- Tag results for Heart Attack
![]() | ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ನಿಧನಖ್ಯಾತ ಸಂತೂರ್ ವಾದಕ, ಪದ್ಮ ವಿಭೂಷಣ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶರಾದರು. ಕಿಡ್ನಿ ಸಮಸ್ಯೆಯ ಕಾರಣ ಕಳೆದ ಆರು ತಿಂಗಳಿನಿಂದ ಅವರು ಡಯಾಲಿಸಿಸ್ ಪಡೆಯುತ್ತಿದ್ದರು. |
![]() | ಬೆಂಗಳೂರು: ಕೊಳದ ಮಠದ ಶಾಂತವೀರ ಸ್ವಾಮೀಜಿ ಶಿವೈಕ್ಯಇಂದು ಮುಂಜಾನೆ ಬೆಂಗಳೂರಿನ ಕೊಳದ ಮಠದ ಶಾಂತವೀರಸ್ವಾಮೀಜಿ ಹೃದಯಾಘಾತದಿಂದ ಶಿವೈಕ್ಯರಾಗಿದ್ದಾರೆ. |
![]() | ಬಾಲಿವುಡ್ ನಟ ವರುಣ್ ಧವನ್ ಕಾರು ಚಾಲಕ ಮನೋಜ್ ಹೃದಯಾಘಾತದಿಂದ ನಿಧನಬಾಲಿವುಡ್ನ ಸ್ಟಾರ್ ನಟ ವರುಣ್ ಧವನ್ ಅವರ ಕಾರು ಚಾಲಕ ಮನೋಜ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. |
![]() | ಮಡಿಕೇರಿಯಲ್ಲಿ ದಾರುಣ ಘಟನೆ: ಆಟದ ಮೈದಾನದಲ್ಲೇ ಕುಸಿದು ಬಿದ್ದು ಯುವ ಹಾಕಿ ಆಟಗಾರ ಸಾವುಮೂರ್ನಾಡು ಎಂಬಲ್ಲಿ ಚೌರಿರ ಹಾಕಿ ಪಂದ್ಯಾವಳಿಗೆ ಇಂದು ಚಾಲನೆ ನೀಡಲಾಗಿತ್ತು. ಒಟ್ಟು 90 ಕೊಡವ ಕುಟುಂಬಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. |
![]() | ತೆಲಂಗಾಣ: ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನಿಗೂ ಹೃದಯಾಘಾತ, ಇಬ್ಬರೂ ಸಾವುತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಹೃದಯಾಘಾತಕ್ಕೆ ಒಳಗಾಗಿದ್ದ ರೋಗಿಯ ಜೊತೆಗೆ ವೈದ್ಯರೋರ್ವರೂ ಕೂಡ ಹೃದಯಾಘಾತವಾಗಿ ಸಾವಿಗೀಡಾಗಿದ್ದಾರೆ. |
![]() | ಬೆಳಗಾವಿ: ಪ್ರವಚನ ನೀಡುತ್ತಿರುವಾಗಲೇ ಹೃದಯಾಘಾತದಿಂದ ಸ್ವಾಮೀಜಿ ಸಾವು!ತಮ್ಮ ಹುಟ್ಟು ಹಬ್ಬದಂದೇ ಪ್ರವಚನ ನೀಡುತ್ತಿರುವಾಗಲೇ, ತೀವ್ರ ಹೃದಯಾಘಾತವಾಗಿ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ |
![]() | ಹೃದಯ ಸ್ತಂಭನದಿಂದ ಹಠಾತ್ ಸಾವು: ಏಕೆ, ಹೇಗೆ? (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಹೃದಯಾಘಾತದ ಬಗ್ಗೆ ವೈದ್ಯರು ಸಾಕಷ್ಟು ವಿಶ್ಲೇಷಣೆ ಮಾಡುತ್ತಿದ್ದಾರೆ. |
![]() | ನನ್ನ ಮಗನಿಗೆ ಈ ಸಮಸ್ಯೆ ಎದುರಾಗಿದ್ದರೆ ಏನು ಮಾಡುತ್ತಿದ್ದೆನೋ ಅದನ್ನೇ ನಾನು ಅಪ್ಪುಗೆ ಮಾಡಿದ್ದೇನೆ: ಡಾ. ರಮಣ್ ರಾವ್ಪುನೀತ್ ರಾಜ್ ಕುಮಾರ್ ಅವರು ಕಳೆದ ಶುಕ್ರವಾರ ಹೃದಯಾಘಾತದಿಂದ ಹಠಾತ್ ನಿಧನರಾದ ಬಳಿಕ ಅವರ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿರುವ ಡಾ ರಮಣ ರಾವ್ ಮೇಲೆ ಸಾಕಷ್ಟು ಆರೋಪಗಳನ್ನು ಮಾಡುತ್ತಿದ್ದಾರೆ. |
![]() | ಬದುಕನ್ನು ಪ್ರೀತಿಸುತ್ತಿದ್ದ 'ಯುವರತ್ನ' ಪುನೀತ್ ರಾಜ್ ಕುಮಾರ್ಇಬ್ಬರು ಹೆಣ್ಣುಮಕ್ಕಳ ತಂದೆಯಾಗಿದ್ದ ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ವ್ಯಕ್ತಿತ್ವದಿಂದಲೂ ಜನಮೆಚ್ಚುಗೆ ಗಳಿಸಿದವರು. ದೇಹದ ಸದೃಢತೆಗೆ ಪ್ರತಿನಿತ್ಯ ಜಿಮ್ ಗೆ ಹೋಗಿ ವ್ಯಾಯಾಮ ಮಾಡುತ್ತಿದ್ದರು. ಕೇವಲ ತಾವು ಮಾತ್ರವಲ್ಲದೆ ತಮ್ಮ ಸುತ್ತಮುತ್ತಲಿನವರೂ ಆರೋಗ್ಯವಾಗಿರಲು ಸ್ಪೂರ್ತಿ ತುಂಬುತ್ತಿದ್ದರು. |
![]() | ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಕಾರಣವೇನು, ತಪ್ಪಿಸಲು ಏನು ಮಾಡಬಹುದು?ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದಿಂದ ಇಡೀ ಕನ್ನಡ ನಾಡು ಶೋಕಸಾಗರದಲ್ಲಿ ಮುಳುಗಿದೆ. |
![]() | ಕಂಠೀರವ ಕ್ರೀಡಾಂಗಣದಲ್ಲಿ ಅಪ್ಪು ಪಾರ್ಥಿವ ಶರೀರ: ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂತ್ಯಸಂಸ್ಕಾರಭಾನುವಾರ ಪೂರ್ತಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಭಾನುವಾರ ಸರ್ಕಾರಿ ಗೌರವದೊಡನೆ ಅಂತ್ಯಕ್ರಿಯೆ ನಡೆಯಲಿದೆ. |
![]() | ಸರ್ಕಾರಿ ಗೌರವಗಳೊಂದಿಗೆ ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆಹೃದಯಾಘಾತದಿಂದಾಗಿ ಇಂದು ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆಯಿಂದ ನಾಳೆ ಇಡೀ ದಿನ ಅವಕಾಶ ಸಿಗಲಿದೆ. |
![]() | ಪುನೀತ್ ರಾಜ್ ಕುಮಾರ್ ನಿಧನದ ಕೊನೆಯ ಕ್ಷಣ ಏನಾಯ್ತು, ವೈದ್ಯರು ಏನು ಹೇಳಿದರು?ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು ನಿಧನ ಹೊಂದುವುದಕ್ಕೆ ಮೊದಲು ಆರೋಗ್ಯದಲ್ಲಿ ಏನೇನು ವ್ಯತ್ಯಾಸವಾಯಿತು ಎಂದು ವಿಕ್ರಂ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ರಂಗನಾಥ್ ನಾಯಕ್ ಮಾಹಿತಿ ನೀಡಿದ್ದಾರೆ. |
![]() | ಪವರ್ ಸ್ಟಾರ್ ಪುನೀತ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ಗಣ್ಯರ ದಂಡುಇಂದು ಬೆಳಗ್ಗೆ ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಆರೋಗ್ಯ ಪರಿಸ್ಥಿತಿಯಿಂದ ಆತಂಕಿತರಾದ ರಾಜ್ಯದ ಗಣ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ. |
![]() | ಸೋಮವಾರಪೇಟೆ: ಭಾರತ- ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಣೆ ವೇಳೆ ಹೃದಯಾಘಾತದಿಂದ ಕ್ರಿಕೆಟ್ ಪ್ರೇಮಿ ಸಾವುಜಗತ್ತಿನ ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಲ್ಲಿ ಇರಿಸುವಂತೆ ಮಾಡಿತ್ತು ಭಾನುವಾರದ ಭಾರತ- ಪಾಕ್ ನಡುವಣ ಪಂದ್ಯ.ಭಾರತ ತಂಡ ಗೆದ್ದೇ ತೀರುವುದಾಗಿ ಭಾರತೀಯರು ಮಹದಾಸೆ ಇಟ್ಟುಕೊಂಡಿದ್ದರು. |