- Tag results for H D Kumaraswamy
![]() | ಸಿಎಂ ಬೊಮ್ಮಾಯಿ ಕಾಂಗ್ರೆಸ್ ನಿಂದ ಬಂದು ಮಂತ್ರಿಗಳಾದವರ ಕ್ಷೇತ್ರಕ್ಕೆ ಮಾತ್ರ ಹೋಗುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ ಆಕ್ರೋಶರಾಜಧಾನಿ ಬೆಂಗಳೂರಿನ ಮಳೆಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಸರಹಳ್ಳಿ ಶಾಸಕ ಆರ್ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸರ್ಕಾರದಿಂದ ಮನೆಗಳಿಗೆ ಹಕ್ಕುಪತ್ರ ಮಾಡಿಸಿ ಕೊಡಿಸುವಂತೆ ವಿಶೇಷವಾಗಿ ಮಹಿಳೆಯರು ಪಟ್ಟು ಹಿಡಿದರು. |
![]() | ಪರೀಕ್ಷಾ ಅಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ ಎಕ್ಸ್ ಪರ್ಟ್: ಹೆಚ್ ಡಿ ಕುಮಾರಸ್ವಾಮಿಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಟೀಕೆ ಮುಂದುವರಿದಿದೆ. ಪೊಲೀಸರೇ ಸರ್ಕಾರದ ಅಕ್ರಮವನ್ನು ಬಯಲಿಗೆಳೆದಿದ್ದಾರೆ ಎಂದು ಮೊನ್ನೆ ಆರೋಪಿಸಿದ್ದ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಇದೀಗ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ವಿರುದ್ಧ ಟೀಕೆ ಮಾಡಿದ್ದಾರೆ. |
![]() | ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಬಯಲಿಗೆ ತಂದಿದ್ದಾರೆ: ಹೊಸಬಾಂಬ್ ಸಿಡಿಸಿದ ಹೆಚ್ ಡಿ ಕುಮಾರಸ್ವಾಮಿ!545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಪೊಲೀಸರೇ ಬಯಲಿಗೆಳೆದಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಮಾತನಾಡಿದ್ದರಿಂದ ಕಮಲ್ ಪಂತ್ ಅಭಿಮಾನಿಗಳು ಮತ್ತು ಬೆಂಬಲಿಗರೇ ಈ ಹಗರಣವನ್ನು ಬಯಲಿಗೆ ತಂದಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಮೈತ್ರಿ ಸರ್ಕಾರ ಕಿತ್ತೆಸೆಯಲು ಮೂಲ ಕಾರಣ ಸಿದ್ದರಾಮಯ್ಯ, ಮುಂದಿನ ಎಲೆಕ್ಷನ್ ನಲ್ಲಿ ಕಾಂಗ್ರೆಸ್ 50 ಸೀಟು ಗೆಲ್ಲಬಹುದು: ಹೆಚ್ ಡಿ ಕುಮಾರಸ್ವಾಮಿಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಡಿ ಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗಳಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ, ಇಂತಹ ಮನಸ್ಥಿತಿ ಇಟ್ಟುಕೊಂಡು ಸುಳ್ಳಿನ ರಾಮಯ್ಯನಾದ ಸಿದ್ದರಾಮಯ್ಯನವರಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತತೆಯನ್ನು ಉಳಿಸುತ್ತಾರೆಯೇ ಎಂದು ಹೆಚ್ ಡಿ ಕುಮಾರಸ್ವಾಮಿ ಆಕ್ರೋಶದಿಂದ ಪ್ರಶ್ನಿಸಿದ್ದಾರೆ. |
![]() | 'ಹಲಾಲ್ ಹಾಲಾಹಲ ನಡುವೆ ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ': ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸವನ್ನು ಬಹಿಷ್ಕರಿಸಿ, ಜಟ್ಕಾ ಕಟ್ ಮಾಂಸವನ್ನು ಯುಗಾದಿ ಹೊಸತೊಡಕಿಗೆ ಖರೀದಿಸಿ ಎಂದು ರಾಜ್ಯಾದ್ಯಂತ ಹಿಂದೂಪರ ಬಲಪಂಥೀಯ ಸಂಘಟನೆ ಕಾರ್ಯಕರ್ತರ ಅಭಿಯಾನಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದೆ. |
![]() | 'ಹಲಾಲ್ ಹಾಲಾಹಲ ಬೇಡ, ಯುಗಾದಿ ವರ್ಷ ತೊಡಕನ್ನು ಸಂಭ್ರಮದಿಂದ ಆಚರಿಸೋಣ':ಹೆಚ್ ಡಿ ಕುಮಾರಸ್ವಾಮಿಯುಗಾದಿ ಪರ್ವ ದಿನದಂದು ಎಲ್ಲರೂ ಕರ್ನಾಟಕ ಕರ್ನಾಟಕವಾಗಿಯೇ ಉಳಿಯಬೇಕೆಂಬ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಶಿಸಿದ್ದಾರೆ. |
![]() | ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದ ತಡೆಯಲಿ: ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸ ಖರೀದಿಸುವ ವಿಚಾರ ರಾಯಕೀಯ ನಾಯಕರಿಗೆ ಈಗ ಚರ್ಚೆ, ಸವಾಲಿನ ವಿಷಯವಾಗಿದೆ. ಹಲಾಲ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗಂಡಸ್ತನದ ಸವಾಲು ಹಾಕಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. |
![]() | ವಿದ್ಯಾರ್ಥಿಗಳ ರಕ್ಷಣೆಗೆ ಭಾರತ ಸರ್ಕಾರ ರಷ್ಯಾ ಜೊತೆಗಿನ ಸ್ನೇಹ ಬಳಸಿಕೊಳ್ಳಬಹುದಿತ್ತು: ಹೆಚ್.ಡಿ. ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗಿನ ಸಂಬಂಧ ಪರಿಗಣಿಸಿ ಭಾರತ ಸರ್ಕಾರವು ಯುದ್ಧಪೀಡಿತ ಉಕ್ರೇನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮತ್ತಷ್ಟು ವಿದ್ಯಾರ್ಥಿಗಳ ರಕ್ಷಣೆ ಮತ್ತು ಜೀವಹಾನಿಯನ್ನು ತಡೆಯಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. |
![]() | ಯುವಕನ ಕಗ್ಗೊಲೆ ಬಿಜೆಪಿ ಮತ್ತು ಕಾಂಗ್ರೆಸ್ ಸಾಧನೆ, ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣ ಮಾಡಲು ಹೊರಟಿವೆ: ಹೆಚ್ ಡಿ ಕುಮಾರಸ್ವಾಮಿಶಿವಮೊಗ್ಗದಲ್ಲಿ ನಡೆದ ಭಜರಂಗದಳ ಯುವಕನ ಕೊಲೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. |
![]() | 'ಇದು ಆರ್ ಎಸ್ಎಸ್ ಕುತಂತ್ರ, ಅವರೇ ಈ ಪೆದ್ದ ಈಶ್ವರಪ್ಪ ಬಾಯಲ್ಲಿ ಹೇಳಿಸಿರುವುದು': ಸಿದ್ದರಾಮಯ್ಯರಾಷ್ಟ್ರಧ್ವಜ ಈ ದೇಶದ 130 ಕೋಟಿ ಜನರ ಹೆಮ್ಮೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿ ಕೊಟ್ಟಿತ್ತು. ಅದಕ್ಕೆ ಅವಮಾನ ಮಾಡಿದವರು ಹೇಗೆ ಸರ್ಕಾರದಲ್ಲಿರುತ್ತಾರೆ. ಹೀಗಾಗಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | 'ಸ್ವಯಂ ಘೋಷಿತ ಸಂವಿಧಾನ ಪಂಡಿತ' ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡಿದ್ದು ಎಂತಹ ಸಂಸ್ಕೃತಿ: ಹೆಚ್ ಡಿ ಕುಮಾರಸ್ವಾಮಿಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ(Siddaramaiah) ಮತ್ತು ಹೆಚ್ ಡಿ ಕುಮಾರಸ್ವಾಮಿ(H D Kumaraswamy) ನಡುವೆ ವಾಗ್ದಾಳಿ, ಟ್ವೀಟ್ ಸಮರ ಮುಂದುವರಿದಿದೆ. |
![]() | 'ಜೆಡಿಎಸ್ ಮುಳುಗುತ್ತಿರುವ ಹಡಗು' ಎಂದ ಸಿದ್ದರಾಮಯ್ಯ; 'ಗೊಬೆಲಪ್ಪ ಬೂಸಿಭಜನೆ ಹೊಸದೇನೂ ಅಲ್ಲ' ಎಂದ ಕುಮಾರಸ್ವಾಮಿಜೆಡಿಎಸ್ ಮುಳುಗುತ್ತಿರುವ ಹಡಗು, ಉತ್ತರ ಕರ್ನಾಟಕ ಭಾಗದಲ್ಲಿ ಅದರ ಅಸ್ತಿತ್ವವೇ ಇಲ್ಲ, ಅಶೋಕ್ ಪೂಜಾರಿಯವರಿಂದ ಸ್ವಲ್ಪ ಮಟ್ಟಿಗೆ ಸದ್ದು ಮಾಡುತ್ತಿದ್ದು, ಇಂದು ಅವರು ಅಧಿಕೃತವಾಗಿ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. |
![]() | ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ. |
![]() | ಈ ವರ್ಷದ ಕನ್ನಡ ಹಬ್ಬ 'ಯುವರತ್ನ' ಪುನೀತ್ ಗೆ ಅರ್ಪಣೆ: ಹೆಚ್ ಡಿ ಕುಮಾರಸ್ವಾಮಿಕನ್ನಡಿಗರ ಪಾಲಿಗೆ ಇಂದು ನವೆಂಬರ್ 1 ಹಬ್ಬದ ದಿನ. 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಇಡೀ ಕರುನಾಡಿನಲ್ಲಿ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ಹೊತ್ತಲ್ಲೇ ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು, ಪವರ್ ಸ್ಟಾರ್, ಯುವರತ್ನ ಎಂದು ಕರೆಸಿಕೊಳ್ಳುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನರಾಗಿ ಕಾರ್ಮೋಡ ಕವಿದಿದೆ. |
![]() | ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣರಾಜ್ಯದ ಪ್ರಮುಖ ಮೂರು ಪಕ್ಷಗಳಿಗೆ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ಸಾಯಂಕಾಲ 7 ಗಂಟೆಗೆ ತೆರೆ ಬೀಳಲಿದೆ. |