social_icon
  • Tag results for Health

ಬೆಂಗಳೂರಿಗರ ಕೆಲಸ-ಜೀವನ ಶೈಲಿ ಆರೋಗ್ಯ ಸಮಸ್ಯೆಗೆ ಪ್ರಮುಖ ಕಾರಣ: ವೈದ್ಯರ ಅಭಿಮತ

ಸೆಪ್ಟೆಂಬರ್ 29, ವಿಶ್ವ ಹೃದಯ ದಿನದಂದು ಹೃದ್ರೋಗ ತಜ್ಞರು ಬೆಂಗಳೂರಿನ ಜನಸಂಖ್ಯೆಯ ವಿಶಿಷ್ಟತೆ ಮತ್ತು ಇಲ್ಲಿನ ಜನರ ಕೆಲಸದ ಶೈಲಿ ಹೆಚ್ಚಾಗಿ ಹೃದಯದ ಸಮಸ್ಯೆ ಕಂಡುಬರುತ್ತದೆ ಎಂದು ಕಂಡುಹಿಡಿದಿದ್ದಾರೆ. 

published on : 30th September 2023

ವಿಶ್ವ ಹೃದಯ ದಿನ: ಸ್ವಸ್ಥ ಹೃದಯ ಆರೋಗ್ಯಯುತ ಬದುಕಿನ ಕೀಲಿಕೈ- ಸಿಎಂ ಸಿದ್ದರಾಮಯ್ಯ

ಇಂದು ವಿಶ್ವ ಹೃದಯ ದಿನ. ಹಠಾತ್ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು, ಆಹಾರ ಪದ್ಧತಿ, ಆರೋಗ್ಯಕರ ಜೀವನ ನಿರ್ವಹಣೆ ಸೇರಿದಂತೆ ಇನ್ನಿತರೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಈ ದಿನ ಅರಿವು ಮೂಡಿಸಲಾಗುತ್ತಿದೆ. 

published on : 29th September 2023

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದೆ ಏಕೆ? ಹೃದಯಾಘಾತವಾದಾಗ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಏನು?

ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ.

published on : 29th September 2023

ರಾಮರಾಜ್ಯ ಅಂದರೆ ಹೇಗಿರಬೇಕು ಗೊತ್ತಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದೇನು?

ರಾಮರಾಜ್ಯವನ್ನು ಯಾರಾದರೂ ಊಹಿಸಿಕೊಂಡರೆ, ಅದು ಎಲ್ಲರಿಗೂ ಉತ್ತಮ ಮತ್ತು ಉಚಿತ ಶಿಕ್ಷಣ ಹಾಗೂ ಆರೋಗ್ಯವನ್ನು ಹೊಂದಿರಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

published on : 23rd September 2023

24 ಗಂಟೆಗಳಲ್ಲಿ 3,797 ಉಚಿತ ಇಸಿಜಿ: ಗಿನ್ನೆಸ್ ದಾಖಲೆ ನಿರ್ಮಿಸಿದ ನಾರಾಯಣ ಹೆಲ್ತ್

ಹೃದಯ ಸಂಬಂಧಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನವಾಗಿ ಬೆಂಗಳೂರಿನ ನಾರಾಯಣ ಹೆಲ್ತ್ ಸಂಸ್ಥೆ ಮೊನ್ನೆ ಗುರುವಾರ 24 ಗಂಟೆಗಳಲ್ಲಿ 3,797 ಎಲೆಕ್ಟ್ರೋಕಾರ್ಡಿಯೋಗ್ರಾಮ್ (ECG) ಮಾಡಿ ಗಿನ್ನೆಸ್ ದಾಖಲೆ ನಿರ್ಮಿಸಿದೆ.

published on : 23rd September 2023

ಉತ್ತಮ ಆರೋಗ್ಯಕ್ಕೆ ವಿಟಮಿನ್ B12, ಪ್ರೋಟಿನ್ ಎಷ್ಟು ಮುಖ್ಯ? (ಕುಶಲವೇ ಕ್ಷೇಮವೇ)

ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಣ್ಣುಮಕ್ಕಳಲ್ಲಿ ಬಿ12 ಕೊರತೆಯಿರುವುದು ಕಂಡುಬರುತ್ತಿದೆ. ನಮಗೆ ದಿನವೊಂದಕ್ಕೆ 1ರಿಂದ 2 ಗ್ರಾಂ ಜೀವಸತ್ವ ಬಿ12 ಬೇಕು.

published on : 23rd September 2023

ಆತಂಕ ಸೃಷ್ಟಿಸಿರುವ ನಿಫಾ ವೈರಸ್ ಬಗ್ಗೆ ಎಷ್ಟು ಗೊತ್ತು? ಸೋಂಕಿಗೆ ಚಿಕಿತ್ಸೆ ಇಲ್ಲವೇ?

ಕೋವಿಡ್ ಬಳಿಕ ನಿಫಾ ವೈರಸ್ ಆತಂಕ ಸೃಷ್ಟಿಸುತ್ತಿದ್ದು, ಈ ವೈರಸ್ ನ್ನು ಅಪಾಯಕಾರಿ ಎಂದು ಘೋಷಿಸಲಾಗಿದೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದು, ಈ ಬೆಳವಣಿಗೆ ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ.

published on : 21st September 2023

ಹೆಲ್ತ್ ಕೇರ್ ಹಬ್ ಆಗಿ ಕಲಬುರಗಿ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ ನಗರವನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಧಾನ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

published on : 17th September 2023

ಆರೋಗ್ಯ ಭಾಗ್ಯಕ್ಕೆ ಪೌಷ್ಟಿಕ ಆಹಾರ ಎಷ್ಟು ಮುಖ್ಯ? (ಕುಶಲವೇ ಕ್ಷೇಮವೇ)

ನಾವು ಸೇವಿಸುವ ಆಹಾರ ಸರಿಯಾಗಿ ಜೀರ್ಣವಾಗಿ ರಕ್ತಗತವಾಗಿ ದೇಹಕ್ಕೆ ಪ್ರೋಟಿನ್, ಶರ್ಕರ ಪಿಷ್ಟ, ಮೇದಸ್ಸು, ಜೀವಸತ್ವಗಳು (ವಿಟಮಿನ್‌ಗಳು) ಮತ್ತು ಖನಿಜಗಳು ಬೇಕಾಗುತ್ತವೆ. ನೀರು ಕೂಡ ಪೋಷಣೆಗೆ ಬಹಳ ಮುಖ್ಯ.

published on : 16th September 2023

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!

ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. 

published on : 13th September 2023

'ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ': ಅಧಿಸೂಚನೆ ಪ್ರಕಟ

2023-24ನೇ ಸಾಲಿನ ಆಯವ್ಯಯ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. 

published on : 11th September 2023

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

published on : 7th September 2023

ಮಧುಮೇಹವನ್ನು ಗುಣಪಡಿಸಬಹುದಾ? ಡಯಾಬಿಟಿಕ್ ರಿವರ್ಸಲ್ ಬಗ್ಗೆ ನಿಮಗೆಷ್ಟು ಗೊತ್ತು?

ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತಿದೆ. ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.

published on : 4th September 2023

ಪೋಷಕಾಂಶ ಹಾಗೂ ಖನಿಜಾಂಶಗಳ ಆಗರ ಎಳನೀರು: ನೀವು ತಿಳಿಯಲೇಬೇಕಾದ ಆರೋಗ್ಯ ಪ್ರಯೋಜನಗಳು...

ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.

published on : 4th September 2023

ಮಕ್ಕಳಲ್ಲಿ ಹೆಚ್ಚುತ್ತಿದೆ ಸ್ಥೂಲಕಾಯ; ಬಾಲ್ಯದಲ್ಲೇ ಬೊಜ್ಜು ಎಷ್ಟು ಅಪಾಯಕಾರಿ ಗೊತ್ತೇ?

ಬಾಲ್ಯದಲ್ಲಿ ಮಕ್ಕಳಿಗೆ ಹಸಿವು ಹಾಗೂ ಬಾಯಿ ಚಪಲ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಮಕ್ಕಳು ಪದೇ ಪದೇ ಹಸಿವು ಎನ್ನುವ ಮಾತನ್ನು ಹೇಳುತ್ತಿರುತ್ತಾರೆ. ಅಂತಹ ಸಮಯದಲ್ಲಿ ಲಘುವಾದ ಆಹಾರವನ್ನು ಅಥವಾ ಜಂಕ್ ಆಹಾರವನ್ನು ನೀಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಹೋಗಿದೆ.

published on : 2nd September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9