- Tag results for Guwahati
![]() | ಗುವಾಹಟಿ, ಸೂರತ್ನಲ್ಲಿ ಹೋಟೆಲ್ ಬಿಲ್ ಯಾರು ಪಾವತಿಸುತ್ತಿದ್ದಾರೆ; ಐಟಿ ಇಲಾಖೆ, ಇಡಿ ಈ ಬ್ಲ್ಯಾಕ್ ಮನಿ ಮೂಲ ಪತ್ತೆ ಮಾಡಬೇಕು: ಎನ್'ಸಿಪಿಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವ ನಡುವಲ್ಲೇ ಸೂರತ್ ಹಾಗೂ ಗುವಾಹಟಿಯಲ್ಲಿ ಬಂಡಾಯ ಶಾಸಕರ ಹೋಟೆಲ್ ಬಿಲ್ ಗಳನ್ನು ಯಾರು ಪಾವತಿ ಮಾಡುತ್ತಿದ್ದಾರೆಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಶನಿವಾರ ಪ್ರಶ್ನೆ ಮಾಡಿದೆ. |
![]() | ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ, ನಾಲ್ವರು ಸಾವುಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿದ್ದು, ನಾಲ್ವರು ದುರ್ಮರಣ ಹೊಂದಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. |
![]() | ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ತಪಾಸಣೆ ಮಾಡಿದ ಸಿಐಎಸ್ಎಫ್ ಮಹಿಳಾ ಪೇದೆ ಅಮಾನತುಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿಪ್ ಇಂಪ್ಲಾಂಟ್ಗೆ ಒಳಗಾಗಿದ್ದ ವೀಲ್ಚೇರ್ನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮಹಿಳೆಯನ್ನು ಭದ್ರತಾ ತಪಾಸಣೆಯ ವೇಳೆ ವಿವಸ್ತ್ರಗೊಳಿಸಿ ತಪಾಸಣೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ಕೇಂದ್ರೀಯ... |
![]() | ರಾಹುಲ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ವಿರುದ್ಧ ಕಾಂಗ್ರೆಸ್ ದೂರು ದಾಖಲುಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ವಿರುದ್ಧ ಅಸ್ಸಾಂ ಕಾಂಗ್ರೆಸ್ ಘಟಕ ಮಂಗಳವಾರ ಪೊಲೀಸರಿಗೆ ದೂರು ಸಲ್ಲಿಸಿದೆ. |
![]() | ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ: ರೈಲ್ವೆ ಸಚಿವ ಭೇಟಿ, ತನಿಖೆಗೆ ಆದೇಶ, ಪರಿಹಾರ ಪ್ರಕಟಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ (Bikaner-Guwahati Express train accident )ಮೃತಪಟ್ಟ ಪ್ರಯಾಣಿಕರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ (NFR) ವಕ್ತಾರ ತಿಳಿಸಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ರೈಲು: ಮೂವರ ಸಾವು, 15 ಜನರಿಗೆ ಗಾಯಪಶ್ಚಿಮ ಬಂಗಾಳದಲ್ಲಿ ರಾಜಸ್ಥಾನದಿಂದ ಹೊರಟಿದ್ದ ಗುವಾಹಟಿ ಬಿಕಾನೇರ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ್ದು, ದೊಡ್ಡ ಅನಾಹುತ ಸಂಭವಿಸಿದೆ. |
![]() | ಅಸ್ಸಾಂ ಪೊಲೀಸರಿಂದ ಗನ್ ಪಾಯಿಂಟ್ ನಲ್ಲಿ ಜೆಸಿಬಿ ಆಪರೇಟರ್ ಅಪಹರಣ: ಮಿಜೋರಾಂ ಆರೋಪಅಂತರ್ ರಾಜ್ಯ ಗಡಿ ಬಳಿ ಗನ್ ಅಸ್ಸಾಂ ಪೊಲೀಸರಿಂದ ಗನ್ ಪಾಯಿಂಟ್ ನಲ್ಲಿ ಜೆಸಿಬಿ ಆಪರೇಟರ್ ಒಬ್ಬರನ್ನು ಅಪಹರಿಸಲಾಗಿದೆ ಎಂದು ಮಿಜೋರಾಂ ಸರ್ಕಾರ ಗುರುವಾರ ಆರೋಪಿಸಿದೆ. |
![]() | ಅಸ್ಸಾಂ: ಗುಂಡು ಹಾರಿಸಿ ಮೂವರು ಡಕಾಯಿತರನ್ನು ಹತ್ಯೆ ಮಾಡಿದ ಪೊಲೀಸರು!ಅಪರಾಧಿಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಅಸ್ಸಾಂ ಪೊಲೀಸರು ಭಾನುವಾರ ಮುಂಜಾನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇತರ ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ. |
![]() | ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆಯಲು ಮಮತಾ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಮೈತ್ರಿ- ಗೊಗೊಯ್2024ರಲ್ಲಿ ಕೇಂದ್ರದಲ್ಲಿ ಅಧಿಕಾರದಿಂದ ಬಿಜೆಪಿಯನ್ನು ಕಿತ್ತೊಗೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಯಕತ್ವದಡಿ ಪ್ರಾದೇಶಿಕ ಪಕ್ಷಗಳ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಭಾನುವಾರ ಹೇಳಿದ್ದಾರೆ. |
![]() | ಶಾಂತಿ ತರಲು ನೆರವಾಗುವುದಾದರೆ ಮೀಜೋರಾಂ ಪೊಲೀಸರಿಂದ ಬಂಧನಕ್ಕೂ ಸಿದ್ಧ- ಅಸ್ಸಾಂ ಮುಖ್ಯಮಂತ್ರಿನೆರೆಯ ರಾಜ್ಯಗಳಾದ ಅಸ್ಸಾಂ ಮತ್ತು ಮಿಜೋರಾಂ ನಡುವಣ ಶಾಂತಿ ತರಲು ನೆರವಾಗುವುದಾದರೆ ಮಿಜೋರಾಂ ಪೊಲೀಸರಿಂದ ಬಂಧನಕ್ಕೂ ಸಿದ್ಧನಾಗಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ. |
![]() | ಅಸ್ಸಾಂ- ಮಿಜೋರಾಂ ಗಡಿಯಲ್ಲಿ ನಾಲ್ಕು ಸಿಆರ್ ಪಿಎಫ್ ತುಕಡಿಗಳ ನಿಯೋಜನೆಅಸ್ಸಾಂ- ಮಿಜೋರಾಂ ಗಡಿಯ ವಿವಾದಿತ ಪ್ರದೇಶದಲ್ಲಿ ನಾಲ್ಕು ಹೆಚ್ಚುವರಿ ಕೇಂದ್ರಿಯ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ತುಕಡಿಗಳನ್ನು ನಿಯೋಜಿಸಲಾಗಿದೆ. ನಿನ್ನೆ ಇಲ್ಲಿ ಉಭಯ ರಾಜ್ಯಗಳ ಪೊಲೀಸರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಐವರು ಅಸ್ಸಾಂ ಪೊಲೀಸರು ಮೃತಪಟ್ಟಿದ್ದರು. |
![]() | ಮಿಜೋರಾಂ ಗಡಿಯಲ್ಲಿ ಹಿಂಸಾಚಾರ: ಆರು ಅಸ್ಸಾಂ ಪೊಲೀಸರು ಸಾವು, ಎಸ್ ಪಿ ಸೇರಿದಂತೆ 50 ಮಂದಿಗೆ ಗಾಯಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಸೋಮವಾರ ಭುಗಿಲೆದಿದ್ದ ಹಿಂಸಾಚಾರದಲ್ಲಿ ಆರು ಅಸ್ಸಾಂ ಪೊಲೀಸರು ಸಾವನ್ನಪ್ಪಿದ್ದರೆ, ನಾಗರಿಕರು ಸೇರಿದಂತೆ ಸುಮಾರು ಎರಡು ಡಜನ್ ಗೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. |
![]() | ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದೂ ಕೂಡ 'ಜಿಹಾದ್'..ಇದರ ವಿರುದ್ಧ ಕಾನೂನು ತರುತ್ತೇವೆ: ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾಹಿಂದೂ ಹುಡುಗ ಹಿಂದೂ ಹುಡಿಗಿಗೆ ಸುಳ್ಳು ಹೇಳುವುದೂ ಕೂಡ ಒಂದು ರೀತಿ ಜಿಹಾದ್ ಎಂದು ಅಭಿಪ್ರಾಯಪಟ್ಟಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಅವರು ಅದರ ವಿರುದ್ಧ ಕಠಿಣ ಕಾನೂನು ತರುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. |
![]() | 'ಸರ್ಕಾರಿ ಯೋಜನೆಗಳ ಲಾಭ ಬೇಕೆ? ಎರಡೇ ಮಕ್ಕಳ ನಿಯಮ ಪಾಲಿಸಿ': ಅಸ್ಸಾಂನಲ್ಲಿ ಶೀಘ್ರ ಜನಸಂಖ್ಯಾ ನೀತಿ ಜಾರಿ!ಸರ್ಕಾರಿ ಯೋಜನೆಗಳ ಲಾಭ ಪಡೆಯಬೇಕು ಎಂದರೆ ಇನ್ನು ಮುಂದೆ ಸರ್ಕಾರದ ಜನಸಂಖ್ಯಾ ನೀತಿಯನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿ ವಿಸ್ತರಿಸಲು ಅಮಿತ್ ಶಾ ಪ್ಲಾನ್: ಬಿಪ್ಲಬ್ ಕುಮಾರ್ ದೆಬ್ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ರಾಜಕೀಯ ಮತ್ತು ನೀತಿ ಬಗ್ಗೆ ಹೇಳಿಕೆ ನೀಡುವ ಮೂಲಕ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಈ ಬಾರಿ ಅದು ಅಂತಾರಾಷ್ಟ್ರೀಯ ರಾಜಕೀಯಕ್ಕೆ ಸಂಬಂಧಿಸಿದ್ದಾಗಿದೆ. |