- Tag results for HUBBALLI
![]() | ಅಪ್ರಾಪ್ತೆಯನ್ನು ಮದುವೆಯಾಗಿದ್ದಕ್ಕೆ ಹುಬ್ಬಳ್ಳಿಯ ಮೂರು ಮಕ್ಕಳ ತಂದೆ ವಿರುದ್ಧ ಎಫ್ಐಆರ್ ದಾಖಲುಹುಬ್ಬಳ್ಳಿ ನಗರದಲ್ಲಿ ಶುಕ್ರವಾರ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆರೋಪಿ ಹನುಮಂತ ಉಪ್ಪಾರ ಮೂರು ಮಕ್ಕಳ ತಂದೆಯಾಗಿದ್ದು, ಹಣದ ಆಮಿಷವೊಡ್ಡಿ ಬಾಲಕಿಯನ್ನು ಮದುವೆಯಾಗಿದ್ದಾನೆ ಎನ್ನಲಾಗಿದೆ. |
![]() | ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು. |
![]() | ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಹುಲ್ಲಿನಿಂದ 'ಶಿವಲಿಂಗ'ದ ಕೆತ್ತನೆಗೆ ವಿದ್ಯಾರ್ಥಿಗಳ ಆಕ್ಷೇಪ!ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಶಿವಲಿಂಗ, ನಂದಿ, ನಾಗರಹಾವಿನ ಆಕಾರದ ಹುಲ್ಲಿನ ಕಲೆಗಳು ತಲೆ ಎತ್ತುತ್ತಿವೆ. ಉದ್ಯಾನದಲ್ಲಿ ಹುಲ್ಲಿನಿಂದ ಕೆತ್ತಿದ ಧಾರ್ಮಿಕ ಚಿಹ್ನೆಗಳ ವಿರುದ್ಧ ವಿದ್ಯಾರ್ಥಿಗಳ ಒಂದು ವಿಭಾಗ ವಿರೋಧ ವ್ಯಕ್ತಪಡಿಸುತ್ತಿದೆ. |
![]() | ಕಾಂಗ್ರೆಸ್ ಸಿದ್ಧಪಡಿಸಿದ ಊಟವನ್ನು ಬಿಜೆಪಿ ಬಡಿಸುತ್ತಿದೆ: ಹಕ್ಕುಪತ್ರ ವಿತರಣೆ ಕುರಿತು ಸಿದ್ದರಾಮಯ್ಯ ಕಿಡಿಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಅಲೆಮಾರಿ ಲಂಬಾಣಿ (ಬಂಜಾರ) ಬುಡಕಟ್ಟು ಜನಾಂಗದವರಿಗೆ ಹಕ್ಕುಪತ್ರ ವಿತರಿಸುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿಯು ತಮ್ಮ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ತಯಾರಿಸಿದ ಊಟವನ್ನು ಬಡಿಸುತ್ತಿದೆ ಎಂದು ಆರೋಪಿಸಿದರು. |
![]() | ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಕೂಲಂಕಷ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. |
![]() | ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ ಖಚಿತ: ಸಿಎಂ ಬೊಮ್ಮಾಯಿ ಭರವಸೆಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ವಿ.ವಿ ಸ್ಥಾಪನೆ: ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ(NFSU) ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಎನ್ ಎಫ್ಎಸ್ ಯು ಗುಜರಾತ್ ಜೊತೆಗೆ ನಿರಂತರ ಮಾತುಕತೆ ಸಂಪರ್ಕದಲ್ಲಿತ್ತು. |
![]() | ಹುಬ್ಬಳ್ಳಿ: ಬಾಲಕನೊಬ್ಬ ಪ್ರಧಾನಿ ಮೋದಿಗೆ ಹಾಕಿದ ಹಾರವನ್ನು ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ರವಾನೆನಿಯಮಾವಳಿ ಪ್ರಕಾರ, ವಿವರವಾದ ವಿಶ್ಲೇಷಣೆಗಾಗಿ ಹಾರವನ್ನು ಎಫ್ಎಸ್ಎಲ್ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಆದರೆ, ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ಹುಬ್ಬಳ್ಳಿಯ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮತ್ತು ಮೋದಿ ಜೊತೆಗಿದ್ದ ಎಸ್ಪಿಜಿ ತಂಡಕ್ಕೆ ವರದಿ ಸಲ್ಲಿಸಲಾಗಿದೆ. |
![]() | 'ನನಗೆ ಪ್ರಧಾನಿ ಮೋದಿಯೆಂದರೆ ಬಹಳ ಪ್ರೀತಿ, ಹೂವಿನ ಹಾರ ನೀಡುವಾಗ ಅವರ ಎಡಗೈ ಟಚ್ ಆಯ್ತು, ಅಷ್ಟು ಸಾಕು': ಹುಬ್ಬಳ್ಳಿ ಬಾಲಕಪ್ರಧಾನಿ ಮೋದಿಯವರಿಗೆ ಭದ್ರತೆ ಭೇದಿಸಿ ಹೂವಿನ ಹಾರ ನೀಡಿದ ಬಾಲಕನ ಹೆಸರು ಕುನಾಲ್ ಎಸ್ ದೊಂಗ್ಡಿ ಎಂದಾಗಿದ್ದು ಈತ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ನಾನು ಪ್ರಧಾನಿ ಮೋದಿಯವರ ಅಪ್ಪಟ ಅಭಿಮಾನಿ, ಅವರೆಂದರೆ ಬಹಳ ಪ್ರೀತಿ, ಹೀಗಾಗಿ ನನ್ನ ಕುಟುಂಬ ಮತ್ತು ನೆಂಟರ ಜೊತೆ ಪ್ರಧಾನಿ ನೋಡಲು ಹೋಗಿದ್ದೆ. |
![]() | ಪ್ರಧಾನಿ ಮೋದಿ ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದು ಹೂವಿನ ಹಾರ ನೀಡಿದ ಬಾಲಕ: ಎಸ್ ಪಿಜಿ ಭದ್ರತೆಯಲ್ಲಿ ಲೋಪ!ಪ್ರಧಾನ ಮಂತ್ರಿಗಳ ಬೆಂಗಾವಲು ವಾಹನ ಚಲಿಸುವಾಗ ಏನು ಮಾಡಬೇಕು, ಏನು ಮಾಡಬಾರದು ಎಂಬ ಬಗ್ಗೆ ಜನರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. |
![]() | ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದರು. |
![]() | ಪ್ರಧಾನಿ ರೋಡ್ ಶೋ ವೇಳೆ ಭದ್ರತಾ ಲೋಪ: ಮೋದಿಗೆ ಹಾರ ಹಾಕಲು ಯತ್ನಿಸಿದ ಯುವಕ! ವಿಡಿಯೋರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡಲು ಗುರುವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿರುವಾಗ ಭದ್ರತಾ ಲೋಪವಾಗಿದೆ. |
![]() | ರಾಷ್ಟ್ರೀಯ ಯುವ ಜನೋತ್ಸವ: ಹುಬ್ಬಳ್ಳಿಗೆ ಬಂದಿಳಿದ ಪ್ರಧಾನಿ ಮೋದಿ, ಅದ್ದೂರಿ ರೋಡ್ ಶೋಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. |
![]() | 'ಸ್ಯಾಂಟ್ರೋ' ಸಂಸ್ಕೃತಿ ಆರಂಭವಾಗಿದ್ದೇ ಕಾಂಗ್ರೆಸ್ ನಿಂದ, ಇಂಥಹ ಸಂಸ್ಕೃತಿಗಳಿಗೆ ಕಾಂಗ್ರೆಸ್ ಮಹಾದ್ವಾರ: ಸಿಎಂ ಬೊಮ್ಮಾಯಿಕಾಂಗ್ರೆಸ್ ರಾಜಕೀಯವಾಗಿ ದಿವಾಳಿತನದತ್ತ ಸಾಗಿದೆ. ಮೊದಲನೆಯದಾಗಿ ಸ್ಯಾಂಟ್ರೊ ರವಿ ಬಿಜೆಪಿ ಕಾರ್ಯಕರ್ತ ಹೌದೇ, ಅಲ್ಲವೇ ಎಂದು ಪರಿಶೀಲಿಸುವಂತೆ ನಾನು ಸೂಚಿಸಿದ್ದೇನೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ಗೊತ್ತಿದೆ, ನಾನು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಇಂಥಹ ಎಲ್ಲ ಸಂಸ್ಕೃತಿಗಳು ಕಾಂಗ್ರೆಸ್ ನಲ್ಲಿ ಬರುವುದಕ್ಕೆ ಕಾರಣವೇ ಕಾಂಗ್ರೆಸ |
![]() | ರಾಷ್ಟ್ರೀಯ ಯುವಜನೋತ್ಸವ: ಹುಬ್ಬಳ್ಳಿಗಿಂದು ಪ್ರಧಾನಿ ಮೋದಿ, ಎಲ್ಲೆಡೆ ಬಿಗಿ ಭದ್ರತೆ, ಸಂಚಾರ ಮಾರ್ಗ ಬದಲಾವಣೆಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದು, 11 ವರ್ಷಗಳ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. |