- Tag results for Guwahati
![]() | ಮಾಜಿ ಸಿಜೆಐ ರಂಜನ್ ಗೊಗೊಯ್, ಪ್ರಕಾಶಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲುಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. |
![]() | ಇಲಿ ಕಚ್ಚಿದ ಮಹಿಳೆಗೆ ರೂ .60,000 ಪರಿಹಾರ ನೀಡಿ: ಚಿತ್ರಮಂದಿರಕ್ಕೆ ಗ್ರಾಹಕ ನ್ಯಾಯಲಯ ಸೂಚನೆ!ಸಿನಿಮಾ ಪ್ರದರ್ಶನದ ವೇಳೆ ಇಲಿ ಕಚ್ಚಿದ 50 ವರ್ಷದ ಮಹಿಳೆಗೆ ರೂ 60,000 ನೀಡುವಂತೆ ಚಿತ್ರಮಂದಿರವೊಂದಕ್ಕೆ ಗ್ರಾಹಕ ನ್ಯಾಯಾಲಯ ಸೂಚನೆ ನೀಡಿದೆ. ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿನ ಚಿತ್ರಮಂದಿರವೊಂದಕ್ಕೆ ಗ್ರಾಹಕ ನ್ಯಾಯಾಲಯ ಈ ರೀತಿಯ ಸೂಚನೆ ನೀಡಿದೆ. |
![]() | ಶೇ. 95ರಷ್ಟು ಭಾರತೀಯರಿಗೆ ʻತ್ರಿವರ್ಣ ಧ್ವಜʼದ ಬಗ್ಗೆ ಸರಿಯಾದ ಜ್ಞಾನವಿಲ್ಲ: ಫ್ಲಾಗ್ ಫೌಂಡೇಶನ್ ಆಫ್ ಇಂಡಿಯಾಭಾರತದ ಶೇ. 95ರಷ್ಟು ಮಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ಜ್ಞಾನವೇ ಇಲ್ಲ ಎಂದು ಫ್ಲಾಗ್ ಫೌಂಡೇಶನ್ ಆಫ್ ಇಂಡಿಯಾ ಹೇಳಿದೆ. |
![]() | ಮಾನನಷ್ಟ ಮೊಕದ್ದಮೆ ಬೆದರಿಕೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾರನ್ನು ಊಟಕ್ಕೆ ಆಹ್ವಾನಿಸಿದ ಕೇಜ್ರಿವಾಲ್!ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮನೆಗೆ ಊಟ ಹಾಗೂ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಶರ್ಮಾ ಅವರ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರವಂತಹದ್ದಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. |
![]() | ಅಸ್ಸಾಂ: ತೀವ್ರ ವಿರೋಧದ ನಡುವೆ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ;: 2,441 ಮಂದಿ ಬಂಧನಪ್ರತಿಪಕ್ಷಗಳ ಟೀಕೆ ಮತ್ತು ತೀವ್ರ ಪ್ರತಿಭಟನೆಗಳ ನಡುವೆಯೇ ಅಸ್ಸಾಂ ಪೊಲೀಸರು ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ. |
![]() | ನಾವು ಗುವಾಹಟಿಯಲ್ಲಿದ್ದಾಗ ರವಿಶಂಕರ್ ಗುರೂಜಿ ನಮ್ಮನ್ನು ಆಶೀರ್ವದಿಸಿದರು: ಮಹಾ ಸಿಎಂ ಶಿಂಧೆನಾನು ಮತ್ತು ಇತರ ಬಂಡಾಯ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್ನಲ್ಲಿ ಮೊಕ್ಕಾಂ ಹೂಡಿದ್ದಾಗ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಆಶೀರ್ವಾದ ಮಾಡಿದ್ದರು ಮತ್ತು ಬಂಡಾಯದಲ್ಲಿ ನಾನು ಯಶಸ್ವಿಯಾಗುತ್ತೇನೆ... |
![]() | ಮೊದಲ ಏಕದಿನ ಪಂದ್ಯ: ಕೊಹ್ಲಿ ಶತಕ, ಭಾರತ ಭರ್ಜರಿ ಬ್ಯಾಟಿಂಗ್, ಲಂಕೆಗೆ 374 ರನ್ ಗಳ ಬೃಹತ್ ಗುರಿಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾಗೆ ಗೆಲ್ಲಲು 374 ರನ್ ಗಳ ಬೃಹತ್ ಗುರಿ ನೀಡಿದೆ. |