social_icon
  • Tag results for H D Kumaraswamy

ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ!? ಬಿಜೆಪಿ ಹೀನಾಯ ಸೋಲಿನ ಹೊಣೆ ಯಾರದ್ದು?

ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಕಾಂಗ್ರೆಸ್​ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿಗೆ ರಾಜ್ಯ ಕಾಂಗ್ರೆಸ್ ಟಕ್ಕರ್ ಕೊಟ್ಟಿದೆ.

published on : 26th May 2023

ಗೊಂಬೆಗಳ ನಾಡು ಚನ್ನಪಟ್ಟಣದಲ್ಲಿ 'ಕಿಂಗ್ ಮೇಕರ್' ಆಗಲಿದ್ದಾರೆಯೇ ಕುಮಾರಸ್ವಾಮಿ? 'ಯೋಗ'ವಿದೆಯೇ ಯೋಗೇಶ್ವರ್ ಗೆ?

ಆಟಿಕೆಗಳ ನಾಡು ಚನ್ನಪಟ್ಟಣ ಈ ಬಾರಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಸಿಪಿ ಯೋಗೇಶ್ವರ್ ನಡುವೆ ತೀವ್ರ ರಾಜಕೀಯ ಕದನಕ್ಕೆ ಸಾಕ್ಷಿಯಾಗಲಿದೆ. ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸುವ ಗುರಿ ಹೊಂದಿದ್ದು, ಹಾಲಿ ಎ

published on : 28th April 2023

ಒಂದು ಕುಟುಂಬ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರಲಿ ಎಂದು ಕಾಯುತ್ತಾ ಕುಳಿತಿದೆ: ಹೆಚ್ ಡಿಕೆಗೆ ಸುಮಲತಾ ಟಾಂಗ್

ಸ್ವಾಭಿಮಾನಿ ಹೆಸರಿನಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಗೆದ್ದು ಸಂಸದೆಯಾಗಿ ಇತ್ತೀಚೆಗೆ ಬಿಜೆಪಿಗೆ ಬಾಹ್ಯ ಬೆಂಬಲ ನೀಡಿರುವ ಸುಮಲತಾ ಅಂಬರೀಷ್ ಇಂದು ಬುಧವಾರ ಮಂಡ್ಯದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

published on : 26th April 2023

ವರುಣಾದಲ್ಲಿ ಸಿದ್ದರಾಮಯ್ಯ ಲಾಸ್ಟ್ ಎಲೆಕ್ಷನ್ ಥೀಮ್: ಸಿದ್ದು ತವರಲ್ಲಿ ಎಚ್ ಡಿಕೆ 'ಅಹಿಂದ' ಕಾರ್ಡ್ ಗೇಮ್!

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರುಣಾದಲ್ಲಿ ಅಹಿಂದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು.

published on : 26th April 2023

ಎಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್; ಮತ್ತೆ ಭರ್ಜರಿ ಚುನಾವಣಾ ಕ್ಯಾಂಪೇನ್

ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಜೆಡಿಎಸ್ ಮುಖಂಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಹವಣಿಸುತ್ತಿದ್ದಾರೆ.

published on : 25th April 2023

2019ರ ಚುನಾವಣೆ ಗೆಲುವಿನ ದುರಹಂಕಾರ ಇನ್ನು ಕಡಿಮೆ ಆಗಿಲ್ಲ, ಜನ ಒಂದು ದಿನ ಇಳಿಸುತ್ತಾರೆ: ಎಚ್.ಡಿ ಕುಮಾರಸ್ವಾಮಿ

ಮಂಡ್ಯ ವಿಧಾನಸಭೆ ಕ್ಷೇತ್ರಕ್ಕೆ ಮಾಜಿ ಸಿಎಂ ಎಚ್.ಡಿಕೆ ಬಂದರೆ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಕೆ ನೀಡಿರುವ ಸಂಸದೆ ಸುಮಲತಾ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

published on : 20th April 2023

ಚುನಾವಣೆ ಸಮಯದಲ್ಲಿ ರಾಜಕೀಯ ನಾಯಕರ ಒತ್ತಡ ಹೇಗಿರುತ್ತದೆ ನೋಡಿ: ಕಾರಿನಲ್ಲಿಯೇ ಕುಳಿತು ಊಟ ಮಾಡಿದ ಹೆಚ್ ಡಿ ಕುಮಾರಸ್ವಾಮಿ!

ಸಾಮಾನ್ಯ ದಿನಗಳಲ್ಲಿ ರಾಜಕೀಯ ನಾಯಕರೆಂದರೆ ಬಿಡುವಿಲ್ಲದ ದಿನಚರಿ. ಇನ್ನು ಚುನಾವಣೆ ಸಮಯವೆಂದರೆ ಕೇಳಬೇಕೆ, ಪಕ್ಷದ ನಾಯಕರು, ಕಾರ್ಯಕರ್ತರ ಜೊತೆ ಓಡಾಟ, ಸಭೆ, ಚರ್ಚೆ, ಟಿಕೆಟ್ ಹಂಚಿಕೆ, ಕ್ಷೇತ್ರಗಳಲ್ಲಿ ಪ್ರಚಾರ, ಚುನಾವಣೆಯಲ್ಲಿ ಗೆಲ್ಲುವ ತಂತ್ರಗಾರಿಗೆ ಹೀಗೆ ಒಂದೇ ಎರಡೇ ಪಟ್ಟಿ ಮಾಡಿದರೆ ಮುಗಿಯದಷ್ಟು ಕೆಲಸಗಳು.

published on : 14th April 2023

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!

ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

published on : 12th April 2023

ಹಾಸನ ರಾಜಕೀಯ ಬೇರೆ, ನನ್ನ ಹೆಂಡತಿ ರಾಜಕಾರಣ ಬೇರೆ, ಅನಿತಾ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ: ಹೆಚ್ ಡಿ ಕುಮಾರಸ್ವಾಮಿ

ನಿನ್ನೆ ಸೋಮವಾರ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬರುವಾಗ ತಡವಾಯಿತು. ಅದರಿಂದಾಗಿ ನಿನ್ನೆ ಜೆಡಿಎಸ್ ನ ಸ್ಪರ್ಧಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿಲ್ಲ ಹೊರತು ಬೇರೇನು ಗೊಂದಲಗಳಿಲ್ಲ. ಹಾಸನ ವಿಷಯದಲ್ಲಿಯೂ ಯಾವುದೇ ಸಮಸ್ಯೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 4th April 2023

ಹಾಸನ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸೋಮವಾರ ಬಿಡುಗಡೆ: ಹೆಚ್ ಡಿ ಕುಮಾರಸ್ವಾಮಿ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು.

published on : 1st April 2023

ಹೆಚ್‌ ಡಿ ಕುಮಾರಸ್ವಾಮಿ ಸಿಎಂ ಆಗಲು ಕಾಂಗ್ರೆಸ್ ತ್ಯಾಗ ಅಪಾರ; ನಾನು ಸತ್ತರೆ ದೊಡ್ಡಾಲಹಳ್ಳಿ ಮಣ್ಣಿನಲ್ಲಿ ಹೂಳ್ತಾರೆ: ಡಿ.ಕೆ.ಶಿವಕುಮಾರ್

ಹೆಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ಕಾಂಗ್ರೆಸ್‌ ತ್ಯಾಗ ಮಾಡಿತ್ತು. ಇದನ್ನು ನೀವು ಆಲೋಚಿಸಬೇಕು ಎಂದು ಜನತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ.

published on : 11th March 2023

ನಮ್ಮ ಸರ್ಕಾರ ಬಂದರೆ ಹಳ್ಳಿ ಯುವಕರನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ: ಹೆಚ್ ಡಿ ಕುಮಾರಸ್ವಾಮಿ

ಹಳ್ಳಿ ಯುವಕರಿಗೆ ಮದುವೆಯಾಗಲು ಹುಡುಗಿ ಸಿಗುವುದಿಲ್ಲ ಎಂಬುದು ಇತ್ತೀಚೆಗೆ ಬಹುದೊಡ್ಡ ಸಮಸ್ಯೆ. ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಹಲವು ಭರವಸೆ, ಆಸೆ-ಆಕಾಂಕ್ಷೆಗಳನ್ನು ಮತದಾರರಿಗೆ ನೀಡುವ ರಾಜಕೀಯ ಪಕ್ಷಗಳು ಈ ಮೂಲಕ ಮತದಾರರನ್ನು ಓಲೈಸಲು ಯತ್ನಿಸುವುದು ಸಾಮಾನ್ಯ.

published on : 9th March 2023

ಹಿರಿಯ ಮುತ್ಸದ್ಧಿಯನ್ನೇ  ಆಚೆ ಕಳಿಸಿದವರಿಗೆ ನಾನು ಯಾವ ಲೆಕ್ಕ? ಸ್ವರೂಪ್ ರಾಜಕೀಯ ಜೀವನದ ಜೊತೆ ಚೆಲ್ಲಾಟ; ಎ.ಟಿ ರಾಮಸ್ವಾಮಿ

ಇದು ರಾಜಕೀಯ ಸಂಕ್ರಮಣ ಕಾಲ. ನಾನು ಒಳ್ಳೆಯವನಾದರೆ ಆಶೀರ್ವಾದ ಮಾಡಿ, ಇಲ್ಲವಾದರೆ ಬೇಡ. ಯಾರಿಗೂ ಅನುಮಾನ ಬೇಡ ನಾನು ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಹೇಳಿದ್ದಾರೆ

published on : 27th February 2023

ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಟಿ-20 ಮ್ಯಾಚ್​ ರೀತಿ, ಕೊನೆಯ ಓವರ್​ವರೆಗೂ ಕುತೂಹಲವಿರುತ್ತದೆ: ಹೆಚ್ ಡಿ ಕುಮಾರಸ್ವಾಮಿ

ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ಕ್ಷಣಕ್ಷಣಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇದಕ್ಕೆ ಕಾರಣ ಹೆಚ್ ಡಿ ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಟಿಕೆಟ್ ಗಾಗಿ ಪ್ರಬಲ ಸ್ಪರ್ಧಿಯಾಗಿರುವುದು. ಅದಕ್ಕೆ ಅವರ ಪತಿ ಹೆಚ್ ಡಿ ರೇವಣ್ಣ ಮತ್ತು ಮಕ್ಕಳ ಬೆಂಬಲವೂ ಇದೆ. 

published on : 25th February 2023

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಬೇಕು, ಜೆಡಿಎಸ್ ಸರ್ಕಾರ ರಚಿಸಲು ಜನತೆ ಶಕ್ತಿ ತುಂಬಬೇಕು: ಭವಾನಿ ರೇವಣ್ಣ

ವಿಧಾನಸಭೆ ಚುನಾವಣೆ ದಿನ ಹತ್ತಿರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ಪ್ರತಿದಿನ ಗರಿಗೆದರುತ್ತಿದೆ. ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ದಿನದಿನ ಹೆಚ್ಚಾಗುತ್ತಿದೆ. ಹೆಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹಠ ಬಿಡುತ್ತಿಲ್ಲ. ಈ ಬಾರಿ ಟಿಕೆಟ್ ಗಿಟ್ಟಿಸಿ ಶಾಸಕಿಯಾಗಿ ವಿಧಾನಸೌಧ ಮೆಟ್ಟಿಲು ಹತ್ತಿಯೇ ಸಿದ್ಧ ಎಂದು ಪಟ್ಟು ಹಿಡಿಯುತ್ತ

published on : 24th February 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9