- Tag results for Health department
![]() | ಕೇರಳದ ಕೋಯಿಕ್ಕೋಡ್ನಲ್ಲಿ ನಿಪಾ ವೈರಸ್ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್ನಿಂದ ಕೋಯಿಕ್ಕೋಡ್ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. |
![]() | ಕೇರಳದ ಕುಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ, ಎಲ್ಲೆಡೆ ವ್ಯಾಪಕ ಕಟ್ಟೆಚ್ಚರಕೇರಳದ ಕುಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗುತ್ತಿದೆ. |
![]() | ಹಾರ, ಹೂಗುಚ್ಛಗಳಿಗೆ ಬದಲು ಪುಸ್ತಕ ನೀಡುವಂತೆ ಆರೋಗ್ಯ ಇಲಾಖೆ ಸುತ್ತೋಲೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯವು ತನ್ನ ಇಲಾಖೆಗಳು ಆಯೋಜಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಹಾರ ಅಥವಾ ಹೂಗುಚ್ಛಗಳನ್ನು ಬಳಸದಂತೆ ಅಧಿಕಾರಿಗಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದೆ. ಬದಲಿಗೆ ಅವರು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು ಎಂದಿದೆ. |
![]() | ತಾಲ್ಲೂಕು-ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್ ಐ, ಡಯಾಲಿಸಿಸ್ ಯಂತ್ರ ಅಳವಡಿಸದ್ದಕ್ಕೆ ಸಿಎಂ ಗರಂ!ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. |
![]() | ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೋನಾ: ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಸರ್ಕಾರ ಆದೇಶರಾಜ್ಯದಲ್ಲಿ ಮಹಾಮಾರಿ ಕೊರೋನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ. |
![]() | ಕೋವಿಡ್-ಇನ್ಫ್ಲೂಯೆಂಜಾ ಪ್ರಕರಣಗಳ ಏರಿಕೆ; ಚುನಾವಣಾ ರ್ಯಾಲಿಗಳು ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ; ಆರೋಗ್ಯ ಇಲಾಖೆಕರ್ನಾಟಕವು ಕೋವಿಡ್ ಮತ್ತು ಇನ್ಫ್ಲೂಯೆಂಜಾ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಈ ಉಲ್ಬಣವು ಆರೋಗ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ. |
![]() | ಕೋವಿಡ್ ಜೊತೆಗೆ ರಾಜ್ಯದಲ್ಲಿ ಹೆಚ್ಚಿದ ಫ್ಲೂ ವೈರಸ್ ಗಳ ಕಾಟ: ಆತಂಕ ಬೇಡ, ಎಚ್ಚರಿಕೆ ವಹಿಸಿ ಎಂದ ಆರೋಗ್ಯ ಇಲಾಖೆ!ಕೋವಿಡ್ ಸಾಂಕ್ರಾಮಿಕ ರೋಗವು ಜಗತ್ತನ್ನು ಅಪ್ಪಳಿಸಿದಾಗಿನಿಂದಲೂ ಒಂದಲ್ಲ ಒಂದು ರೀತಿ ವಿಕಸನಗೊಂಡು ಸಂಕಷ್ಟವನ್ನು ತಂದಿಡುತ್ತಲೇ ಇದೆ. SARS-CoV-2 ವೈರಸ್. XBB 1.16 ರೂಪಾಂತರಗಳಾಯಿತು. ಇದೀಗ ಫ್ಲೂ ವೈರಸ್ ಗಳ ಕಾಟ ಹೆಚ್ಚಾಗಿದೆ. |
![]() | ಬೆಂಗಳೂರು: ಮಹಿಳೆಯರಿಗಾಗಿ ಪ್ರತ್ಯೇಕ ಆಯುಷ್ಮತಿ ಕ್ಲಿನಿಕ್, ಶೀಘ್ರದಲ್ಲೇ ಆರಂಭ!ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್ ಗಳ ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ. |
![]() | ಅಡೆನೊವೈರಸ್, ಇನ್ಫ್ಲುಯೆಂಜಾ ಪತ್ತೆಗೆ ಕಡಿಮೆ ದರದಲ್ಲಿ ಪರೀಕ್ಷಾ ಕಿಟ್ಗಳ ವಿತರಿಸಲು ಸರ್ಕಾರ ಚಿಂತನೆನಗರದಲ್ಲಿ ಅಡೆನೊವೈರಸ್, ಇನ್ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆಯನ್ನು ಪತ್ತೆ ಹಚ್ಚಲು ಆಸ್ಪತ್ರೆಗಳಿಗೆ ರಿಯಾಯಿತಿ ದರದಲ್ಲಿ ಪರೀಕ್ಷಾ ಕಿಟ್ಗಳ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್-19: 97 ದಿನಗಳ ಬಳಿಕ ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 300ಕ್ಕೂ ಅಧಿಕ ಸೋಂಕು ಪ್ರಕರಣ ವರದಿಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. |
![]() | ತಾಪಮಾನ ಹೆಚ್ಚಳ ಸಂಬಂಧಿತ ರೋಗಗಳ ನಿಭಾಯಿಸಲು ಸಜ್ಜಾಗುವಂತೆ ಆರೋಗ್ಯ ಇಲಾಖೆಗೆ ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ ಸಲಹೆಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಿಂದ ಹವಾಮಾನದಲ್ಲಿ ತಾಪಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಬೆಳಗಿನ ಹೊತ್ತು ನಸು ಚಳಿಯಿದ್ದರೆ ನಂತರ ವಿಪರೀತ ಬಿಸಿಲು, ಬಿಸಿಲ ಧಗೆಗೆ ಜನ ಈಗಲೇ ತತ್ತರಿಸಿ ಹೋಗಿದ್ದಾರೆ. ಇನ್ನೂ ಬಿಸಿಲು ಏಪ್ರಿಲ್ ವರೆಗೆ ಇರುತ್ತದೆ, ಹೇಗೆ ತಡೆಯುವುದಪ್ಪ ಎಂದು ಜನರು ಭೀತರಾಗಿದ್ದಾರೆ. |
![]() | ದೇಶಾದ್ಯಂತ ಟೆಲಿಮೆಡಿಸಿನ್ ಸೇವೆ ಜಾರಿಗೆ ಕರ್ನಾಟಕದ ಲೈಂಗಿಕ ಕಾರ್ಯಕರ್ತರ ಒತ್ತಾಯಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿದ್ದ ಕರ್ನಾಟಕ ಆರೋಗ್ಯ ಇಲಾಖೆಯ ಟೆಲಿಮೆಡಿಸಿನ್ ಸೇವೆಯನ್ನು ದೇಶಾದ್ಯಂತ ವಿಸ್ತರಿಸುವಂತೆ ಕರ್ನಾಟಕದ ಲೈಂಗಿಕ ಕಾರ್ಯಕರ್ತೆಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಅವಧಿ ಮುಗಿಯುವ ಮೊದಲು ಲಸಿಕೆಗಳ ಬಳಕೆ ಮಾಡಿಕೊಂಡ ರಾಜ್ಯ ಸರ್ಕಾರ!ಕಳೆದ 10-15 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗರಿಷ್ಠ ಪ್ರಮಾಣದ ಕೋವಿಡ್ ಲಸಿಕೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ. |
![]() | ಕಳಪೆ ಸ್ಥಿತಿಯಲ್ಲಿರುವ 340 ಆ್ಯಂಬುಲೆನ್ಸ್ ವಾಹನಗಳ ಸೇವೆ ಸ್ಥಗಿತಗೊಳಿಸಲು ಆರೋಗ್ಯ ಇಲಾಖೆ ಮುಂದು!ಕಳಪೆ ಸ್ಥಿತಿಗೆ ತಲುಪಿರುವ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯಡಿ ಚಾಲನೆಯಲ್ಲಿರುವ 340 ಆಂಬ್ಯುಲೆನ್ಸ್ಗಳನ್ನು ಸ್ಥಗಿತಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ, |
![]() | ಧಾರವಾಡ: ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ!ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಕಂಬಿಳ ಅಥವಾ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ. |