- Tag results for Haryana
![]() | ಎಸ್ಯುವಿಗೆ ಡಿಕ್ಕಿ ಹೊಡೆದ ನೀಲಗಾಯ್; ಕಾಂಗ್ರೆಸ್ ನಾಯಕ ಭೂಪಿಂದರ್ ಹೂಡಾ ಅಪಾಯದಿಂದ ಪಾರುಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಭಾನುವಾರ ಹರಿಯಾಣದ ಹಿಸ್ಸಾರ್ ಜಿಲ್ಲೆಯ ಬರ್ವಾಲಾ ಬಳಿ ಹಾದುಹೋಗುತ್ತಿದ್ದಾಗ ಅವರಿದ್ದ ಎಸ್ಯುವಿಗೆ 'ನೀಲಗಾಯ್' ಡಿಕ್ಕಿ ಹೊಡೆದಿದೆ. ಅವರು ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೊರೊನಾವೈರಸ್ ಸೋಂಕು ಪ್ರಕರಣಗಳ ತ್ವರಿತ ಉಲ್ಬಣ: ಹಲವು ರಾಜ್ಯಗಳಲ್ಲಿ ಕೋವಿಡ್ ನಿರ್ಬಂಧ ಜಾರಿಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಹಲವಾರು ರಾಜ್ಯಗಳು ಮತ್ತೆ ಮಾಸ್ಕ್ಗಳನ್ನು ಕಡ್ಡಾಯಗೊಳಿಸಿದ್ದು, ಇತರರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿವೆ. |
![]() | ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!16 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ 'ಪ್ರಾಮಾಣಿಕ ಪ್ರಶಸ್ತಿ' ಪಡೆದಿದ್ದ ಮಹಿಳಾ ಎಸ್ಐ: ವಿಡಿಯೋ ವೈರಲ್!ಪ್ರಮಾಣಿಕತೆಗಾಗಿ ಪ್ರಶಸ್ತಿ ಪಡೆದಿದ್ದ ಭಿವಾನಿಯಲ್ಲಿ ಬವಾನಿ ಖೇಡಾ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಲಂಚ ಪಡೆಯುತ್ತಿದ್ದಾಗ ವಿಜಿಲೆನ್ಸ್ ತಂಡ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಹಿಸಾರ್ ಮತ್ತು ಭಿವಾನಿ ವಿಜಿಲೆನ್ಸ್ ಇಲಾಖೆಯ ಜಂಟಿ ತಂಡವು ಅವರನ್ನು ಬಂಧಿಸಿದೆ. |
![]() | ಗೋ ಸೇವಾ ಆಯೋಗ ರಚನೆಗೆ ಮಹಾ ಸಂಪುಟ ಒಪ್ಪಿಗೆ, ಹರ್ಯಾಣ, ಯುಪಿ ಮಾದರಿಯಲ್ಲಿ ಇರಲಿದ್ದಾರೆ ಗೋ ರಕ್ಷಕರು!ಬೀಫ್ ನಿಷೇಧ ಹಾಗೂ ಗೋಹತ್ಯೆ ನಿಷೇಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಗೋ ಸೇವಾ ಆಯೋಗ ರಚನೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. |
![]() | ಚಲಿಸುತ್ತಿದ್ದ ಕಾರಿನಿಂದ ಕೆರೆನ್ಸಿ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ! ವಿಡಿಯೋ ವೈರಲ್ಚಲಿಸುತ್ತಿದ್ದ ಕಾರಿನಿಂದ ಕರೆನ್ಸಿ ನೋಟುಗಳನ್ನು ವ್ಯಕ್ತಿಯೊಬ್ಬ ರಸ್ತೆಗೆ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹರಿಯಾಣದ ಗುರು ಗ್ರಾಮದಲ್ಲಿ ಈ ಘಟನೆ ನಡೆದಿದೆ. |
![]() | ಹರಿಯಾಣದಲ್ಲಿ ಬಸ್ಗೆ ಟ್ರಕ್ ಡಿಕ್ಕಿ, ಎಂಟು ಮಂದಿ ಸಾವುಹರಿಯಾಣದ ಅಂಬಾಲ ಜಿಲ್ಲೆಯ ಕಕ್ಕರ್ ಮಜ್ರಾ ಗ್ರಾಮದ ಬಳಿ ಶುಕ್ರವಾರ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಮ್ ರಹೀಮ್ ಸರಣಿ ಹಂತಕ ಅಲ್ಲ: ಡೇರಾ ಮುಖ್ಯಸ್ಥನಿಗೆ ಪೆರೋಲ್ ಸಮರ್ಥಿಸಿಕೊಂಡ ಹರಿಯಾಣ ಸರ್ಕಾರಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ ನೀಡಿರುವ ಪೆರೋಲ್ ಅನ್ನು ಹರಿಯಾಣ ಸರ್ಕಾರ ಸಮರ್ಥಿಸಿಕೊಂಡಿದ್ದು, ಅವರು 'ಕಠಿಣ ಕೈದಿ' ವರ್ಗದ ಅಡಿಯಲ್ಲಿ ಬರುವುದಿಲ್ಲ... |
![]() | ಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರು ಮುಸ್ಲಿಂ ವ್ಯಕ್ತಿಗಳು: ಆರು ಮಂದಿಯನ್ನು ವಶಕ್ಕೆ ಪಡೆದ ರಾಜಸ್ಥಾನ ಪೊಲೀಸರುಹರಿಯಾಣದಲ್ಲಿ ಇಬ್ಬರು ಮುಸ್ಲಿಂ ಪುರುಷರ ಸಾವಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಅವರಿಬ್ಬರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದ ನಂತರ ಅವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕಾರಿನಲ್ಲಿ ಇಬ್ಬರು ಸಜೀವ ದಹನ: ಕೃತ್ಯದ ಹಿಂದೆ ಭಜರಂಗದಳದ ಕೈವಾಡ, ಆರೋಪ ನಿರಾಕರಿಸಿದ ಆರೋಪಿಗಳುರಾಜಸ್ಥಾನದ ಭಾರತ್ ಪುರ ಜಿಲ್ಲೆಯಿಂದ ಅಪಹರಿಸಲಾದ ಇಬ್ಬರು ವ್ಯಕ್ತಿಗಳು ಹರಿಯಾಣದ ಬಿವಾನಿ ಜಿಲ್ಲೆಯಲ್ಲಿ ಕಾರೊಂದರಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. |
![]() | ಆಸ್ಪತ್ರೆ ಸಿಬ್ಬಂದಿಗೆ ಜೀನ್ಸ್, ಸ್ಕರ್ಟ್ಗಳು, ಮೇಕಪ್ ಮತ್ತು 'ಫಂಕಿ' ಹೇರ್ಸ್ಟೈಲ್ ನಿಷೇಧಿಸಿದ ಹರ್ಯಾಣ ಸರ್ಕಾರಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ಇತರ ಸಿಬ್ಬಂದಿಗೆ ಮೇಕಪ್, "ಫಂಕಿ ಹೇರ್ ಸ್ಟೈಲ್" ಮತ್ತು ಉದ್ದನೆಯ ಉಗುರು ಬಿಡುವುದನ್ನು ಹರ್ಯಾಣ ಸರ್ಕಾರ ನಿಷೇಧಿಸಿದೆ. |
![]() | ಹರಿಯಾಣ: ಮದುವೆಯಿಂದ ವಾಪಸ್ಸಾಗುತ್ತಿದ್ದವರು ಮಸಣಕ್ಕೆ; ಭೀಕರ ಅಪಘಾತದಲ್ಲಿ ಮೂವರು ಸಾವು, 7 ಮಂದಿಗೆ ಗಾಯಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವರಿ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. |
![]() | 3000 ರೂಪಾಯಿಗಾಗಿ ದಲಿತ ಯುವಕನಿಗೆ ತೀವ್ರ ಥಳಿತ, ಚಿಕಿತ್ಸೆ ಫಲಸದೆ ಸಾವು!ಮೂರು ಸಾವಿರ ರುಪಾಯಿಗಾಗಿ ದಲಿತ ಯುವಕನೋರ್ವನಿಗೆ ನಾಲ್ವರು ಯುವಕರು ತೀವ್ರವಾಗಿ ಥಳಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿರುವ ಘಟನೆ ಗುರುಗ್ರಾಮ್ ನಲ್ಲಿ ನಡೆದಿದೆ. |
![]() | ಹರಿಯಾಣ: ಪೊಲೀಸ್ ಠಾಣೆಯಲ್ಲಿ ಆರೋಪಿಗೆ ಚಹಾ ಸೇವೆ, ಇಬ್ಬರು ಪೊಲೀಸರ ಅಮಾನತುವಂಚನೆಯ ಆರೋಪಿಗೆ ಟೀ ಪೂರೈಸಿದ ವಿಡಿಯೋ ವೈರಲ್ ಆದ ನಂತರ ಇಬ್ಬರು ಪೊಲೀಸರನ್ನು ಹರಿಯಾಣದ ಗೃಹ ಸಚಿವ ಅನಿಲ್ ವಿಜ್ ಸೇವೆಯಿಂದ ಅಮಾನತು ಪಡಿಸಿದ್ದಾರೆ. ಕೈಥಲ್ ಜಿಲ್ಲೆಯ ಪುಂದ್ರಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ದೂರುದಾರ ಮಹಿಳೆಯೊಬ್ಬರು ವಿಡಿಯೋ ತೋರಿಸಿದ ಕೂಡಲೇ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಗೃಹ ಸಚಿವರು ಆದೇಶಿಸಿದ್ದಾರೆ. |
![]() | ಹರಿಯಾಣ, ಪಂಜಾಬ್ ಗಢಗಢ: ನರ್ನಾಲ್ ತಾಪಮಾನ 2.5 ಡಿಗ್ರಿ ಸೆಲ್ಸಿಯಸ್ಉತ್ತರ ಭಾರತ ಶೀತ ಹಾಗೂ ಮಂಜು ಮುಸುಕಿದ ವಾತಾವರಣದಿಂದ ಗಢಗಢ ನಡುಗುತ್ತಿದ್ದು, ಹರಿಯಾಣ ಮತ್ತು ಪಂಜಾಬ್ನ ಹಲವು ಸ್ಥಳಗಳಲ್ಲಿ ಶುಕ್ರವಾರ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ. |