- Tag results for Hassan
![]() | ಹಾಸನ, ಕೊಡಗು, ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಂಪಿಸಿದ ಭೂಮಿ: ನಸುಕಿನ ಸವಿನಿದ್ದೆಯಲ್ಲಿದ್ದವರನ್ನು ಬಡಿದೆಪ್ಪಿಸಿದ ಭೂಕಂಪಕಾಫಿನಾಡು ಕೊಡಗು ಜಿಲ್ಲೆಯ ಹಲವೆಡೆ ಮತ್ತು ಬಯಲುಸೀಮೆ ಹಾಸನದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದ್ದು ಜನತೆಯಲ್ಲಿ ಆತಂಕ ಸೃಷ್ಟಿಸಿತು. |
![]() | ಹಾಸನ: ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದ ಸರ್ಕಾರರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಹಾಸನ ನಗರಸಭೆ ಜೆಡಿಎಸ್ ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ವಹಿಸಿಕೊಂಡಿದೆ. |
![]() | ವಿಗ್ರಹ ವಿರೂಪ ಪ್ರಕರಣ: ನಾಲ್ವರ ಬಂಧನಅರಸೀಕೆರೆ ಸಮೀಪದ ಮಾಲೇಕಲ್ ತಿರುಪತಿ ದೇವಸ್ಥಾನದ ಪಕ್ಕದಲ್ಲಿರುವ ಮ್ಯೂಸಿಯಂನಲ್ಲಿ ವಿಗ್ರಹಗಳನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸೀಕೆರೆ ಪೊಲೀಸರು ಸೋಮವಾರ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. |
![]() | ಹಾಸನದಲ್ಲಿ ನಗರಸಭೆ ಸದಸ್ಯನ ಹತ್ಯೆ: 12 ಗಂಟೆಗಳಲ್ಲಿ ಇಬ್ಬರ ಬಂಧನಹಾಸನದಲ್ಲಿ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. |
![]() | ಜೆಡಿಎಸ್ ನಗರಸಭಾ ಸದಸ್ಯ ಪ್ರಶಾಂತ್ ನಾಗರಾಜು ಬರ್ಭರ ಹತ್ಯೆ: ಹಾಸನದಲ್ಲಿ ಸ್ವಯಂಪ್ರೇರಿತ ಬಂದ್, ಆರೋಪಿಗಳ ಪತ್ತೆಗೆ ತಂಡ ರಚನೆನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಬರ್ಭರವಾಗಿ ಹತ್ಯೆಗೀಡಾದ ಜೆಡಿಎಸ್ ನಗರಪಾಲಿಕೆ ಸದಸ್ಯ ಪ್ರಶಾಂತ್ ಶವ ಹಾಸನದ ಶವಾಗಾರದಲ್ಲಿಡಲಾಗಿದ್ದು ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ. |
![]() | ಹಾಸನ: ದುಷ್ಕರ್ಮಿಗಳಿಂದ ಬೈಕನ್ ನಲ್ಲಿ ತೆರಳುತ್ತಿದ್ದ ಜೆಡಿಎಸ್ ನಗರಸಭೆ ಸದಸ್ಯನ ಭೀಕರ ಹತ್ಯೆಬೈಕ್ ನಲ್ಲಿ ತೆರಳುತ್ತಿದ್ದ ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಅವರನ್ನು ದುಷ್ಕರ್ಮಿಗಳು ಬುಧವಾರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. |
![]() | ಹಾಸನ: ಭಾರಿ ಮಳೆಗೆ ಓರ್ವ ವ್ಯಕ್ತಿ ಸಾವು, ಜನಜೀವನ ಅಸ್ತವ್ಯಸ್ಥ24 ಗಂಟೆಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಾಸನ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಸಂಬಂಧಿತ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. |
![]() | ಒಬ್ಬ ಡಿಸಿಗಾಗಿ ನಾಲ್ಕು ಗಂಟೆ ನಿಲ್ಲೋದಕ್ಕೆ ನಾನೇನು ದನ ಕಾಯೋನಾ?: ಎಚ್ ಡಿ ರೇವಣ್ಣ ಆಕ್ರೋಶಯಾವಾಗ್ಲೂ ಬಿಜೆಪಿ ಸರ್ಕಾರ ಇರುತ್ತೆ ಅನ್ಕೊಂಡಿದ್ದಾರೆ. ನಾನು ಇಪ್ಪತ್ತೈದು ವರ್ಷದಿಂದ ಎಲ್ಲವನ್ನೂ ನೋಡಿದ್ದೇನೆ. ಒಬ್ಬ ಶಾಸಕ ಧರಣಿ ಕೂತಿದ್ದಾನೆ ಎಂದರೆ ಸ್ಥಳಕ್ಕೆ ಒಬ್ಬ ಜಿಲ್ಲಾಧಿಕಾರಿ ಆದವರು ಬರುವುದಿಲ್ಲ ಎಂದರೆ ನಾನೇನು ದನ ಕಾಯೋನಾ? |
![]() | ಸಂಸದೆ ಸುಮಲತಾ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ- ಆರ್.ಅಶೋಕಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ಹೇಳಿದರು. |
![]() | ಐದು ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ: ಡಾ. ಅಶ್ವತ್ಥ ನಾರಾಯಣರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜೊತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗಾವಕಾಶ ಲಭ್ಯವಾಗಲಿದೆ. |
![]() | ಹಾಸನ: ಕೆಎಸ್ಆರ್ಟಿಸಿ ಬಸ್- ಕಾರು ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸಾವುಹಾಸನ ಜಿಲ್ಲೆ ಬೇಲೂರು ಸಮೀಪ ಮಂಗಳವಾರ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. |
![]() | ಕವನ ಸುಂದರಿ: ಹೆಚ್.ಆರ್. ಸುಜಾತಾ, ಹಾಸನ: ಕವನದ ಶೀರ್ಷಿಕೆ: ನಿಂತೇ ಇರುವ ಮರಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ಕವನ ಸುಂದರಿ: ಮಮತಾ ಅರಸೀಕೆರೆ: ಕವನದ ಶೀರ್ಷಿಕೆ: ಗಮ್ಮತ್ತನ್ನೇ ಸೃಷ್ಟಿಸಿಬಿಟ್ಟಿದೆಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ಡಿಜಿಟಲ್ ಪರದೆ ಹಿಂದಿನ ಡೇಂಜರ್: ಸೈಬರ್ ಜಗತ್ತಿನಲ್ಲಿ ನಾವು ಪಾಲಿಸಬೇಕಾದ 5 ಪಾಲಿಸಿಗಳುಇಂದಿನ ಕಾಲದಲ್ಲಿ ಪ್ರತಿಯೊಬ್ಬರು ಸೈಬರ್ ಲಾ ನಿಯಮಗಳನ್ನು ತಿಳಿದುಕೊಂಡರೆ ತೊಂದರೆಗಳಿಂದ ಪಾರಾಗಬಹುದು. ಭಾರತದಲ್ಲಿ ಸೈಬರ್ ಲಾ ಅನ್ನು 'ಇನ್ ಫಾರ್ಮೇಶನ್ ಟೆಕ್ನಾಲಜಿ ಆಕ್ಟ್' ಎನ್ನುತ್ತಾರೆ. |
![]() | ಹಾಸನ: ಅಳಿವಿನಂಚಿನಲ್ಲಿರುವ ಮೌಸ್ ಡೀರ್ ಬೇಟೆ, ಮೂವರ ಬಂಧನಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಅರಣ್ಯದ ಬಳಿ ಬುಧವಾರ ಅಳಿವಿನಂಚಿನಲ್ಲಿರುವ ಮೌಸ್ ಡೀರ್ ಬೇಟೆಯಾಡುತ್ತಿದ್ದ ಮೂವರನ್ನು ಯಸಳೂರು ವ್ಯಾಪ್ತಿಯ ಅರಣ್ಯಾಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಬಂಧಿಸಿದ್ದಾರೆ. |