- Tag results for HD Kumaraswamy
![]() | 'ಬಿಜೆಪಿ ಎಂದರೆ ಬಲ್ಲಿದರ ಆಡಂಬೋಲ, ಬಿಸ್ನೆಸ್ ಕ್ಲಾಸಿನ ಕಾಮಧೇನು, ಬಡವರ ಪಾಲಿನ ರಕ್ತಪಿಪಾಸು'ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. |
![]() | ನಾನು ಮತ್ತೆ ಸಿಎಂ ಆದರೆ ಒಬಿಸಿ ಪಟ್ಟಿಗೆ ಕುಂಚಿಟಿಗ ಒಕ್ಕಲಿಗರ ಸೇರ್ಪಡೆ: ಹೆಚ್.ಡಿ.ಕುಮಾರಸ್ವಾಮಿರಾಜ್ಯದ ಮುಖ್ಯಮಂತ್ರಿಯಾದರೆ ಕುಂಚಟಿಗ ಒಕ್ಕಲಿಗ ಸಮುದಾಯದವರಿಗೆ ಒಬಿಸಿ ಸ್ಥಾನಮಾನ ನೀಡುವುದಾಗಿ ಜೆಡಿಎಸ್ನ ಹಿರಿಯ ಮುಖಂಡ ಎಚ್ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ. |
![]() | ‘ಉಪನಗರ ರೈಲು ಯೋಜನೆ ರೂಪಿಸಿದ್ದು ನಾನು; ಮೋದಿಯದ್ದು ಪುಕ್ಕಟೆ ಪ್ರಚಾರ’: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ಮಾಡಿದ್ದಾರೆ. |
![]() | ಹೆಬ್ಬೆಟ್ಟು ತೆಗಿ ಅನ್ನಬೇಕಿತ್ತು, ಅವನೇನು ಕತ್ತೆ ಕಾಯ್ತಿದ್ನಾ? ಹೆಚ್ಡಿಕೆಗೆ ಹಿಗ್ಗಾ-ಮುಗ್ಗಾ ತರಾಟೆ ತೆಗೆದುಕೊಂಡ ಎಸ್ ಆರ್ ಶ್ರೀನಿವಾಸ್ಅವನು ಉತ್ತಮನಾ, ಅವನು ಯಾವುದರಲ್ಲಿ ಉತ್ತಮ? ಬೆಳಗ್ಗೆ ಒಂದು ಹೇಳ್ತಾನೆ, ಸಂಜೆ ಒಂದು ಹೇಳ್ತಾನೆ ಎಂದು ಕಿಡಿಕಾರಿರುವ ಶ್ರೀನಿವಾಸ್, ನಾನು ಸರಿಯಾಗಿ ಬ್ಯಾಲೆಟ್ ಪೇಪರ್ ತೋರಿಸಿದ್ದೇನೆ. |
![]() | ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ; ಎಚ್ ಡಿಕೆ ಆಕ್ರೋಶನಾಳೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ಮತದಾನಕ್ಕೂ ಮುನ್ನಾ ದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ಶಾಸಕರಿಗೆ ಪತ್ರ ಬರೆದಿದ್ದು, ಜಾತ್ಯಾತೀತತೆಯ ಪರವಾಗಿ ಆತ್ಮಸಾಕ್ಷಿಯ ಮತ.... |
![]() | ರಾಜ್ಯಸಭೆ ಚುನಾವಣೆ: ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಹಗ್ಗಜಗ್ಗಾಟ; ಬಗ್ಗದ ಜೆಡಿಎಸ್, ಪಟ್ಟು ಬಿಡದ ಕಾಂಗ್ರೆಸ್ರಾಜ್ಯಸಭೆ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಹಗ್ಗ ಜಗ್ಗಾಟ ಜೋರಾಗಿದೆ. |
![]() | ಕುಮಾರಸ್ವಾಮಿ ನಿದ್ದೆಗೆಡಿಸಿದ ಸಿದ್ದರಾಮಯ್ಯ 'ಆತ್ಮಸಾಕ್ಷಿ ಮತಗಳು': ಕಾಂಗ್ರೆಸ್ ನಾಯಕರಿಗೆ ಎಚ್ ಡಿಕೆ ಓಪನ್ ಆಫರ್!ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿವೃತ್ತಿಗೊಳಿಸುವ ಪ್ರಶ್ನೆಯೇ ಇಲ್ಲ. ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್ ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. |
![]() | ಕಾಂಗ್ರೆಸ್ ಬೆಂಬಲಿಸದಿದ್ದರೆ ದೇವೇಗೌಡರು ಪ್ರಧಾನಿಯಾಗುತ್ತಿದ್ದರಾ?: ಸಿದ್ದರಾಮಯ್ಯಕಾಂಗ್ರೆಸ್ ಪಕ್ಷ ಬೆಂಬಲಿಸದೆ ಹೋಗಿದ್ದರೆ ದೇವೇಗೌಡರು ಪ್ರಧಾನಿಯಾಗುತ್ತಿದ್ದರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ. |
![]() | ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕರು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ: ಎಚ್ಡಿ ಕುಮಾರಸ್ವಾಮಿಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಚುನಾಯಿತ ಸದಸ್ಯರು ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ ಮತ್ತು ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಹಾಕುತ್ತಾರೆಂಬ ವಿಶ್ವಾಸವಿದೆ ಎಂದು ಜೆಡಿಎಸ್ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ. |
![]() | ಮುಸ್ಲಿಮರ ರಾಜಕೀಯ ನರಮೇಧಕ್ಕೆ ವಿನಾಶಕಾರಿ ಅಧ್ಯಾಯ! ಸಲೀಂ ಸೈಡ್ ಲೈನ್, ಹಿಟ್ ಲಿಸ್ಟ್ ನಲ್ಲಿ ತನ್ವೀರ್ ಸೇಠ್, ಏನಿದರ ಹಕೀಕತ್ತು?ಬಿಜೆಪಿ ಸರಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ? ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ . |
![]() | ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ?ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. |
![]() | ಜೆಡಿಎಸ್ ಅತೃಪ್ತ ಶಾಸಕರಿಗೆ ಎಚ್.ಡಿ ಕುಮಾರಸ್ವಾಮಿ ಕರೆ: ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತೇಪೆ ಹಚ್ಚಲು ಯತ್ನ!2023ರ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆಯಲು ಸಿದ್ಧರಾಗಿರುವ ಅತೃಪ್ತ ಶಾಸಕರನ್ನು ಸೆಳೆಯಲು ಜೆಡಿಎಸ್ ಮತ್ತು ಪಕ್ಷದ ಮುಖಂಡ ಎಚ್ಡಿ ಕುಮಾರಸ್ವಾಮಿ ಪ್ರಯತ್ನ ಮುಂದುವರಿಸಿದ್ದಾರೆ. |
![]() | ಸಾಮ್ರಾಟರಾಗಲು ಕಾರಣವಾದ 'ಬೆತ್ತಲೆ ಸತ್ಯʼದ ಹುತ್ತ ಬಿಚ್ಚಿಕೊಂಡಿದೆ: ಕೊಚ್ಚೆಯಲ್ಲಿ ಅರಳುವ ಕಮಲ ಮುಡಿದು ಬೀಗಬೇಕೆ?ಕಳ್ಳವೋಟಿನ ಕಥೆʼ ನಿಮ್ಮ ಮಾಜಿ ಶಾಸಕರೇ ಬಯಲು ಮಾಡಿದ್ದರೂ ಇನ್ನೂ ಕುರ್ಚಿಯಲ್ಲಿರಲು ಅದ್ಹೇಗೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ ಸಾಮ್ರಾಟರೇ? ಅಶೋಕನ ಹೆಸರಿಗಾದರೂ ಮರ್ಯಾದೆ ಬೇಡವೇ? |
![]() | ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ: ಸಿಎಂ ಬೊಮ್ಮಾಯಿ ವಿರುದ್ಧ ಎಚ್ ಡಿಕೆ ಕಿಡಿಕಳೆದೆರಡು ಮೂರು ದಿನಗಳಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದ್ದು.. ಬರೀ ಫೋಟೋ ತೆಗೆಸಿಕೊಳ್ಳೋಕೆ ಮಾತ್ರ ನಗರ ಪ್ರದಕ್ಷಿಣೆ ಮಾಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ಕಿವಿ... |
![]() | ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ; ಕಾಂಗ್ರೆಸ್- ಬಿಜೆಪಿಗೆ ಬೆಂಬಲವಿಲ್ಲ: ಎಚ್ ಡಿಕೆಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಜೆಡಿಎಸ್ ಸಮಾನ ಅಂತರ ಕಾಯ್ದುಕೊಳ್ಳಲಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. |