- Tag results for High court
![]() | ಲಾಕ್ಡೌನ್ನಲ್ಲಿ 'ಇ-ಕೋರ್ಟ್ಸ್' ಬಳಕೆ: ಕರ್ನಾಟಕ ಹೈಕೋರ್ಟ್ ಗೆ 2ನೇ ಸ್ಥಾನಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ಅವಧಿ ಆರಂಭವಾದಾಗಿನಿಂದ ವಿಡಿಯೋ ಕಾನ್ಫರೆನ್ಸಿಂಗ್ (ವಿಸಿ) ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ 28 ಹೈಕೋರ್ಟ್ಗಳ ಪೈಕಿ ಮದ್ರಾಸ್ ಹೈಕೋರ್ಟ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. |
![]() | ಜಿಲ್ಲಾ ಪಂಚಾಯತ್ ಚುನಾವಣೆ ಕುರಿತು ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಮೇ 17ಕ್ಕೆ: ಕರ್ನಾಟಕ ಹೈಕೋರ್ಟ್ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ. |
![]() | ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 33 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. |
![]() | ಜುಲೈ 5ರವರೆಗೆ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾರನ್ನು ಬಂಧಿಸುವಂತಿಲ್ಲ: ಪಂಜಾಬ್- ಹರಿಯಾಣ ಹೈಕೋರ್ಟ್ಬಿಜೆಪಿಯ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾರನ್ನು ಜುಲೈ 5 ರವರೆಗೆ ಬಂಧಿಸುವಂತಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. |
![]() | ರೌಡಿ ಹಿಸ್ಟರಿ ಶೀಟಿಂಗ್ ನಿರ್ವಹಣೆಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈಕೋರ್ಟ್ರೌಡಿ ಶೀಟಿಂಗ್ ಮತ್ತು ರೌಡಿ ಹಿಸ್ಟರಿ ಶೀಟಿಂಗ್ ಬಗ್ಗೆ ಸಮಗ್ರ ಕಾನೂನಿನ ಅಗತ್ಯವಿದೆ ಎಂದಿರುವ ಹೈಕೋರ್ಟ್, ಪೊಲೀಸರಿಂದ ಎರಡು ವರ್ಷಗಳಿಗೊಮ್ಮೆ ರೌಡಿ ರಿಜಿಸ್ಟರ್ ನಲ್ಲಿ ಎಂಟ್ರಿ ಪರಿಶೀಲನೆ ಸೇರಿದಂತೆ ಸಮಗ್ರ ಕಾನೂನು ರಚಿಸುವವರೆಗೆ ಒಂಬತ್ತು ಮಾರ್ಗಸೂಚಿಗಳನ್ನು ಹೊರಡಿಸಿದೆ. |
![]() | ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ. |
![]() | ಪಿಎಸ್ಐ ನೇಮಕಾತಿ ಪ್ರಕರಣ: ಪ್ರಕರಣ ರದ್ದುಗೊಳಿಸುವಂತೆ ಇಬ್ಬರು ಆರೋಪಿಗಳು ಹೈಕೋರ್ಟ್ ಮೊರೆಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣದ 22 ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮೊರೆಹೋಗಿದ್ದಾರೆ. |
![]() | ಹೈಕೋರ್ಟ್ ಗಳಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿ ಬಗ್ಗೆ 'ಸುಪ್ರೀಂ' ಆತಂಕಹೈಕೋರ್ಟ್ ಗಳಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದ್ದು, ಈ ವಿಷಯವಾಗಿ ವರದಿಯನ್ನು ಕೇಳಿದೆ. |
![]() | ಎಲ್ಗಾರ್ ಪ್ರಕರಣ: ಡೀಫಾಲ್ಟ್ ಜಾಮೀನು ಕೋರಿ ವರವರರಾವ್, ಮತ್ತಿಬ್ಬರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್ಎಲ್ಗಾರ್ ಪ್ರಕರಣದಲ್ಲಿ ತಮಗೆ ಡಿಫಾಲ್ಟ್ ಜಾಮೀನು ನೀಡಲು ನಿರಾಕರಿಸಿದ್ದ ಹೈಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಭೀಮಾ ಕೋರೆಗಾಂವ್ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. |
![]() | ಮೇ ಡೇ: ರ್ಯಾಲಿಗೆ ಅನುಮತಿ ನೀಡಲು ಹೈಕೋರ್ಟ್ ನಿರಾಕರಣೆಸಂಚಾರ ದಟ್ಟಣೆಯಿಂದ ಜನರಿಗಾಗುವ ಕಿರಿಕಿರಿ ತಪ್ಪಿಸುವ ನಿಟ್ಟಿನಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೈಕೋರ್ಟ್ ಹೇಳಿದೆ. |
![]() | ಹನುಮಾನ್ ಚಾಲೀಸ ವಿವಾದ: ರಾಣಾ ದಂಪತಿ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ... |
![]() | ಆಹಾರೋತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಪ್ರಯೋಗಾಲಯ ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಆಹಾರ ಸುರಕ್ಷತಾ ಮಾನದಂಡಗಳ ಪ್ರಕಾರ ಸರಿಯಾದ ಮತ್ತು ಸಾಕಷ್ಟು ಸಿಬ್ಬಂದಿಯೊಂದಿಗೆ ಮಾದರಿಗಳ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಸರಿಯಾದ ಪ್ರಯೋಗಾಲಯವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. |
![]() | ಡೊರಾಂಡಾ ಖಜಾನೆ ಮೇವು ಹಗರಣ ಪ್ರಕರಣ: ಲಾಲೂ ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರುಡೊರಾಂಡಾ ಖಜಾನೆ ಮೇವು ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ಜಾಮೀನು ನೀಡಿದೆ,. |
![]() | ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಡಿಕೆ ಶಿವಕುಮಾರ್ ಗೆ ವಾರೆಂಟ್ ಜಾರಿ!ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೋರ್ಟ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವಾರಂಟ್ ಜಾರಿ ಮಾಡಿದೆ. |
![]() | ಕೂಡಲೇ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆರಂಭಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆಏಪ್ರಿಲ್ 20, 2022 ರಂದು ಪಾಲಿಕೆ ಹೊರಡಿಸಿರುವ ಕಾರ್ಯಾದೇಶದ ಪ್ರಕಾರ ಎಆರ್'ಟಿಎಸ್ ಸಂಸ್ಥೆಯು ಕೂಡಲೇ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಆರಂಭಿಸಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ. |