- Tag results for Hanagal Bypoll
![]() | ಹಾನಗಲ್ ಉಪ ಚುನಾವಣೆ: ಬಿಜೆಪಿ 'ಪವರ್' ಕಸಿಯಿತೇ 'ಅಪ್ಪು' ಸಾವು?ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ. |
![]() | ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು: ಚರ್ಚೆಗೆ ಮುಂದಾದ ನಾಯಕರುಉಪಚುನಾವಣೆ ಫಲಿತಾಂಶವು ಭವಿಷ್ಯದ ಚುನಾವಣೆಗಳಿಗೆ ದಿಕ್ಸೂಚಿಯಾಗದಿರಬಹುದು, ಆದರೆ 2023ರ ವಿಧಾನಸಭಾ ಚುನಾವಣೆಗೆ ಕಾರಣವಾಗುವ ಸರಣಿ ಚುನಾವಣೆಗಳಿಗೆ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. |
![]() | ಹಾನಗಲ್ ನಲ್ಲಿ ಬಿಜೆಪಿ ಸೋಲು ಸಾಮೂಹಿಕ ಸೋಲು: ಸಚಿವ ವಿ ಸೋಮಣ್ಣಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿಗಾಗಿರುವ ಸೋಲು ಅದು ಸಾಮೂಹಿಕ ಸೋಲು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಹೇಳಿದ್ದಾರೆ. |
![]() | ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ. |
![]() | ಸಿಂದಗಿ-ಹಾನ್ ಗಲ್ ಉಪಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಸಾಧ್ಯತೆಸಿಂದಗಿ ಹಾಗೂ ಹಾನ್ ಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವಾರಕ್ಕಿಂತಲೂ ಕಡಿಮೆ ಅವಧಿಯಿದ್ದು, ರಾಜಕೀಯ ಪಂಡಿತರು ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಇರುವ ಸಾಧ್ಯತೆಯನ್ನು ನೋಡುತ್ತಿದ್ದಾರೆ. |
![]() | ಹಾನಗಲ್ ಉಪ ಚುನಾವಣೆಗೆ ಇನ್ನು 6 ದಿನ ಬಾಕಿ: ಘಟನಾನುಘಟಿ ನಾಯಕರ ತೀವ್ರ ಪ್ರಚಾರ, ಪರಸ್ಪರ ಟೀಕೆಹಾನಗಲ್ ಕ್ಷೇತ್ರದ ಉಪ ಚುನಾವಣೆಗೆ ಇನ್ನು ಕೇವಲ ಒಂದು ವಾರ ಬಾಕಿಯಷ್ಟೆ. ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿಯ ಘಟಾನುಘಟಿ ನಾಯಕರು ಕೊನೆಯ ಸುತ್ತುಗಳ ತೀವ್ರ ಪ್ರಚಾರ ನಡೆಸಲು ಕ್ಷೇತ್ರದಲ್ಲಿಯೇ ಠಿಕಾಣಿ ಹೂಡಿದ್ದಾರೆ. |
![]() | ಹಾನಗಲ್ ಉಪಚುನಾವಣೆ: 13 ಅಭ್ಯರ್ಥಿಗಳು ಕಣದಲ್ಲಿಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಬುಧವಾರ ನಾಲ್ಕು ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. |
![]() | ರಣೋತ್ಸಾಹದಲ್ಲಿ ರಾಜ್ಯ ರಾಜಕಾರಣ! (ನೇರ ನೋಟ)ಕೂಡ್ಲಿ ಗುರುರಾಜ ಬೊಮ್ಮಾಯಿ ಅವರಿಗೆ ವೋಟು ಟ್ರಾನ್ಸ್ಫರ್ ಮಾಡುವ ಇಂತಹ ರಾಜಕೀಯ ಶಕ್ತಿ ಇನ್ನೂ ದಕ್ಕಿಲ್ಲ. ಆದರೆ, ಸಮೂಹ ನಾಯಕರಾಗಿ ಹೊರಹೊಮ್ಮುವ ಗುಣಲಕ್ಷಣಗಳು ಅವರಲ್ಲಿವೆ. ಆ ಅವಕಾಶವೂ ಅವರಿಗೆ ಇದೆ. |