social_icon
  • Tag results for Gujarat Polls

ಗುಜರಾತ್ ಚುನಾವಣೆ: 45 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್, ಆ ಪೈಕಿ 43 ಜನ ಗೆಲುವು

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿರುವ ಆಡಳಿತರೂಢ ಬಿಜೆಪಿ, ಹಾಲಿ ಶಾಸಕರನ್ನು ಕೈಬಿಟ್ಟು 45 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆ ಪೈಕಿ ಇಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲ ಜಯಭೇರಿ ಬಾರಿಸಿದ್ದಾರೆ.

published on : 9th December 2022

ಗುಜರಾತ್ ಚುನಾವಣೆ ಫಲಿತಾಂಶ: ರವೀಂದ್ರ ಜಡೇಜಾ ಪತ್ನಿ ರಿವಾಬ ಮುನ್ನಡೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನೆಡೆಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ ಕಾಯ್ದುಕೊಂಡಿದ್ದಾರೆ.

published on : 8th December 2022

ಗುಜರಾತ್ ಚುನಾವಣೆ ಮತ ಎಣಿಕೆ: ಮೋರ್ಬಿ ಸೇತುವೆ ದುರಂತ ವೇಳೆ ನದಿಗೆ ಹಾರಿದ್ದ ಬಿಜೆಪಿ ಮುಖಂಡ ಮುನ್ನಡೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊರ್ಬಿ ಸೇತುವೆ ದುರಂತ ವೇಳೆಯಲ್ಲಿ ಜನರನ್ನು ರಕ್ಷಿಸಲು ಮಚ್ಚು ನದಿಗೆ ಹಾರಿ ಪ್ರಮುಖ ಸುದ್ದಿಯಾಗಿದ್ದ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ 10, 156 ಮತಗಳ ಮುನ್ನಡೆ ಸಾಧಿಸಿದ್ದಾರೆ.

published on : 8th December 2022

ಗುಜರಾತ್ ಚುನಾವಣೆ: 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ, ಡಿಸೆಂಬರ್ 5ಕ್ಕೆ ಮತದಾನ

ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ 5 ಗಂಟೆಗೆ ತೆರೆ ಬಿದ್ದಿದೆ.

published on : 3rd December 2022

ಗುಜರಾತ್ ನಲ್ಲಿ ಆಪ್ ಖಾತೆ ತೆರೆಯಲ್ಲ; ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ: ಅಮಿತ್ ಶಾ

ಗುಜರಾತ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಎಎಪಿ ಖಾತೆ ತೆರೆಯದಿರಬಹುದು ಆದರೆ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 30th November 2022

ಗುಜರಾತ್ ಚುನಾವಣೆ: ನಾಳೆ ನಾಲ್ಕು ಕಡೆ ಪ್ರಧಾನಿ ನರೇಂದ್ರ ಮೋದಿ ರ್‍ಯಾಲಿ ಸಾಧ್ಯತೆ

ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ನಾಲ್ಕು ಕಡೆ ಪ್ರಚಾರದ ರ್‍ಯಾಲಿ ನಡೆಸುವ ಸಾಧ್ಯತೆಯಿದೆ. ಕಚ್ ನ ಅಂಜರ್,  ಜಾಮ್‌ನಗರದ ಗೋರ್ಧನ್‌ಪುರ, ಭಾವ ನಗರದ ಪಾಲಿಟಾನಾ, ಮತ್ತು ಸೋಮವಾರ ರಾಜ್‌ಕೋಟ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

published on : 27th November 2022

ಗುಜರಾತ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿ ಹಲವು ಭರವಸೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪನೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

published on : 26th November 2022

ಚುನಾವಣಾ ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಗುಜರಾತ್‌  ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರನ್ನೊಳಗೊಂಡ ನಿಯೋಗ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ವಿಚಾರ ಗಂಭೀರವಾಗಿದ್ದು, ಕೃತ್ಯಕ್ಕೆ ಕಾರಣರಾದವರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

published on : 25th November 2022

ಗುಜರಾತ್ ವಿಧಾನಸಭೆ ಚುನಾವಣೆ: ಅಖಾಡದಲ್ಲಿ 7 ಮಂದಿ ಸೋಲಿಲ್ಲದ ಸರದಾರರು!

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಕನಿಷ್ಠ ಏಳು ಶಾಸಕರು ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

published on : 23rd November 2022

ಗುಜರಾತ್ ಚುನಾವಣೆ: ಆರು ಬಾರಿಯ ಶಾಸಕ ಸೇರಿದಂತೆ ಬಿಜೆಪಿಯ 12 ಬಂಡಾಯ ನಾಯಕರು ಅಮಾನತು

ಗುಜರಾತ್‌ನ ಆಡಳಿತಾರೂಢ ಪಕ್ಷ ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ  ಸ್ವತಂತ್ರ ಅಭ್ಯರ್ಥಿಗಳಾಗಿ  ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ  6 ​ಬಾರಿಯ ಶಾಸಕ ಮಧು ಶ್ರೀವಾಸ್ತವ್, ಇಬ್ಬರು ಮಾಜಿ ಶಾಸಕರು ಸೇರಿದಂತೆ ಪಕ್ಷದ 12 ಬಂಡಾಯ ನಾಯಕರನ್ನು  ಅಮಾನತುಗೊಳಿಸಿದೆ .

published on : 22nd November 2022

ಮೋರ್ಬಿ ಸೇತುವೆ ಕುಸಿತ ದುರಂತ: ನಿಜವಾದ ಅಪರಾಧಿಗಳು ಬಿಜೆಪಿಯೊಂದಿಗೆ ಉತ್ತಮ ನಂಟು- ರಾಹುಲ್

ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಕಳೆದ ತಿಂಗಳು  ಸಂಭವಿಸಿದ ತೂಗು ಸೇತುವೆ ಕುಸಿತದಿಂದಾದ 135 ಜನರ ಸಾವಿನ ಘಟನೆ  ಹಿಂದಿರುವ ''ನಿಜವಾದ ಅಪರಾಧಿಗಳು' ಆಡಳಿತಾರೂಢ ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.  

published on : 21st November 2022

ನವೆಂಬರ್ 26 ರಿಂದ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಪ್ರಚಾರ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 26 ರಿಂದ 28 ರವರೆಗೆ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಇಲ್ಲಿ ತಿಳಿಸಿವೆ.

published on : 21st November 2022

ಅಧಿಕಾರದಿಂದ ಕೆಳಗಿಳಿದವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ; ರಾಹುಲ್ ವಿರುದ್ಧ ಪ್ರಧಾನಿ ಮೋದಿ

ಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸಿದ್ದಾರೆ.

published on : 21st November 2022

ಗುಜರಾತ್ ವಿಧಾನಸಭೆ ಚುನಾವಣೆ: ಏಳು ಬಂಡಾಯ ನಾಯಕರನ್ನು ಅಮಾನತುಗೊಳಿಸಿದ ಬಿಜೆಪಿ

ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಿಂದ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಏಳು ಬಂಡಾಯ ನಾಯಕರನ್ನು ಭಾನುವಾರ ಅಮಾನತುಗೊಳಿಸಿದ್ದಾರೆ.

published on : 20th November 2022

ಗುಜರಾತ್ ಚುನಾವಣೆ: ಪ್ರತಿ ಮತಗಟ್ಟೆಯಲ್ಲೂ ಬಿಜೆಪಿಗೆ ಗೆಲುವು ನೀಡಿ; ಗಿರ್ ಸೋಮನಾಥದ ಜನರಿಗೆ ಪ್ರಧಾನಿ ಮನವಿ

ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗೆಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತೆಗೆ ಮನವಿ ಮಾಡಿದ್ದಾರೆ.

published on : 20th November 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9