- Tag results for Harsha
![]() | Nude ಫಿಲ್ಮ್ ಮಾಡ್ತೀರಾ?: ನಟ ಹರ್ಷ ವಿರುದ್ದ ನಟಿ ತನಿಷಾ ಕುಪ್ಪಂಡ ಗರಂಪೆಂಗಟನ್ ಚಿತ್ರದ ಕಾಮನಬಿಲ್ಲು ವಿಡಿಯೋ ಹಾಡಿನಲ್ಲಿ ನಟಿ ತನಿಷಾ ಕುಪ್ಪಂಡ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ಇದೇ ವಿಚಾರವಾಗಿ ಯೂಟ್ಯೂಬರ್ ಒಬ್ಬ ನೀವು Nude ಚಿತ್ರಗಳನ್ನು ಮಾಡುತ್ತೀರಾ ಎಂದು ಪ್ರಶ್ನಿಸಿದ್ದು ಇದಕ್ಕೆ ನಟಿ ಆತನ ಮೇಲೆ ಗರಂ ಆಗಿದ್ದರು. |
![]() | ಗುಜರಾತ್ನಲ್ಲಿ ಪಕ್ಷದೊಳಗೆ ತೀವ್ರಗೊಂಡ ಪೈಪೋಟಿ; ಪಕ್ಷದ ಸದಸ್ಯರಿಂದಲೇ ಬಿಜೆಪಿ ನಾಯಕನ ಹತ್ಯೆ ಆರೋಪ!ಇತ್ತೀಚೆಗಷ್ಟೇ ಪಾಟಿದಾರ್ ನಾಯಕ ಮತ್ತು ಪಕ್ಷದ ಶಾಸಕ ಹಾರ್ದಿಕ್ ಪಟೇಲ್ ಅವರನ್ನು ಬೆಂಬಲಿಸಿದ ವಿರಂಗಾಮ್ನ 45 ವರ್ಷದ ಬಿಜೆಪಿ ಮುಖಂಡ ಹರ್ಷದ್ ಗಮೋಟ್ ಅವರನ್ನು ರಾಜಕೀಯ ದ್ವೇಷದ ಕಾರಣ ಮತ್ತೋರ್ವ ಬಿಜೆಪಿ ಸದಸ್ಯರೇ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ವೇದ ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರನ್ನು ನೋಡಿ ಹೆಚ್ಚು ಪ್ರಭಾವಿತಳಾಗಿದ್ದೆ: ನಟಿ ಗಾನವಿ ಲಕ್ಷ್ಣಣ್ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ 125ನೇ ಚಿತ್ರವಾದ ವೇದ ಸಿನಿಮಾದ 'ಪುಷ್ಪ ಪುಷ್ಪ' ಹಾಡು ಎರಡು ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಚಿತ್ರದ ನಾಯಕಿ ಗಾನವಿ ಲಕ್ಷ್ಮಣ್ ಅವರು ಎಲ್ಲರ ಗಮನ ಸೆಳೆದಿದ್ದಾರೆ. 'ಮಗಳು ಜಾನಕಿ' ಎಂಬ ಧಾರಾವಾಹಿ ಮೂಲಕ ಮನೆಮಾತಾಗಿದ್ದ ನಟಿ ರಿಷಬ್ ಶೆಟ್ಟಿ ಅವರ ಹೀರೋ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದರು. |
![]() | ದುಷ್ಕರ್ಮಿಗಳು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಬೆದರಿಕೆ ಹಾಕಿಲ್ಲ: ಜಿಲ್ಲಾ ಪೊಲೀಸ್ ವರಿಷ್ಠಸೀಗೇಹಟ್ಟಿಯಲ್ಲಿ ಮೊನ್ನೆ ಅಕ್ಟೋಬರ್ 24ರಂದು ಹಳೇ ವೈಷಮ್ಯಕ್ಕೆ ಪ್ರವೀಣ್ ಎಂಬಾತನೊಂದಿಗೆ ಮಾತಿನ ಚಕಮಕಿ ನಡೆಸಿದ ದುಷ್ಕರ್ಮಿಗಳು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಸೋದರಿ ಅಶ್ವಿನಿ ಹೇಳಿಕೊಂಡಂತೆ ಅವರ ಕುಟುಂಬಕ್ಕೆ ಬೆದರಿಕೆ ಹಾಕಿಲ್ಲ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ.ಸ್ಪಷ್ಟಪಡಿಸಿದ್ದಾರೆ. |
![]() | ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ದ ವಾತಾವರಣ: ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳಿಂದ ಬೆದರಿಕೆ; ಯುವಕನ ಮೇಲೆ ಹಲ್ಲೆಹಿಂದೂ ಕಾರ್ಯಕರ್ತ ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಜೊತೆಗೆ ಓರ್ವ ಯುವಕನ ಮೇಲೆಯೂ ಕಲ್ಲಿನಿಂದ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಮತ್ತೆ ಪ್ರಕ್ಷುಬ್ದವಾತಾವರಣ ನಿರ್ಮಾಣವಾಗಿದೆ. |
![]() | ಭಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದ ಹಂತಕರು ಹಿಂದೂ ದ್ವೇಷಿಗಳು- ಎನ್ ಐಎಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಹರ್ಷವನ್ನು ಕೊಲ್ಲುವಾಗ ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ. |
![]() | ದಿಗಂತ್ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ನಾಯಕಿಯಾಗಿ ಧನು ಹರ್ಷಾ ಆಯ್ಕೆ!ಸ್ಯಾಂಡಲ್ವುಡ್ನ ಹೊಸ ಪ್ರತಿಭೆ ಧನು ಹರ್ಷ, ಸಮರ್ಥ್ ಬಿ ಕಡಕೋಳ್ ನಿರ್ದೇಶನದ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್ ನಾಯಕನಟನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಧನು ಕಾಣಿಸಿಕೊಳ್ಳಲಿದ್ದಾರೆ. |
![]() | ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ ಎನ್ಐಎ ಕ್ಷಿಪ್ರ ದಾಳಿ; 13 ಕಡೆ ಪರಿಶೀಲನೆಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. |
![]() | ಪ್ಯಾರಾ ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದ ಅವನಿ ಲೇಖರಾ; ಶ್ರೀಹರ್ಷ ದೇವರ್ಡಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿಟೋಕಿಯೊ ಪ್ಯಾರಾಲಿಂಪಿಕ್ಸ್ ನ ಚಾಂಪಿಯನ್ ಅವನಿ ಲೇಖರಾ ಅವರು ಇದೀಗ ಫ್ರಾನ್ಸ್ ನ ಚಟಿರಾಕ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವಕಪ್ ನ ವನಿತೆಯ 10 ಮೀ. ಏರ್ ರೈಫಲ್ ಸ್ಟಾಂಡಿಂಗ್ ಎಸ್ಎಚ್ 1ರಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. |
![]() | ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ. |
![]() | ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಆರೋಪಿಗಳ ಹೈಡ್ರಾಮಾಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ. |
![]() | RCB ಗೆ ಶಾಕ್: ಮಧ್ಯೆದಲ್ಲೇ ತಂಡ ತೊರೆದ ಕ್ರಿಕೆಟಿಗ ಹರ್ಷಲ್ ಪಟೇಲ್!ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ತಂಡದ ಬೌಲಿಂಗ್ ಟ್ರಂಪ್ ಕಾರ್ಡ್ ಆಗಿದ್ದ ಬೌಲರ್ ಹರ್ಷಲ್ ಪಟೇಲ್ ತಂಡವನ್ನು ತೊರೆದಿದ್ದಾರೆ. |
![]() | ಸಮಾಜದಲ್ಲಿ ಶಾಂತಿ ಕದಡುವುದು ಹರ್ಷ ಕೊಲೆಯ ಹಿಂದಿನ ಉದ್ದೇಶವಾಗಿತ್ತು: ಆರೋಪಪಟ್ಟಿಯಲ್ಲಿ ಎನ್ಐಎ ದಾಖಲುಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಯ ಆರೋಪಿಗಳ ಮುಖ್ಯ ಉದ್ದೇಶ ಮಾರಕ ಆಯುಧಗಳನ್ನು ಬಳಸಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟುಮಾಡುವುದು, ಭಯೋತ್ಪಾದಕ ಚಟುವಟಿಕೆಯನ್ನು ಮಾಡುವುದಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಸಲ್ಲಿಸಿರುವ ಎಫ್ಐಆರ್ ನಲ್ಲಿ ದಾಖಲಿಸಿದೆ. |
![]() | ಹರ್ಷ ಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಆರೋಪ; ತನಿಖೆಗೆ ಕೋರ್ಟ್ ಆದೇಶಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. |
![]() | ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿ: ಪ್ರಮುಖ ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ ಮೇಲೆ ದಾಳಿ?ಜನಪ್ರಿಯ ಕ್ರಿಕೆಟ್ ವೀಕ್ಷಕ ವಿವರಣೆಗಾರ ಹರ್ಷಾ ಭೋಗ್ಲೆ ಅವರ ಮೇಲಿನ ದಾಳಿಯ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |