social_icon
  • Tag results for Health

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ; ಆಸ್ಪತ್ರೆ ದಾಖಲಾತಿ, ಸಾವಿನ ಪ್ರಮಾಣ ಹೆಚ್ಚಾಗಿಲ್ಲ: ಕೇಂದ್ರ

ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿರುವ ಮಧ್ಯೆ, ಕೋವಿಡ್ ನಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಅಥವಾ ಸಾವಿನ ಪ್ರಮಾಣದಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಕೇಂದ್ರ ಸರ್ಕಾರ....

published on : 23rd March 2023

ಒಸಡು ಮತ್ತು ಹಲ್ಲುಗಳ ಆರೈಕೆ ಹೇಗೆ? ಇಲ್ಲಿವೆ ಕೆಲವು ಟಿಪ್ಸ್...

ಆರೋಗ್ಯ ಉತ್ತಮವಾಗಿರಬೇಕೆಂದರೆ ಬಾಯಿಯ ಆರೋಗ್ಯ ಅತ್ಯಂತ ಮುಖ್ಯವಾಗುತ್ತದೆ. ಆದರೆ, ಸಾಕಷ್ಟು ಜನರು ಬಾಯಿಯ ಆರೋಗ್ಯವನ್ನು ಲಘುವಾಗಿ ಪರಿಗಣಿಸುವುದುಂಟು. ಆದರೆ, ಬಾಯಿಯ, ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿ ಇಟ್ಟುಕೊಳ್ಳುವ ಮುಖ್ಯವಾಗಿದೆ.

published on : 23rd March 2023

ಭಾರತದಲ್ಲಿ ಐದು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್-19 ಪ್ರಕರಣ ದಾಖಲು

ದೇಶದಲ್ಲಿ 140 ದಿನಗಳಲ್ಲೇ ಅತಿ ಹೆಚ್ಚು 1,300 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

published on : 23rd March 2023

ಮಹಿಳೆಯರಲ್ಲಿ ಪೌಷ್ಟಿಕತೆ: ಕುಟುಂಬಕ್ಕೆ ಆಧಾರಸ್ತಂಭವಾದ ಮಹಿಳೆಗೆ ಪೌಷ್ಟಿಕ ಆಹಾರ ಎಷ್ಟು ಮುಖ್ಯ ಗೊತ್ತಾ?

ಊಟ ಬಲ್ಲವನಿಗೆ ರೋಗವಿಲ್ಲ ,ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತಿರುವಂತದ್ದೇ .ಏನು ತಿನ್ನಬೇಕು? ಯಾವಾಗ ತಿನ್ನಬೇಕು?ತಿನ್ನುವ ಆಹಾರ ಹೇಗಿರಬೇಕು? ಎಂಬುದನ್ನು ನಾವು ಚೆನ್ನಾಗಿ ಅರಿತಿದ್ದರೆ ರೋಗಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು ಎಂಬುದೇ ಈ ಮಾತಿನ ಅರ್ಥ.

published on : 23rd March 2023

ಪ್ರಚಾರದ ವೇಳೆ ಜನರಿಗೆ ಉಡುಗೊರೆ ನೀಡುವ ಬದಲು ಆರೋಗ್ಯ ತಪಾಸಣೆಗಳ ನಡೆಸಿ: ರಾಜಕೀಯ ನಾಯಕರಿಗೆ ತಜ್ಞರ ಸಲಹೆ

ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ನಾಯಕರು, ಜನರಿಗೆ ಉಡುಗೊರೆಗಳ ನೀಡುವ ಬದಲು ಹೃದ್ರೋಗ, ಮಧುಮೇಹ ಮತ್ತು ನೆಫ್ರಾಲಜಿ ಕ್ಷೇತ್ರದ ಆರೋಗ್ಯ ವೃತ್ತಿಪರರೊಂದಿಗೆ ಉಚಿತ ಆರೋಗ್ಯ ತಪಾಸಣೆಗಳ ನಡೆಸಿ ಎಂದು ರಾಜಕೀಯ ನಾಯಕರಿಗೆ ತಜ್ಞರು ಸಲಹೆ ನೀಡಿದ್ದಾರೆ.

published on : 22nd March 2023

ಕೋವಿಡ್ ಪ್ರಕರಣಗಳ ಏರಿಕೆ: 24 ಗಂಟೆಗಳಲ್ಲಿ 918 ಹೊಸ ಕೊರೊನಾವೈರಸ್ ಸೋಂಕು, ನಾಲ್ವರು ಸಾವು

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

published on : 20th March 2023

ಮಾನಸಿಕ ಆರೋಗ್ಯ ಕುರಿತ ಸ್ಟಾರ್ಟಪ್ ಪ್ರಸ್ತುತಪಡಿಸಿದ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ!

ಸಿಲಿಕಾನ್ ಸಿಟಿ ಬೆಂಗಳೂರಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ರಾಶಿ ಅಗರ್ವಾಲ್ (20 ವರ್ಷ) ಅವರು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಇತರರೊಂದಿಗೆ ಸಂವಹನ ನಡೆಸಲು ಸ್ಟಾರ್ಟಪ್ ವೇದಿಕೆ ಪ್ರಸ್ತುತಪಡಿಸಿದ್ದಾರೆ.

published on : 19th March 2023

ಕರ್ನಾಟಕದ ಗಡಿ ಗ್ರಾಮಗಳಲ್ಲಿನ ಆರೋಗ್ಯ ಯೋಜನೆ ಆದೇಶ ಕೂಡಲೇ ಹಿಂಪಡೆಯಿರಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ

ಕರ್ನಾಟಕದ ಗಡಿಭಾಗದಲ್ಲಿರುವ 865 ಗ್ರಾಮಗಳಲ್ಲಿ ಆರೋಗ್ಯ ಯೋಜನೆಯಾದ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ (ಎಂಜೆಪಿಜೆಎವೈ) ಜಾರಿಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಒತ್ತಾಯಿಸಿದ್ದಾರೆ.

published on : 17th March 2023

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ.

published on : 16th March 2023

ಏರುಗತಿಯಲ್ಲಿ ಕೋವಿಡ್ : 24 ಗಂಟೆಗಳಲ್ಲಿ 754 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆ

ದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 700ಕ್ಕೂ ಅಧಿಕ ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,623ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

published on : 16th March 2023

ಕರ್ನಾಟಕಕ್ಕೆ ಸೇರಿದ ಗಡಿ ಭಾಗದ 865 ಗ್ರಾಮಗಳಿಗೆ ಮಹಾರಾಷ್ಟ್ರದಿಂದ ಅನುದಾನ ಬಿಡುಗಡೆ: ಕ್ರಮಕ್ಕೆ ರಾಜ್ಯ ಸರ್ಕಾರ ಮುಂದು

ಗಡಿ ವಿವಾದ ಮುಂದಿಟ್ಟುಕೊಂಡು ಪದೇ ಪದೆ ಕರ್ನಾಟಕದ ಜತೆಗೆ ಕ್ಯಾತೆ ತೆಗೆಯುತ್ತಾ ಬಂದಿರುವ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ 865 ಹಳ್ಳಿ, ಪಟ್ಟಣಗಳಲ್ಲಿನ ಜನರಿಗೆ ಆರೋಗ್ಯ ವಿಮೆ ನೀಡಲು ಮುಂದಾಗಿದೆ.

published on : 16th March 2023

ಕರ್ನಾಟಕದ ಹಳ್ಳಿಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ಅನುಷ್ಠಾನ: ಸಿದ್ದರಾಮಯ್ಯ ವಿರೋಧ

ಕರ್ನಾಟಕದ ಎಲ್ಲ ವಿವಾದಿತ ಗ್ರಾಮಗಳಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

published on : 15th March 2023

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 117 ದಿನಗಳ ಬಳಿಕ 600ಕ್ಕೂ ಅಧಿಕ ಪ್ರಕರಣ, ಐವರು ಸಾವು

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 117 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 600ಕ್ಕೂ ಅಧಿಕ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

published on : 15th March 2023

Interview-ಈ ಬಾರಿಯ ವಿಧಾನಸಭೆ ಚುನಾವಣೆ ಕಠಿಣವಾಗಿದ್ದು ಬಿಗುವಿನಿಂದ ಕೂಡಿದೆ, ಆದರೂ ಬಿಜೆಪಿ 140ರಿಂದ 150 ಸ್ಥಾನಗಳನ್ನು ಪಡೆಯಲಿದೆ: ಡಾ ಕೆ ಸುಧಾಕರ್

ಆಡಳಿತಾರೂಢ ಬಿಜೆಪಿಯ ಹಲವು ನಾಯಕರು ಪಕ್ಷವು ಸುಮಾರು 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಈಗಾಗಲೇ ಹೇಳಿಕೊಂಡಿದ್ದರೂ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಈ ಬಾರಿ ಚುನಾವಣೆ ಸ್ವಲ್ಪ ಕಠಿಣವಾಗಿದೆ ಎಂದು ಒಪ್ಪಿಕೊಂಡಿದ್ದಾರೆ. 

published on : 12th March 2023

ಬದಲಾವಣೆಯ ಕಿರಣಗಳು: ಉಡುಪಿಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೌರಶಕ್ತಿ ಅಳವಡಿಸಿಕೊಳ್ಳಲು ಮುಂದು

ಸೌರಶಕ್ತಿಯು ಎಲ್ಲಾ ಕ್ಷೇತ್ರಗಳಾದ್ಯಂತ ಸಾಮರ್ಥ್ಯ ಸೇರ್ಪಡೆ ಗುರಿಗಳನ್ನು ಪೂರೈಸಲು ಬೆಂಬಲವನ್ನು ನೀಡುತ್ತದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಸೌರಶಕ್ತಿ ಅಳವಡಿಸಿಕೊಳ್ಳಲು ಆರಂಭಿಸಿವೆ.

published on : 12th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9