- Tag results for HYDERABAD
![]() | ಸೌದಿ ದೊರೆ ಭಾರತಕ್ಕೆ ಉಡುಗೊರೆಯಾಗಿ ನೀಡಿದ್ದ 'ಅಬ್ದುಲ್ಲಾ' ಚೀತಾ ಸಾವುಸೌದಿ ಅರೇಬಿಯಾದ ದೊರೆ ಹೈದರಾಬಾದ್ನ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದ ‘ಅಬ್ದುಲ್ಲಾ’ ಎಂಬ ಗಂಡು ಚಿತಾ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ. |
![]() | ಹೈದರಾಬಾದ್ ವಿಮೋಚನೆಗಾಗಿ ಹೋರಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳಲ್ಲ: ಅಮಿತ್ ಶಾಕ್ರೂರ ನಿಜಾಮ ಆಳ್ವಿಕೆಯಿಂದ ಹೈದರಾಬಾದ್ನ ವಿಮೋಚನೆಗಾಗಿ ಹೋರಾಡಿದ ಮತ್ತು ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಆರೋಪಿಸಿದ್ದಾರೆ. |
![]() | ಹೈದರಾಬಾದ್ ನಲ್ಲಿ ಅಮಿತ್ ಶಾ ಗೆ ವಾಷಿಂಗ್ ಪೌಡರ್ ನಿರ್ಮಾ ಪೋಸ್ಟರ್ ಸ್ವಾಗತ!: ಹೀಗ್ಯಾಕೆ ಅಂದರೆ...ಕೇಂದ್ರ ಗೃಹ ಸಚಿವ ಅಮಿತ್ ಶಾ ಹೈದರಾಬಾದ್ ಗೆ ಭೇಟಿ ನೀಡಿದ್ದು, ಅವರನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್ ) ವಾಷಿಂಗ್ ಪೌಡರ್ ನಿರ್ಮಾ ಪೋಸ್ಟರ್ ಮೂಲಕ ಸ್ವಾಗತಿಸಿದೆ. |
![]() | ಇಡಿಯಿಂದ ಕವಿತಾ ಗ್ರಿಲ್: ಹೈದ್ರಾಬಾದ್ ನಲ್ಲಿ Raid ಡಿಟರ್ಜಂಟ್ ಫೋಸ್ಟರ್ ಗಳು!ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ್ ರಾಷ್ಟ್ರ (ಬಿಆರ್ಎಸ್) ಎಂಎಲ್ಸಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಿದ್ದಂತೆ, ಹೈದರಾಬಾದ್ನಾದ್ಯಂತ ಸಾರ್ವಜನಿಕ ಗೋಡೆಗಳ ಮೇಲೆ Raid ಡಿಟರ್ಜಂಟ್ ಫೋಸ್ಟರ್ ಗಳನ್ನು ಹಾಕಲಾಗಿದೆ. |
![]() | ದೇಶದಲ್ಲಿ ಕಳೆದ ಚಳಿಗಾಲ ಬೆಂಗಳೂರು, ಹೈದರಾಬಾದ್ ನಲ್ಲಿ ಅತಿ ಹೆಚ್ಚು ಮಾಲಿನ್ಯ: ಸಿಎಸ್ ಇ ವರದಿ2022-23ರ ಚಳಿಗಾಲದಲ್ಲಿ ಭಾರತದ ಎಲ್ಲಾ ಬೃಹತ್ ನಗರಗಳಲ್ಲಿ ಮಾಲಿನ್ಯ ತೀವ್ರ ಮಟ್ಟಕ್ಕೆ ಹೋಗಿ 2.5ಪಿಎಂ ಮಟ್ಟದಲ್ಲಿತ್ತು ಎಂದು ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (CSE) ಸಂಶೋಧಕರು ವರದಿ ಮಾಡಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹೈದರಾಬಾದ್ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೈ ಬಂಧನ: ಬಿಆರ್ ಎಸ್ ಕಾರ್ಯಕರ್ತರಲ್ಲಿ ಆತಂಕದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಹೈದರಾಬಾದ್ ಮೂಲದ ಉದ್ಯಮಿ ಮತ್ತು ‘ಸೌತ್ ಗ್ರೂಪ್’ ನ ಮುಂಚೂಣಿ ಅಧಿಕಾರಿ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ನಿನ್ನೆ ಮಂಗಳವಾರ ಬಂಧಿಸಿದ ನಂತರ ಭಾರತ್ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರಿಗೆ ಆತಂಕ ಶುರುವಾಗಿದೆ. |
![]() | ಊಹಾಪೋಹಗಳಿಗೆ ತೆರೆ ಎಳೆದ ರಾಮ್ ಚರಣ್, ಉಪಾಸನಾ: ನಮ್ಮ ಮಗು ಭಾರತದಲ್ಲಿ ಜನಿಸಲಿದೆ ಎಂದ ತಾರಾ ದಂಪತಿ!ಊಹಾಪೋಹಗಳಿಗೆ ವ್ಯತಿರಿಕ್ತವಾಗಿ, ರಾಮ್ ಚರಣ್ ಮತ್ತು ಅವರ ಉದ್ಯಮಿ ಪತ್ನಿ ಉಪಾಸನಾ ಕಾಮಿನೇನಿ ಕೊನಿಡೇಲಾ ಭಾರತದಲ್ಲಿಯೇ ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ತಮ್ಮ ಮೊದಲ ಮಗು ಅಮೆರಿಕದಲ್ಲಿ ಜನಿಸಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಉಪಾಸನಾ ಸ್ಪಷ್ಟನೆ ನೀಡಿದ್ದಾರೆ. |
![]() | ಓವೈಸಿ ಸಂಬಂಧಿ ಹಾಗೂ ಹೈದರಾಬಾದ್ನ ಪ್ರಮುಖ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆಹೈದರಾಬಾದ್ನ ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ ಡಾ ಮಜರುದ್ದೀನ್ ಅಲಿ ಖಾನ್ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಇಡಿ, ಸಿಬಿಐ ತನಿಖೆ ಎದುರಿಸುತ್ತಿದ್ದ ಉದ್ಯಮಿ ಹಸನ್ ಅಲಿ ಖಾನ್ ಸಾವುಸ್ವಿಸ್ ಬ್ಯಾಂಕ್ ಗಳಲ್ಲಿ ಶತಕೋಟಿ ಡಾಲರ್ ಇಟ್ಟ ಆರೋಪ ಹಾಗೂ ಐಟಿ, ಸಿಬಿಐ, ಇಡಿಯಿಂದ ತನಿಖೆ ಎದುರಿಸುತ್ತಿದ್ದ ಪುಣೆ ಮೂಲದ ಉದ್ಯಮಿ ಹಸನ್ ಅಲಿ ಖಾನ್ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿರುವುದಾಗಿ ವಕೀಲರೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಹೈದರಾಬಾದ್: ಬೀದಿ ನಾಯಿಗಳ ದಾಳಿ, 4 ವರ್ಷದ ಮಗು ಸಾವು!ಬೀದಿ ನಾಯಿಗಳು ಕಚ್ಚಿ, 4 ವರ್ಷಗಳ ಮಗು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. |
![]() | ಹೈದರಾಬಾದ್: ವರದಕ್ಷಿಣೆಯಾಗಿ 'ಹಳೆಯ' ಪೀಠೋಪಕರಣ ನೀಡಿದಕ್ಕೆ ಮದುವೆ ರದ್ದುಗೊಳಿಸಿದ ವರ!ವಧುವಿನ ಮನೆಯವರು ವರದಕ್ಷಿಣೆಯಾಗಿ "ಹಳೆಯ" ಪೀಠೋಪಕರಣಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. |
![]() | Goa Kidnapping: ಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾ; ಹೈದರಾಬಾದ್ ಮೂಲದ ಇಬ್ಬರ ರಕ್ಷಣೆ, 11 ಮಂದಿ ಪೊಲೀಸ್ ವಶಕ್ಕೆಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾವೊಂದು ಬೆಳಕಿಗೆ ಬಂದಿದ್ದು, ಹೈದರಾಬಾದ್ನ ಇಬ್ಬರು ವ್ಯಕ್ತಿಗಳನ್ನು ಸುಲಿಗೆಗಾಗಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ 11 ಮಂದಿ ಆರೋಪಿಗಳನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | ಕ್ಯಾನ್ಸರ್ ಪೀಡಿತ ಪುಟ್ಟ ಬಾಲಕನ ಆಸೆ ಈಡೇರಿಸಿದ ನಟ ರಾಮ್ ಚರಣ್, ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಫಿದಾ!ರಾಮ್ ಚರಣ್ ಆಸ್ಪತ್ರೆಗೆ ಭೇಟಿ ನೀಡಿ ಪುಟ್ಟ ಅಭಿಯಾನಿಯ ಆರೋಗ್ಯ ವಿಚಾರಿಸಿದ್ದಾರೆ. ರಾಮ್ ಚರಣ್ ಅವರ ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಟ್ವೀಟರ್ ನಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಕೇಸು: ಸಿಬಿಐಯಿಂದ ಹೈದರಾಬಾದ್ ಮೂಲದ ಚಾರ್ಟೆರ್ಡ್ ಅಕೌಂಟೆಂಟ್ ಬಂಧನದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿ ಹೈದರಾಬಾದ್ ಮೂಲದ ಸಗಟು ಮತ್ತು ಚಿಲ್ಲರೆ ಪರವಾನಗಿಗಳು ಮತ್ತು ದೆಹಲಿ ಅಬಕಾರಿ ನೀತಿಯಡಿ ಮಾಲೀಕರಿಗೆ ಅಕ್ರಮ ಲಾಭವನ್ನು ಉಂಟುಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿಬಾಬು ಗೋರಂಟ್ಲಾ ಅವರನ್ನು ಸಿಬಿಐ ಬಂಧಿಸಿದೆ. |
![]() | ಸಾಕ್ಷ್ಯಾತ್ಕಾರ ಖ್ಯಾತಿಯ ಹಿರಿಯ ನಟಿ ಜಮುನಾ ಇನ್ನಿಲ್ಲ!ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಜಮುನಾ ಶುಕ್ರವಾರ ಇಹಲೋಕ ತ್ಯಜಿಸಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. |