೆಂಡ, ಇಷ್ಟಕ್ಕೂ ಅದರಲ್ಲೇನಿದೆ?ಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ. |
![]() | ಪ್ರಧಾನಿ ಮೋದಿ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ. |
![]() | ವಿಧಾನಸಭೆ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಆರೋಪ; ಗುಜರಾತ್ ಕಾಂಗ್ರೆಸ್ ನ 38 ಮಂದಿ ಅಮಾನತು!ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇರೆಗೆ 38 ಮಂದಿ ಸದಸ್ಯರನ್ನು ಕಾಂಗ್ರೆಸ್ ಅಮಾನತು ಮಾಡಿದೆ. |
![]() | ಗುಜರಾತ್: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; 39 ವರ್ಷದ ವ್ಯಕ್ತಿಯ ಬಂಧನಗುಜರಾತ್ನ ಬೊಟಾಡ್ ನಗರದಲ್ಲಿ ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಗುಜರಾತ್ ನಲ್ಲಿ ಕಳೆದ ಐದು ವರ್ಷಗಳಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಪ್ರಮಾಣ ಶೇ. 50 ರಷ್ಟು ಹೆಚ್ಚಳಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ, ಅಭಿವೃದ್ಧಿ ಹೊಂದಿದ ಗುಜರಾತ್ನಲ್ಲಿ ಕಳೆದ ಐದು ವರ್ಷಗಳಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಪ್ರಮಾಣ ಶೇ.50.44ರಷ್ಟು ಹೆಚ್ಚಾಗಿದೆ. |
![]() | ಸ್ಯಾಂಟ್ರೋ ರವಿ ತಗಲಾಕ್ಕೊಂಡಿದ್ಹೇಗೆ: ರಾಯರ ದರ್ಶನಕ್ಕೆ ಬಂದಿದ್ದಾತನ ಹಿಂದೆ ಬಿದ್ದ ಪೊಲೀಸರಿಗೆ ಸಿಕ್ತಾ ಸುಳಿವು!ಸ್ಯಾಂಟ್ರೋ ರವಿ ಪ್ರಕರಣ ರಾಜ್ಯ ಸರ್ಕಾರಕ್ಕೆ ನುಂಗಲಾದರ ಬಿಸಿತುಪ್ಪವಾಗಿ ಪರಿಣಮಿಸಿತ್ತು. ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜೊತೆ ಉತ್ತಮ ಸಂಪರ್ಕ ಹೊಂದಿದ್ದ ಮೈಸೂರಿನ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಕೊನೆಗೂ ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್ನನ್ನು ಪೊಲೀಸರು ಕೊನೆಗೂ ಶುಕ್ರವಾರ ಬಂಧಿಸಿದ್ದಾರೆ. |
![]() | ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ವಿಚಾರ: 3 ದಿನಗಳ ಕಾಲ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ಪ್ರವಾಸಕರ್ನಾಟಕದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರದಿಂದ ಗುಜರಾತ್ ರಾಜ್ಯಕ್ಕೆ ಮೂರು ದಿನಗಳ ಕಾಲ ಭೇಟಿ ನೀಡಲಿದ್ದಾರೆ. |
![]() | ಗುಜರಾತ್ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ, 68 ರಾಷ್ಟ್ರಗಳು ಭಾಗಿಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2023ಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾನುವಾರ ಚಾಲನೆ ನೀಡಿದರು. |
![]() | 'ಪಠಾಣ್'ಗೆ ಹತ್ತಾರು ವಿಘ್ನ: ಗುಜರಾತ್ ನಲ್ಲಿ ಬಜರಂಗ ದಳ, ವಿಹೆಚ್ ಪಿ ಕಾರ್ಯಕರ್ತರ ಪ್ರತಿಭಟನೆ, ಶಾರೂಕ್ ಪೋಸ್ಟರ್ ಹರಿದು ಹಾಕಿ ಆಕ್ರೋಶಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಈ ತಿಂಗಳಾಂತ್ಯಕ್ಕೆ ಬಿಡುಗಡೆಗೆ ಸಿದ್ದವಾಗಿರುವ 'ಪಠಾಣ್' ಚಿತ್ರಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬೇಷರಂ ರಂಗ್ ಹಾಡಿನ ಬಿಡುಗಡೆಯಿಂದ ಆರಂಭವಾದ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ, ದಿನಗಳೆದಂತೆ ಹೆಚ್ಚಾಗುತ್ತಿದೆ. |