- Tag results for Harsha
![]() | ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ ಎನ್ಐಎ ಕ್ಷಿಪ್ರ ದಾಳಿ; 13 ಕಡೆ ಪರಿಶೀಲನೆಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. |
![]() | ಪ್ಯಾರಾ ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದ ಅವನಿ ಲೇಖರಾ; ಶ್ರೀಹರ್ಷ ದೇವರ್ಡಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿಟೋಕಿಯೊ ಪ್ಯಾರಾಲಿಂಪಿಕ್ಸ್ ನ ಚಾಂಪಿಯನ್ ಅವನಿ ಲೇಖರಾ ಅವರು ಇದೀಗ ಫ್ರಾನ್ಸ್ ನ ಚಟಿರಾಕ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವಕಪ್ ನ ವನಿತೆಯ 10 ಮೀ. ಏರ್ ರೈಫಲ್ ಸ್ಟಾಂಡಿಂಗ್ ಎಸ್ಎಚ್ 1ರಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. |
![]() | ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ. |
![]() | ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಆರೋಪಿಗಳ ಹೈಡ್ರಾಮಾಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ. |
![]() | RCB ಗೆ ಶಾಕ್: ಮಧ್ಯೆದಲ್ಲೇ ತಂಡ ತೊರೆದ ಕ್ರಿಕೆಟಿಗ ಹರ್ಷಲ್ ಪಟೇಲ್!ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ತಂಡದ ಬೌಲಿಂಗ್ ಟ್ರಂಪ್ ಕಾರ್ಡ್ ಆಗಿದ್ದ ಬೌಲರ್ ಹರ್ಷಲ್ ಪಟೇಲ್ ತಂಡವನ್ನು ತೊರೆದಿದ್ದಾರೆ. |
![]() | ಸಮಾಜದಲ್ಲಿ ಶಾಂತಿ ಕದಡುವುದು ಹರ್ಷ ಕೊಲೆಯ ಹಿಂದಿನ ಉದ್ದೇಶವಾಗಿತ್ತು: ಆರೋಪಪಟ್ಟಿಯಲ್ಲಿ ಎನ್ಐಎ ದಾಖಲುಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಯ ಆರೋಪಿಗಳ ಮುಖ್ಯ ಉದ್ದೇಶ ಮಾರಕ ಆಯುಧಗಳನ್ನು ಬಳಸಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟುಮಾಡುವುದು, ಭಯೋತ್ಪಾದಕ ಚಟುವಟಿಕೆಯನ್ನು ಮಾಡುವುದಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಸಲ್ಲಿಸಿರುವ ಎಫ್ಐಆರ್ ನಲ್ಲಿ ದಾಖಲಿಸಿದೆ. |
![]() | ಹರ್ಷ ಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಆರೋಪ; ತನಿಖೆಗೆ ಕೋರ್ಟ್ ಆದೇಶಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. |
![]() | ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿ: ಪ್ರಮುಖ ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ ಮೇಲೆ ದಾಳಿ?ಜನಪ್ರಿಯ ಕ್ರಿಕೆಟ್ ವೀಕ್ಷಕ ವಿವರಣೆಗಾರ ಹರ್ಷಾ ಭೋಗ್ಲೆ ಅವರ ಮೇಲಿನ ದಾಳಿಯ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |
![]() | ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಆರೋಪಿಗಳ ವಿರುದ್ಧ ಯುಎಪಿಎ ಅಡಿ ಕೇಸ್ ದಾಖಲುಬಜರಂಗದಳ ಕಾರ್ಯಕರ್ತ ಹರ್ಷ(28) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ 1967 ರ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ)ಯ... |
![]() | ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ: ರೂ.25 ಲಕ್ಷ ಪರಿಹಾರ ವಿತರಣೆಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್ ನೀಡಿದರು. |
![]() | ಆದ್ಯತೆ ಮೇರೆಗೆ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಸ್ಥಳಾಂತರಿಸಿ: ಮೃತ ನವೀನ್ ಸಹೋದರ ಒತ್ತಾಯಯುದ್ಧಪೀಡಿತ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಆದ್ಯತೆ ಮೇರೆಗೆ ಸ್ಥಳಾಂತರಿಸಬೇಕು ಎಂದು ಉಕ್ರೇನ್'ನ ಖಾರ್ಕೀವ್ ನಲ್ಲಿ ಶೆಲ್ ದಾಳಿಗೆ ಬಲಿಯಾದ ಚಳಗೇರಿಯ ನವೀನ್ ಅವರ ಸಹೋದರ ಹರ್ಷ ಅವರು ಹೇಳಿದ್ದಾರೆ. |
![]() | ಹರ್ಷ ಹತ್ಯೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಕಾಂಗ್ರೆಸ್ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಂತಹ ಪ್ರಕರಣಗಳನ್ನು ಬಿಜೆಪಿ ತನ್ನ ಚುನಾವಣಾ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ. |
![]() | ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ: ಒಂದು ವಾರ ಬಳಿಕ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳು ಪುನಾರಂಭಬಜರಂಗದಳ ಕಾರ್ಯಕರ್ತ 26 ವರ್ಷದ ಯುವಕ ಹರ್ಷ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಒಂದು ವಾರದ ಬಳಿಕ ಶಿವಮೊಗ್ಗ ನಗರದಲ್ಲಿ ಪುನಾರಂಭವಾಗಿದೆ. |
![]() | ವಾರಗಳ ಹಿಂದೆಯೇ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಚು ರೂಪಿಸಲಾಗಿತ್ತು!ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು ಹಲವು ವಾರಗಳ ಹಿಂತೆಯೇ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. |
![]() | ಶಿವಮೊಗ್ಗ: ಹಿಂಸಾಚಾರ ನಡೆದು 4 ದಿನ ಕಳೆದರೂ ಬಿಕೋ ಎನ್ನುತ್ತಿರುವ ಲಾಲ್ ಬಂದ್ ಕೇರಿ!ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಸಂಭವಿಸಿದ್ದ ಹಿಂಸಾಚಾರಕ್ಕೆ ಲಾಲ್ ಬಂದ್ ಕೇರಿಯ ನಿವಾಸಿಗಳು ಆತಂಕಕ್ಕೊಳಗಾಗಿದ್ದು, ಘಟನೆ ನಡೆದು 4 ದಿನ ಕಳೆದರೂ ಈಗಲು ಲಾಲ್ ಬಂದ್ ಕೇರಿ ಬಿಕೋ ಎನ್ನುತ್ತಿದೆ. |