social_icon
  • Tag results for High Court

ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ: ರದ್ದುಗೊಳಿಸಲು ಹೈಕೋರ್ಟ್ ನಕಾರ

ಐಪಿಎಸ್ ಅಧಿಕಾರಿ ಡಿ ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

published on : 27th September 2023

ಮೋದಿ ಸಾಕ್ಷ್ಯಚಿತ್ರ ವಿವಾದ: ಬಿಬಿಸಿಗೆ ಮತ್ತೇ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರದ ಕುರಿತು ಗುಜರಾತ್ ಮೂಲದ ಎನ್‌ಜಿಒ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ದೆಹಲಿ ಹೈಕೋರ್ಟ್ ಇಂದು ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್(ಬಿಬಿಸಿ)ಗೆ ಹೊಸ ನೋಟಿಸ್ ಜಾರಿ ಮಾಡಿದೆ.

published on : 25th September 2023

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್ ನಕಾರ, ಅರ್ಜಿ ವಜಾ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 2016ರ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

published on : 24th September 2023

'ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕಾರಕ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ.

published on : 23rd September 2023

ಶಾಲೆಗಳ ಮಾನ್ಯತಾ ನವೀಕರಣಕ್ಕೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಅಗ್ನಿ ಸುರಕ್ಷತಾ ಸರ್ಟಿಫಿಕೇಟ್‌ ಪಡೆಯಬೇಕು ಎಂದು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೈಕೋರ್ಟ್‌ ರದ್ದುಪಡಿಸಿದೆ.

published on : 23rd September 2023

ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ: ಕಾಲಮಿತಿಯಲ್ಲಿ ಪ್ರಕ್ರಿಯೆ ನಡೆಸಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-ಎಚ್ಎಸ್ಆರ್‌ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ನಿಟ್ಟಿನಲ್ಲಿ ವಾಹನ ತಯಾರಕರಿಗೆ ಕಾಲಮಿತಿ ನಿಗದಿಪಡಿಸಿ‘ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

published on : 23rd September 2023

ಭಿಕ್ಷಾಟನೆಗೆ ಮಕ್ಕಳ ಬಳಕೆ: 115 ಮಂದಿ ವಿರುದ್ಧ ಎಫ್‌ಐಆರ್‌, 99 ಮಕ್ಕಳ ರಕ್ಷಣೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ನಗರದ ರಸ್ತೆ ಬದಿ, ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವುದು ಮತ್ತು ಆಟಿಕೆಗಳ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡುವವರ ವಿರುದ್ಧ ಕರ್ನಾಟಕ ಭಿಕ್ಷಾಟನೆ ನಿರ್ಮೂಲನಾ ಕಾಯಿದೆಯಡಿಯಲ್ಲಿ 2021ರಿಂದ ಈವರೆಗೂ 115 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, 99 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

published on : 22nd September 2023

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್‌ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ  ಹೈಕೋರ್ಟ್ ತಡೆಯಾಜ್ಞೆ

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ಗುರುವಾರ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

published on : 22nd September 2023

ಎಕ್ಸ್‌ ಕಾರ್ಪ್‌ ಖಾತೆ ನಿರ್ಬಂಧ ಪ್ರಕರಣ: ಆದೇಶಗಳನ್ನು ಮರು ಪರಿಶೀಲಿಸಲು ಸಾಧ್ಯವೇ; ಕೇಂದ್ರಕ್ಕೆ 'ಹೈ' ಸೂಚನೆ

ಎಕ್ಸ್‌ ಕಾರ್ಪ್‌ ಖಾತೆಗಳ ನಿರ್ಬಂಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 2021 ಮತ್ತು 2022ರಲ್ಲಿ ಹೊರಡಿಸಿರುವ ನಿರ್ಬಂಧ ಆದೇಶಗಳನ್ನು ಮರು‌ ಪರಿಗಣಿಸಿ, ಸಕಾರಣ ಹೊಂದಿರುವ ಆದೇಶ ಮಾಡಲು ಒಪ್ಪಿಕೊಂಡರೆ ಅನಗತ್ಯ ಪ್ರಚಾರ ತಪ್ಪಿಸಬಹುದು ಎಂದು ಹೈಕೋರ್ಟ್‌ ಬುಧವಾರ ಮೌಖಿಕವಾಗಿ ಅಭಿಪ್ರಾಯಪಟ್ಟಿತು.

published on : 21st September 2023

ಆಜ್ ತಕ್ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ವಿರುದ್ಧ ಅ. 3ರವರೆಗೆ ಬಲವಂತದ ಕ್ರಮ ಬೇಡ: ಕರ್ನಾಟಕ ಹೈಕೋರ್ಟ್

ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ಆಜ್ ತಕ್ ಸುದ್ದಿ ವಾಹಿನಿಯ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ವಿರುದ್ಧ ಅಕ್ಟೋಬರ್ 3 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

published on : 21st September 2023

ದೇಶದ ಅತ್ಯುತ್ತಮ ನಗರ ಬೆಂಗಳೂರಿನ ಭವಿಷ್ಯ ಹಾಳು ಮಾಡಲು ಅವಕಾಶ ನೀಡಲ್ಲ: ಅಕ್ರಮ ಫ್ಲೆಕ್ಸ್‌ಗೆ ಹೈಕೋರ್ಟ್ ಗರಂ

ನಗರದಲ್ಲಿ ಅನಧಿಕೃತ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರೂ ಸೂಕ್ತ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ತೀವ್ರ ಅಸಮಾಧಾನ...

published on : 20th September 2023

ಸಾಮಾಜಿಕ ಮಾಧ್ಯಮಗಳ ಬಳಕೆಗೆ ವಯಸ್ಸಿನ ಮಿತಿ ಜಾರಿಗೆ ತರಲು ಸರ್ಕಾರ ಪರಿಗಣಿಸಬೇಕು: ಹೈಕೋರ್ಟ್

ಮದ್ಯಪಾನ ಮಾಡಲು ಕಾನೂನುಬದ್ಧ ವಯಸ್ಸು ಇರುವಂತೆಯೇ ಸಾಮಾಜಿಕ ಮಾಧ್ಯಮ ಬಳಕೆಗೂ ವಯೋಮಿತಿಯನ್ನು ಜಾರಿಗೆ ತಂದರೆ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

published on : 19th September 2023

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರಿಂ ಕೋರ್ಟ್!

ಕರ್ನಾಟಕದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

published on : 18th September 2023

ರಾಜಕಾಲುವೆ ಒತ್ತುವರಿ ಮಾಡಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ? ಹಾಗಾದರೆ ಫೋಟೋ ಸಮೇತ ಈ ಕಚೇರಿಗಳಿಗೆ ದೂರು ನೀಡಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.

published on : 16th September 2023

ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಅನುಕಂಪದ ಆಧಾರದ ಮೇಲೆ ಸಹೋದರಿ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್

ಅನುಕಂಪದ ಆಧಾರದ ಮೇಲೆ ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಸಹೋದರಿ ಕೇಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

published on : 15th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9