- Tag results for HD Devegowda
![]() | ದೊಡ್ಡಗೌಡರ ತವರು ಜಿಲ್ಲೆ ಹಾಸನದಲ್ಲಿ 'ಪ್ರಜಾಧ್ವನಿ' ಯಾತ್ರೆ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಸಿದ್ದು-ಡಿಕೆಶಿ ಪರ ಘೋಷಣೆ ಕೂಗದಂತೆ ವಾರ್ನಿಂಗ್‘ಪ್ರಜಾಧ್ವನಿ ಯಾತ್ರೆ’ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತವರು ಜಿಲ್ಲೆ ಹಾಸನ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ. |
![]() | ಪಕ್ಷ ರಾಜಕಾರಣ ಬದಿಗಿಟ್ಟು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಗೆ ದೇವೇಗೌಡರ ಹೆಸರಿಡಿ: ಶರವಣ ಪತ್ರಈ ರಸ್ತೆ ಹಾದು ಹೋಗುವ ಉದ್ದಗಲಕ್ಕೂ ಇರುವ ಮಣ್ಣಿನ ಕಣಕಣದಲ್ಲೂ, ರೈತರ ಬೆವರ ಹನಿ ಶ್ರಮದಲ್ಲಿ ದೇವೇಗೌಡರ ಹೆಸರು ಅಭಿಮಾನದಿಂದ ರಾರಾಜಿಸುತ್ತಿದೆ. |
![]() | ವೈ ಎಸ್ ವಿ ದತ್ತ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್: ಪಕ್ಷ ತೊರೆಯುವ ವಿಚಾರ ದೇವೇಗೌಡರಿಗೆ ಹೇಳಲು ಮುಜುಗರ; ನನ್ನದು ಅವರದ್ದು ತಂದೆ- ಮಗನ ಸಂಬಂಧ!ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ' ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಘೋಷಿಸಿದ್ದಾರೆ. |
![]() | ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ, ದೇವೇಗೌಡರ ಕಾಲ್ಬೆರಳ ಉಗುರಿಗೂ ಅವರು ಸಮವಲ್ಲ: ಎಚ್ ಡಿ ಕುಮಾರಸ್ವಾಮಿ ಕಿಡಿಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕಾಲ್ಬೆರಳ ಉಗುರಿಗೂ ಸಮನಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. |
![]() | ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ ಭೇಟಿ: ಅಂತರ್ ರಾಜ್ಯ ನದಿ ನೀರು ಹಂಚಿಕೆ ಸೇರಿ ಹಲವು ವಿಚಾರಗಳ ಚರ್ಚೆಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. |
![]() | ಸಂದಿಗ್ಧದಲ್ಲಿ ದೇವೇಗೌಡ ಅಖಾಡಕ್ಕೆ; ಕಾರ್ಯತಂತ್ರ ಫಲ ಕೊಟ್ಟೀತೆ...? (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ದೇವೇಗೌಡರಿಗೆ ಮಗನನ್ನೂ ಬಿಡಲಾಗದ, ಜೊತೆಗಿದ್ದು ಸಂಘಟನೆಗಾಗಿ ಹೆಗಲು ಕೊಟ್ಟ ಹಿರಿಯ ಮುಖಂಡರನ್ನೂ ಬಿಡಲಾಗದ ಸಂದಿಗ್ಧ ಪರಿಸ್ಥಿತಿ. |
![]() | ಮುಂದಿನ ವಾರದಲ್ಲಿ ಹಾಸನ ಜಿಲ್ಲೆ ಪ್ರವಾಸ: ಎಚ್.ಡಿ ದೇವೇಗೌಡಜಿಲ್ಲೆಯಲ್ಲಿ ಮುಂದಿನ ವಾರ ಪ್ರವಾಸ ಮಾಡುತ್ತೇನೆ. ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. |
![]() | ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ: ದೇವೇಗೌಡರಿಗೆ ಇಲ್ಲ ಆಹ್ವಾನ, ಜೆಡಿಎಸ್ ತೀವ್ರ ಆಕ್ರೋಶಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರನ್ನು ಆಹ್ವಾನಿಸದಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. |
![]() | ಸಂಸತ್ ಆವರಣದಲ್ಲಿ ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ: ಪ್ರಧಾನಿ ಮೋದಿಗೆ ಪತ್ರಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ. |
![]() | ಮಳೆ ನಡುವೆಯೇ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ದೇವೇಗೌಡ ಚಾಲನೆಜೆಡಿಎಸ್ ಪಂಚರತ್ನ ರಥಯಾತ್ರೆಗೆ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡರು ಮಂಗಳವಾರ ಚಾಲನೆ ನೀಡಿದ್ದಾರೆ. |
![]() | ಜೆಡಿಎಸ್ ಉಳಿಸಲು ಜನರು ಶಕ್ತಿ ಕೊಡಬೇಕು: ಹೆಚ್.ಡಿ. ದೇವೇಗೌಡಜೆಡಿಎಸ್ ಪಕ್ಷ ಉಳಿಸಲು ಜನರು ಶಕ್ತಿ ಕೊಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. |
![]() | ರಾಜ್ಯ ರಾಜಕೀಯ ಬೆಳವಣಿಗೆಗಳ ಕೇಂದ್ರ ಬಿಂದುವಾದ ದೇವೇಗೌಡರು (ಸುದ್ದಿ ವಿಶ್ಲೇಷಣೆ)ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರಲ್ಲ, ಯಾರೂ ಶಾಶ್ವತ ಶತ್ರುಗಳೂ ಅಲ್ಲ ರಾಜಕಾರಣದ ಪಡಸಾಲೆಯಲ್ಲಿ ಇಂದಿಗೂ ಚಾಲ್ತಿಯಲ್ಲಿರುವ ಮಾತು ಇದು. |
![]() | ದೇವೇಗೌಡರ ಮನೆಗೆ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ: ಆರು ವರ್ಷಗಳ ಬಳಿಕ ಗುರು-ಶಿಷ್ಯರ ಸಮಾಗಮ!ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. |
![]() | ರಾಷ್ಟ್ರಪತಿ ಚುನಾವಣೆ: ದೇವೇಗೌಡರನ್ನು ಭೇಟಿಯಾಗದೆ ತೆರಳಿದ ಯಶ್ವಂತ್ ಸಿನ್ಹಾ; ದ್ರೌಪದಿ ಮುರ್ಮುಗೆ ಸಿಗುತ್ತಾ ಗೌಡರ ಅಪಾಯಿಟ್ಮೆಂಟ್?ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ತಮ್ಮ ಪ್ರಚಾರದ ಭಾಗವಾಗಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. |
![]() | ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಜೆಡಿಎಸ್ ಗೆ ವರವಾಗುತ್ತಿದೆ 'ಕೈ' ನಾಯಕ ಕೆಎನ್ ರಾಜಣ್ಣ ಹೇಳಿಕೆ!ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಕುರಿತು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ ನಂತರ ಭುಗಿಲೆದ್ದಿರುವ ವಿವಾದ ಹಳೇ ಮೈಸೂರು ಭಾಗದಲ್ಲಿ ಅದರಲ್ಲೂ ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ನಾಯಕರಿಗೆ ಸಹಕಾರಿಯಾಗುತ್ತಿದೆ. |