- Tag results for Hassan
![]() | ಹಾಸನ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳಿಗೆ ಕೊರೋನಾ ಸೋಂಕು, ಭಾಗಿಯಾಗಿದ್ದ 130 ಮಂದಿಗೂ ಸೋಂಕು?ಹಾಸನ ಜಿಲ್ಲೆಯಲ್ಲಿ ನಡೆದಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ್ದ ವರಿಷ್ಠಾಧಿಕಾರಿಗಳಿಗೆ ಕೊರೋನಾ ಸೋಂಕು ತಗಲಿದ್ದು, ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಲ್ಲ 130 ಮಂದಿಗೂ ಸೋಂಕು ತಗುಲಿದೆಯೇ ಎಂಬ ಅನುಮಾನ ಕಾಡುತ್ತಿದೆ. |
![]() | ಹಾಸನ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮಹಿಳಾ ಪೇದೆ ಅಮಾನತು, ಪಾರ್ಟಿ ಆಯೋಜಿಸಿದ್ದ ಪುತ್ರನಿಗಾಗಿ ತೀವ್ರ ಶೋಧಹಾಸನ ಜಿಲ್ಲೆಯ ಆಲೂರು ನಂದಿಪುರ ಎಸ್ಟೇಟ್ ರೆಸಾರ್ಟ್ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಗರ ಸೆನ್ ಪೊಲೀಸ್ ಠಾಣಾ ಮಹಿಳಾ ಕಾನ್ಸ್ಟೇಬಲ್ನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. |
![]() | ತಮಿಳಿನ ಖ್ಯಾತ ನಟ ವಿವೇಕ್ ಹಠಾತ್ ನಿಧನ: ಪ್ರಧಾನಿ ಮೋದಿ, ದುಃಖತಪ್ತ ಚಿತ್ರರಂಗ ಕಂಬನಿತಮಿಳು ನಟ,ಹಾಸ್ಯ ಕಲಾವಿದ ವಿವೇಕ್ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಸುಕಿನ ಜಾವ ಮೃತಪಟ್ಟಿದ್ದು ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರು, ಕಲಾವಿದರು ಕಂಬನಿ ಮಿಡಿದಿದ್ದಾರೆ. |
![]() | ಹಾಸನ: ಮದುವೆಗೆ ನಿರಾಕರಿಸಿದ ಸೋದರಿಯರ ಮೇಲೆ ಮಚ್ಚಿನಿಂದ ಹಲ್ಲೆ!ಮದುವೆಗೆ ನಿರಾಕರಿಸಿದ್ದ ಸೋದರಿಯರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ವ್ಯಕ್ತಿಯೊಬ್ಬನನ್ನು ಹಾಸನ ಜಿಲ್ಲಾ ಪೋಲೀಸರು ಬಂಧಿಸಿದ್ದಾರೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ: ರಜಿನಿಕಾಂತ್, ಕಮಲ್ ಹಾಸನ್, ಚಿದು ಸೇರಿದಂತೆ ಹಲವು ಖ್ಯಾತನಾಮರಿಂದ ಮತದಾನತಮಿಳುನಾಡು ವಿಧಾನಸಭೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾರತೀಯ ಚಿತ್ರರಂಗದ ಖ್ಯಾತನಾಮರು ಮತ್ತು ಇತ್ತೀಚೆಗೆ ರಾಜಕೀಯ ಪ್ರವೇಶ ಮಾಡಿದ್ದ ರಜಿನಿಕಾಂತ್, ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. |
![]() | ರಾಜ್ಯದಲ್ಲಿ ಮತ್ತೊಂದು ಸ್ಫೋಟ ದುರಂತ: ಓರ್ವ ಸಾವು, ಇನ್ನಿಬ್ಬರಿಗೆ ಗಾಯಸ್ಫೋಟಕಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ ಇನ್ನಿಬ್ಬರಿಗೆ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆ ಹಾಸನ ತಾಲೂಕು ಚಾಕೇನಹಳ್ಲಿಯಲ್ಲಿ ನಡೆದಿದೆ. |
![]() | ಹಾಸನ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!ಹಾಸನದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಗ್ರಾಮಗಳ ಮೇಲೆ ಆನೆಗಳ ದಾಳಿ ತಡೆಯಲು ರೈಲ್ವೇ ಹಳಿ ಬ್ಯಾರಿಕೇಡ್ ನಿರ್ಮಾಣ: ಅರಣ್ಯ ಇಲಾಖೆಯ 'ಹಳೇ' ಮಾಸ್ಟರ್ ಪ್ಲಾನ್ಗ್ರಾಮಗಳ ಮೇಲೆ ಆನೆಗಳ ದಾಳಿ ತಡೆಯಲು ಅರಣ್ಯ ಇಲಾಖೆ ರೈಲ್ವೇ ಹಳಿ ಬ್ಯಾರಿಕೇಡ್ ನಿರ್ಮಾಣಕ್ಕೆ ಮುಂದಾಗಿದ್ದು, ಅರಣ್ಯ ಇಲಾಖೆಯ ಈ 'ಹಳೇ' ಮಾಸ್ಟರ್ ಪ್ಲಾನ್ ನಿಂದಾಗಿ ಅರಣ್ಯಗಳ ಸಮೀಪದ ಗ್ರಾಮಸ್ಥರು ನಿಟ್ಟಿಸಿರು ಬಿಡುವಂತಾಗಿದೆ. |
![]() | ಹಾಲೇಬೇಲೂರು ಗ್ರಾಮದಲ್ಲಿ ಚನ್ನಕೇಶವ ಸ್ವಾಮಿ ಮೂಲ ವಿಗ್ರಹ ಪತ್ತೆಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದಲ್ಲಿ ಚನ್ನಕೇಶವ ಸ್ವಾಮಿಯ ಮೂಲ ವಿಗ್ರಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. |
![]() | ಹಾಸನ: ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ.ಡಿ.ಬಸವರಾಜ್ ನಿಧನಮಾಜಿ ಶಿಕ್ಷಣ ಸಚಿವ, ಹಾಸನ ಜಿಲ್ಲೆಯ ಬಾಳ್ಳುಪೇಟೆ ನಿವಾಸಿ ಬಿ.ಡಿ.ಬಸವರಾಜ್(85) ಇಂದು ಮುಂಜಾನೆ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. |
![]() | ಹಾಸನ ಬಳಿ ಆಸಿಡ್ ಲಾರಿ ಪಲ್ಟಿ, ಭೀಕರ ದುರಂತದಲ್ಲಿ ಮೂವರ ದುರ್ಮರಣಹಾಸನ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ನಂತರ ಬೆಂಕಿ ದುರಂತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ನಡೆದಿದೆ. |
![]() | ರಸ್ತೆ ನಿರ್ಮಾಣ ಕೈಬಿಟ್ಟ ಯಶ್ ಕುಟುಂಬ, ವಿವಾದ ಇತ್ಯರ್ಥ!ಕೆಲ ದಿನಗಳಿಂದ ವಿವಾದ ಸೃಷ್ಟಿಸಿದ್ದ ನಟ ಯಶ್ ಫಾರ್ಮ್ ಹೌಸ್ ಗೆ ರಸ್ತೆ ನಿರ್ಮಾಣ ಸಮಸ್ಯೆ ಸೌಹಾರ್ದಯುತ ಮಾತುಕತೆ ಮೂಲಕ ಇತ್ಯರ್ಥಗೊಂಡಿದೆ. |
![]() | ಕಾಂಚೀಪುರ: ನಟ ಕಮಲ್ ಹಾಸನ್ ಕಾರಿನ ಮೇಲೆ ಅಪರಿಚಿತ ವ್ಯಕ್ತಿಯಿಂದ ದಾಳಿ ಯತ್ನತಮಿಳುನಾಡು ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ನಟ ಹಾಗೂ ಮಕ್ಕಳ ನೀಧಿಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಕಾರಿನ ಮೇಲೆ ಅಪರಿಚಿತರು ದಾಳಿ ನಡೆಸಿದ ಘಟನೆ ಭಾನುವಾರ ರಾತ್ರಿ 11.14ರ ವೇಳೆಗೆ ನಡೆದಿದೆ. |
![]() | ಚಿತ್ರನಟ ಏನು ಬೇಕಾದ್ರೂ ಮಾಡಬಹುದಾ?: ಯಶ್ ವಿರುದ್ಧ ರೈತಸಂಘ ಗರಂಜಮೀನು ವಿವಾದಕ್ಕೆ ಸಂಬಂಧಿಸಿ ಚಿತ್ರನಟ ಯಶ್ ವಿರುದ್ಧ ರೈತರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರೈತರ ಪ್ರಗತಿಯ ಬಗ್ಗೆ ಮಾತನಾಡುವ ನಟ, ತನ್ನ ಜಮೀನು ಉಳಿಸಿಕೊಳ್ಳುವ ಸಲುವಾಗಿ ಅಕ್ರಮವಾಗಿ ರಸ್ತೆ ನಿರ್ಮಿಸಲು ಹೊರಟಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದೆ. |
![]() | ನಾನು ಹಾಸನದವನು, ಎಲ್ಲಿ ಬೇಕಾದರೂ ಜಮೀನು ತೆಗೆದುಕೊಳ್ತೀನಿ: ನಟ ಯಶ್ ಗರಂರಸ್ತೆ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ನಡೆದ ಗಲಾಟೆ ಕುರಿತಂತೆ ನಟ ಯಶ್ ಪ್ರತಿಕ್ರಿಯಿಸಿದ್ದು, ನಾನು ಹಾಸನದವನೂ ಹೌದು. ಅದಕ್ಕಿಂತ ಹೆಚ್ಚಾಗಿ ಕರ್ನಾಟಕದವನು. ಎಲ್ಲಿ ಬೇಕಾದರೂ ಜಮೀನು ಕೊಂಡುಕೊಳ್ತೀನಿ ಎಂದಿದ್ದಾರೆ. |