- Tag results for HAL
![]() | ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ. |
![]() | ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ನ ಹೊರಗೆ ಖಲಿಸ್ತಾನ್ ಬೆಂಬಲಿಗರ ಪ್ರತಿಭಟನೆ: ಭದ್ರತೆ ಹೆಚ್ಚಳಮೂರು ದಿನಗಳ ಹಿಂದೆ ಖಲಿಸ್ತಾನ್ ಬೆಂಬಲಿಗರು ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ದಾಳಿ ನಡೆಸಿದ್ದರು. ಇದೀಗ ಇಂದು ಸಹ ಖಲಿಸ್ತಾನಿ ಬೆಂಬಲಿಗರು ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ. |
![]() | ಯುಗಾದಿ ಹೊಸತೊಡಕು: ಹಲಾಲ್'ಗೆ ಸೆಡ್ಡು ಹೊಡೆಯಲು ಹಿಂದವೀ ಮೀಟ್ ಮಾರ್ಟ್ ಸಿದ್ದತೆಯುಗಾದಿ ಹಬ್ಬದ ಮರುದಿನ “ಹೊಸತೊಡಕು’ ದಿನ ಆಚರಿಸಲಾಗುತ್ತಿದ್ದು, ಹಲಾಲ್ ಬಾಯ್ಕಾಟ್ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ. |
![]() | ಹೊಸಕೆರೆ ಹಳ್ಳಿ ಕೆರೆ ಮಧ್ಯೆ ಶಾಶ್ವತ ರಸ್ತೆ ನಿರ್ಮಿಸುತ್ತಿಲ್ಲ: ಸಚಿವ ಮುನಿರತ್ನ ಸ್ಪಷ್ಟನೆಹೂಳು ತೆಗೆಯಬೇಕಾಗಿರುವ ಹಿನ್ನೆಲೆಯಲ್ಲಿ ಹೊಸಕೆರೆ ಹಳ್ಳಿ ಕೆರೆ ಮಧ್ಯೆ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿದೆ. ಇದು ಶಾಶ್ವತ ರಸ್ತೆಯಲ್ಲ ಎಂದು ಸ್ಥಳೀಯ ಶಾಸಕ ಮುನಿರತ್ನ ಅವರು ಸ್ಪಷ್ಟನೆ ನೀಡಿದ್ದಾರೆ. |
![]() | ಹೊಸಕೆರೆ ಹಳ್ಳಿ ಕೆರೆ ಮಧ್ಯೆ ಬಿಬಿಎಂಪಿಯಿಂದ ಅಕ್ರಮ ರಸ್ತೆ ನಿರ್ಮಾಣ: ಶಾಸಕ ಮುನಿರತ್ನ ವಿರುದ್ಧ ಜೆಡಿಎಸ್ ವಾಗ್ದಾಳಿಬೆಂಗಳೂರಿನ ಹಳೆಯ ಕೆರೆಗಳಲ್ಲೊಂದಾದ ಹೊಸಕೆರೆಹಳ್ಳಿಯ ಕೆರೆಯ ಮಧ್ಯೆ ಬಿಬಿಎಂಪಿಯಿಂದ ಅಕ್ರಮವಾಗಿ ರಸ್ತೆ ನಿರ್ಮಾಣ ವಿಚಾರವಾಗಿ ಸ್ಥಳೀಯ ಶಾಸಕ ಮುನಿರತ್ನ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. |
![]() | ಬೆಂಗಳೂರು: ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಇನ್ಸ್ಪೆಕ್ಟರ್ ಅಸಭ್ಯ ವರ್ತನೆ; ಆಯುಕ್ತರಿಗೆ ವರದಿ ರವಾನೆಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೂರು ಕೊಡಲು ಬಂದ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಾ ಮತ್ತು ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. |
![]() | ಅಥಣಿಯಿಂದ ಕುಮಟಳ್ಳಿ, ಕಾಗವಾಡದಿಂದ ಶ್ರೀಮಂತ ಪಾಟೀಲ್ ಸ್ಪರ್ಧೆ: ರಮೇಶ್ ಜಾರಕಿಹೊಳಿಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ ಕುಮಟಳ್ಳಿ ಹಾಗೂ ಕಾಗವಾಡ ಕ್ಷೇತ್ರದಿಂದ ಹಾಲಿ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಿದೆ’ ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು. |
![]() | ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಖಲಿಸ್ಥಾನಿ ಬೆಂಬಲಿಗರಿಂದ ಭಾರತೀಯ ದೂತಾವಾಸ ಕಚೇರಿ ಮೇಲೆ ದಾಳಿಖಲೀಸ್ಥಾನಿ ಪರ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ದೂತವಾಸ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. |
![]() | ಮೇಘಾಲಯ ವಿಧಾನಸಭೆಯಲ್ಲಿ ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಿಪಿಪಿ ಶಾಸಕರಿಂದ ವಿರೋಧ, ಸಭಾತ್ಯಾಗಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್ ಅವರು ಸದನವನ್ನು ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಿದ್ದನ್ನು ವಿರೋಧಿಸಿ ಮೇಘಾಲಯದಲ್ಲಿ ಪ್ರತಿಪಕ್ಷ ವಾಯ್ಸ್ ಆಫ್ ಪೀಪಲ್ ಪಾರ್ಟಿ(ವಿಪಿಪಿ)ಯ ಶಾಸಕರು ಸೋಮವಾರ ಸಭಾತ್ಯಾಗ... |
![]() | ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ: ಚರ್ಚೆಯಾಗಲಿರುವ ವಿಷಯಗಳ ಪಟ್ಟಿಯಲ್ಲಿ ವಾಣಿಜ್ಯ ಒಪ್ಪಂದ, ಚೀನಾಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಮಾ.20 ರಂದು ಭಾರತಕ್ಕೆ ಆಗಮಿಸಿದ್ದು, ದ್ವಿಪಕ್ಷೀಯ ಸಭೆಯಲ್ಲಿ ವಾಣಿಜ್ಯ, ತಂತ್ರಜ್ಞಾನದ ಒಪ್ಪಂದವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಹಾಗೂ ಚೀನಾದಿಂದ ಎದುರಾಗುತ್ತಿರುವ ಆತಂಕಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ. |
![]() | ಡಿ.ಜೆ ಹಳ್ಳಿ ಗಲಭೆ ಬೆಂಬಿಡದ ಭೂತದಂತೆ ಕಾಡುತ್ತಿದೆ 'ಅಖಂಡ' ಶ್ರೀನಿವಾಸಮೂರ್ತಿಗೆ!: ಪುಲಕೇಶಿ ನಗರ ಕಾಂಗ್ರೆಸ್ ಟಿಕೆಟ್ ಯಾರಿಗೆ?ಆಗಸ್ಟ್ 2020 ರಂದು ದೇವಜೀವನಹಳ್ಳಿ (ಡಿಜೆ ಹಳ್ಳಿ)ಯಲ್ಲಿ ನಡೆದ ಗಲಭೆ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಬೆಂಬಿಡದ ಭೂತದಂತೆ ಕಾಡುತ್ತಿದೆ. 2018 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನ ಬಿ. ಪ್ರಸನ್ನ ಕುಮಾರ್ ವಿರುದ್ಧ 81,626 ಮತಗಳಿಂದ ಅತಿ ಹೆಚ್ಚು ಮತಗಳಿಂದ ಅಖಂಡ ಗೆಲುವು ಸಾಧಿಸಿದ್ದರು. |
![]() | WPL: ಸೋಫೀ ಡಿವೈನ್ ಅಮೋಘ ಬ್ಯಾಟಿಂಗ್, ಗುಜರಾತ್ ವಿರುದ್ಧ ಆರ್ ಸಿಬಿ ಮಹಿಳೆಯರಿಗೆ 8 ವಿಕೆಟ್ ಗಳ ಭರ್ಜರಿ ಜಯಮಹಿಳೆಯ ಪ್ರೀಮಿಯರ್ ಲೀಗ್ ನಲ್ಲಿ ಗೆಲುವಿನ ಟ್ರಾಕ್ ಗೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಜಯ ದಾಖಲಿಸಿದ್ದು, ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್ ಭರ್ಜರಿ ಜಯ ದಾಖಲಿಸಿದೆ. |
![]() | ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವು; ಉತ್ತರಾಖಂಡದಲ್ಲಿ ಇಬ್ಬರು ಮಾಲೀಕರ ಬಂಧನಸಂಭಾಲ್ನ ಕೋಲ್ಡ್ ಸ್ಟೋರೇಜ್ನ ಕಟ್ಟಡದ ಛಾವಣಿ ಕುಸಿದು 14 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆ (ಕುಶಲವೇ ಕ್ಷೇಮವೇ)ಬೇಸಿಗೆ ಕಾಲ ಶುರುವಾಯಿತೆಂದರೆ ಸಾಕು ಬೆವರು ಮತ್ತು ಬೆವರುಗುಳ್ಳೆಯ ಸಮಸ್ಯೆಗಳು ಸಾಮಾನ್ಯ. ಆದ್ದರಿಂದ ಬೇಸಿಗೆ ಕಾಲದಲ್ಲಿ ಚರ್ಮದ ಆರೈಕೆ ಹೆಚ್ಚು ಗಮನ ನೀಡಬೇಕು. ಸರಿಯಾದ ಆರೈಕೆಯಿಂದ ಮಾತ್ರ ನಾವು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು. |
![]() | ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿತ: 11 ಸಾವು, 21 ಜನರ ರಕ್ಷಣೆಉತ್ತರ ಪ್ರದೇಶದ ಸಂಭಾಲ್ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ. |