- Tag results for HDKumaraswamy
![]() | ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. |
![]() | ಸಿಲಿಕಾನ್ ಸಿಟಿಯನ್ನು ಸ್ವಿಮ್ಮಿಂಗ್ ಫೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು- ಎಚ್ ಡಿಕೆಸಿಲಿಕಾನ್ ಸಿಟಿಯನ್ನು ಸ್ವಿಮ್ಮಿಂಗ್ ಫೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. |
![]() | ಸರ್ಕಾರಿ ಕೆಲಸಗಳ 'ಕಾಸ್ ಗೀಕರಣ' ಶುರು, ಸರ್ಕಾರಕ್ಕೆ ಸಾಚಾತನದ ಕೊರತೆ- ಕುಮಾರಸ್ವಾಮಿಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಡಿದ ಆರೋಪಕ್ಕೆ ದಾಖಲೆ ಕೇಳಿದ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. |
![]() | ಹೆಸರಿನಲ್ಲಿ 'ರಾಮ', ಉಂಡ ಮನೆಗೆ ಪಂಗನಾಮ: ಅಂತರಂಗದಲ್ಲಿ ಅಡ್ಜಸ್ಟ್ಮೆಂಟ್ವಾದಿ ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ!ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಮುಖಂಡ ಎಚ್,ಡಿ ಕುಮಾರಸ್ವಾಮಿ ಹರಿ ಹಾಯ್ದಿದ್ದಾರೆ. |
![]() | ರಾಷ್ಟ್ರ ಧ್ವಜ ವಿಷಯ, ಈಶ್ವರಪ್ಪ ಪರ ನಾನೇನೂ ವಕೀಲಿಕೆ ಮಾಡುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿರಾಷ್ಟ್ರ ಧ್ವಜ ವಿಷಯದಲ್ಲಿ ನಾನು ಸಚಿವ ಕೆ.ಎಸ್. ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. |
![]() | 2023 ಅಸೆಂಬ್ಲಿ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೂ ಆರು ವಾರಗಳಲ್ಲಿ ಪ್ರಕಟ- ಹೆಚ್ ಡಿ ಕುಮಾರಸ್ವಾಮಿಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಆರು ವಾರಗಳೊಳಗೆ ಪ್ರಕಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೋಮವಾರ ಹೇಳಿದರು. |
![]() | ಜೆಡಿಎಸ್ ಜಾತ್ಯಾತೀತ ನಿಲುವು ಶಿಥಿಲ: ಎಚ್ ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾಜೆಡಿಎಸ್ ಜಾತ್ಯೀತತ ನಿಲುವಿನಲ್ಲಿ ಶಿಥಿಲವಾಗುತ್ತಿದೆ. ಬಿಜೆಪಿ ವಿರುದ್ಧ ಹೆಚ್ಚು ಹೋರಾಟ ಮಾಡುತ್ತಿಲ್ಲ ಎಂಬ ಬೇಸರ ಹೊರ ಹಾಕಿದ ಜೆಡಿಎಸ್ ಮುಖಂಡ ವೈ.ಎಸ್. ವಿ. ದತ್ತಾ ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. |
![]() | ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ ಅಗತ್ಯವಿಲ್ಲ ಎಂದಿದ್ದಾರೆ. |
![]() | ಕಾಂಗ್ರೆಸ್ ಗೆ ಸೆಡ್ಡು: ಜ.26 ರಿಂದ ಜೆಡಿಎಸ್ ನಿಂದ 'ಜನತಾ ಜಲಧಾರೆ' ಆಂದೋಲನಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ. |
![]() | ಮೇಕೆದಾಟು ಯೋಜನೆ: ಕೇವಲ ಮತಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ- ಕುಮಾರಸ್ವಾಮಿಮೇಕೆದಾಟು ವಿಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದು, ಕಾಂಗ್ರೆಸ್ ಪಾದಯಾತ್ರೆ ಕೇವಲ ಮತಕ್ಕಾಗಿ ಮಾಡುತ್ತಿರುವ ಯಾತ್ರೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ನೀಟ್ ಸೀಟು ಹಂಚಿಕೆ: ಸುಪ್ರೀಂಗೆ ಕೂಡಲೇ ಅರ್ಜಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಎಚ್ ಡಿಕೆ ಒತ್ತಾಯನೀಟ್ ಸೀಟು ಹಂಚಿಕೆ ಪ್ರಕ್ರಿಯೆ ನೆಗೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಎಂಇಎಸ್ ಪುಂಡರಿಂದ ಪೊಲೀಸ್ ವಾಹನಗಳಿಗೆ ಬೆಂಕಿ ಅಕ್ಷಮ್ಯ, ದುರುಳರಿಗೆ ಕನ್ನಡಿಗರ ಶಕ್ತಿ ತೋರಿಸಬೇಕು: ಎಚ್ ಡಿಕೆಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯವಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. |
![]() | ಕಾಂಗ್ರೆಸ್ ಅಪಪ್ರಚಾರಕ್ಕೆ ಜನತೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿಜೆಡಿಎಸ್ ಬಿಜೆಪಿ ಬಿ ಟೀಮ್ ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಸಮಯದಲ್ಲಿ ಮಾಡಿದ ದುರುದ್ದೇಶಪೂರಿತ, ಸಲ್ಲದ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಸೂಕ್ತ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ: ಕುಮಾರಸ್ವಾಮಿಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ ಎಂದು ಹೇಳುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದಾರೆ. |
![]() | ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆ: ಎಚ್ ಡಿಕೆ ತೀವ್ರ ಅಸಮಾಧಾನಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |