- Tag results for High court
![]() | ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿವೆಯೇ? ಹಾಗಾದರೇ ಫೋಟೋ ಕ್ಲಿಕ್ಕಿಸಿ ಹೈಕೋರ್ಟ್ ಗೆ ಕಳುಹಿಸಿ!ನಾಗರಿಕರು ಕೆಟ್ಟ ರಸ್ತೆಗಳ ಚಿತ್ರಗಳನ್ನು ಕಳುಹಿಸಬಹುದಾದ ವಾಟ್ಸಾಪ್ ಸಂಖ್ಯೆಯನ್ನು ನೀಡಿದ ಎರಡು ದಿನಗಳಲ್ಲಿ, 200 ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ |
![]() | ಬಿಜೆಪಿ ಶಾಸಕರ ಆರೋಪಗಳ ಕುರಿತು ನ್ಯಾಯಾಂಗ ತನಿಖೆಯಾಗಬೇಕು: ಡಿ.ಕೆ. ಶಿವಕುಮಾರ್ಸಚಿವ ಸಂಪುಟ ಕುರಿತು ಬಿಜೆಪಿ ಶಾಸಕರೇ ಗಂಭೀರ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ಸಿಡಿ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ. |
![]() | ಪವಿತ್ರ ಗಂಗಾಸಾಗರ ಮೇಳ ಆಯೋಜನೆಗೆ ಹೈಕೋರ್ಟ್ ಅನುಮತಿ, 'ಇ-ಸ್ನಾನ' ಕ್ಕೆ ಒತ್ತು ನೀಡುವಂತೆ ಸೂಚನೆಪವಿತ್ರ ಗಂಗಾ ನದಿ ಬಂಗಾಳ ಕೊಲ್ಲಿಯನ್ನು ಸೇರುವ ಸಂಗಮ ಸ್ಥಳವಾದ ಗಂಗಾಸಾಗರದಲ್ಲಿ ಗಂಗಾಸಾಗರ ಮೇಳವನ್ನು ನಡೆಸಲು ಕಲ್ಕತ್ತಾ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಕೋವಿಡ್ -19 ಸಾಂಕ್ರಾಮಿಕದ ದೃಷ್ಟಿಯಿಂದ ಜನಸಂದಣಿಯನ್ನು ತಪ್ಪಿಸಲು 'ಇ-ಸ್ನಾನ'ಅಗತ್ಯಕ್ಕೆ ಒತ್ತು ನೀಡಬೇಕೆಂದು ಕೋರ್ಟ್ ಸೂಚಿಸಿದೆ. |
![]() | ಸೋನು ಸೂದ್ ರೂಢಿಗತ ಅಪರಾಧಿ: ಬಾಂಬೆ ಹೈಕೋರ್ಟ್ ಗೆ ಬಿಎಂಸಿಬಾಲಿವುಡ್ ನಟ ಸೋನು ಸೂದ್ ಪದೇ ಪದೇ ಅಪರಾಧ ಎಸಗುವ ಚಾಳಿಯುಳ್ಳವರು. ಅವರು ನಿರಂತರವಾಗಿ ಅನಧಿಕೃತ ನಿರ್ಮಾಣ ಕಾಮಗಾರಿಗಳನ್ನು ನಡೆಸುತ್ತಲೇ ಇರುತ್ತಾರೆ ಎಂದು ಮುಂಬೈ ಮಹಾನಗರ ಪಾಲಿಕೆ ಬಾಂಬೆ ಹೈಕೋರ್ಟ್ ಮುಂದೆ ಆರೋಪ ಮಾಡಿದೆ. |
![]() | ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಅರ್ಜಿದಾರನಿಗೆ ರೂ.1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ!ಸೋಸಲೆ ವ್ಯಾಸರಾಜ ಮಠದ ವಿರುದ್ಧದ ಸಿವಿಲ್ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಅರ್ಜಿದಾರನೊಬ್ಬರನಿಗೆ ಹೈಕೋರ್ಟ್ ರೂ.1 ಲಕ್ಷ ದಂಡ ವಿಧಿಸಿದೆ. |
![]() | ಅರುಣ್ ಶೌರಿ, ಎನ್ ರಾಮ್, ಭೂಷಣ್ ಪಿಐಎಲ್: ವಾಕ್ ಸ್ವಾತಂತ್ರ್ಯದ ಕುರಿತ ಸ್ಪಷ್ಟನೆ ಕೇಳಿ ಕೇಂದ್ರಕ್ಕೆ ಹೈಕೋರ್ಟ್ ನೋಟೀಸ್ಮೂವರು ಹಿರಿಯ ಪತ್ರಕರ್ತರು ಮತ್ತು ಹಿರಿಯ ವಕೀಲರು ಸಲ್ಲಿಸಿದ ಪಿಐಎಲ್ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ನೀಡಿದ್ದು, 1971 ರ ನ್ಯಾಯಾಲಯ ಅವಹೇಳನ ಕಾಯ್ದೆಯ ಸೆಕ್ಷನ್ 2 (ಸಿ) (ಐ) ನಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಇದು ವಾಕ್ ಸ್ವಾತಂತ್ರ್ಯದ ಮೇಲೆ ಪ್ರಶ್ನೆಯನ್ನೆತ್ತಿದ |
![]() | ಪರಿಸರ ಸಂರಕ್ಷಣೆಯಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪ: ಎನ್ ಎಚ್ ಎಐ ಹೇಳಿಕೆಗೆ ಹೈಕೋರ್ಟ್ ಕಿಡಿಪರಿಸರ ಸಂರಕ್ಷಣೆಯಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ಮನಸೋ ಇಚ್ಚೆ ಹೇಳಿಕೆ ನೀಡಬಾರದು ಎಂದು ಕರ್ನಾಟಕ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. |
![]() | ಎಲ್ಲೆಂದರಲ್ಲಿ ಧ್ವನಿವರ್ಧಕ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ 'ಹೈ' ಸೂಚನೆಸಾರ್ವಜನಿಕ ಸ್ಥಳಗಳು, ಧಾರ್ಮಿಕ ಕೇಂದ್ರಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವವರ ವಿರುದ್ಧ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಅನ್ವಯ ಕ್ರಮ ಕೈಗೊಳ್ಳಲು ಪೊಲೀಸರು ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ 3 ವಾರಗಳಲ್ಲಿ ಸೂಕ್ತ ನಿರ್ದೇಶನ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. |
![]() | ಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಗಲಭೆ ಪ್ರಕರಣ: ಕ್ಲೇಮ್ ಕಮಿಷನ್'ಗೆ ಸೌಲಭ್ಯ ನೀಡದ ಸರ್ಕಾರದ ವಿರುದ್ಧ ಹೈಕೋರ್ಟ್ ಬೇಸರಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಗಲಭೆ ವೇಳೆ ಸಂಭವಿಸಿದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಮಾಡಿ ತಪ್ಪಿತಸ್ಥರ ಹೊಣೆಗಾರಿಕೆ ನಿರ್ಧರಿಸಲು ನೇಮಕಗೊಂಡಿರುವ ಕ್ಲೇಮ್ ಕಮಿಷನ್'ಗೆ ಆಗತ್ಯ ಸಿಬ್ಬಂದಿ ಹಾಗೂ ಮೂಲ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಕಾರಿನಲ್ಲಿ ಒಂಟಿಯಾಗಿ ಸಾಗುತ್ತಿದ್ದರೆ ಮಾಸ್ಕ್ ಕಡ್ಡಾಯವಲ್ಲ: ಆರೋಗ್ಯ ಸಚಿವಾಲಯ ಮಾಹಿತಿಕಾರಿನಲ್ಲಿ ಒಂಟಿಯಾಗಿ ಸಾಗುತ್ತಿದ್ದರೆ ಮುಖಗವಸು ಧರಿಸುವ ಕುರಿತು ತಾನು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ದೆಹಲಿ ಹೈಕೋರ್ಟ್ಗೆ ತಿಳಿಸಿದೆ. |
![]() | ಥಿಯೇಟರ್ ಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ಅವಕಾಶ: ನಿರ್ಧಾರ ಪುನರ್ ಪರಿಶೀಲಿಸಲು ತ.ನಾಡು ಸರ್ಕಾರಕ್ಕೆ ಹೈಕೋರ್ಟ್ ಸೂಚನೆಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಮಾಡಲು ಅವಕಾಶ ನೀಡಿರುವ ನಿರ್ಧಾರವನ್ನು ಮೂರು ದಿನಗಳೊಳಗೆ ಪರಿಶೀಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಕಾಲಾವಕಾಶ ನೀಡಿದೆ. |
![]() | ಏರೋ ಇಂಡಿಯಾ 2019 ಅಗ್ನಿ ಅವಘಡ: ಬಿಸಿಯಾಗಿದ್ದ ಕಾರಿನ ಎಂಜಿನ್ ಅನಾಹುತಕ್ಕೆ ಕಾರಣ; ಹೈಕೋರ್ಟ್'ಗೆ ಪೊಲೀಸರ ಮಾಹಿತಿಕಳೆದ ಏರೋ ಇಂಡಿಯಾ ಕಾರ್ಯಕ್ರಮದ ವೇಳೆ ವಾಹನ ನಿಲುಗಡೆ ತಾಣದಲ್ಲಿ ಬಿಸಿಯಾಗಿದ್ದ ಕಾರುಗಳ ಎಂಜಿನ್ ಮತ್ತು ಸೈಲೆನ್ಸರ್ ಗಳು ಒಣಗಿದ್ದ ಹುಲ್ಲುಗಳಿಗೆ ತಾಗಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಆಕಸ್ಮಿಕ ಅನಾಹುತವಾಗಿತ್ತು ಎಂದು ಹೈಕೋರ್ಟ್'ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಬಳ್ಳಾರಿ, ಜಯಮಹಲ್ ರಸ್ತೆ ಅಗಲೀಕರಣ: ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆಬಳ್ಳಾರಿ ರಸ್ತೆಯ ಮೇಕ್ರಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣ ನಡುವಿನ ರಸ್ತೆ ಅಗಲೀಕರಣ ಸಂಬಂಧ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಿರುವ ಸಂಬಂಧ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. |
![]() | ವಿಪತ್ತು ನಿರ್ವಹಣೆ ಕಾಯ್ದೆ ಸರಿಯಾಗಿ ಅನುಷ್ಠಾನ ಆಗಿಲ್ಲ ಏಕೆ: ಮುಖ್ಯಕಾರ್ಯದರ್ಶಿಗೆ ಹೈಕೋರ್ಟ್ ಪ್ರಶ್ನೆರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ವಿಫಲರಾಗಿರುವುದಕ್ಕೆ ಪ್ರಮಾಣಪತ್ರ ಸಲ್ಲಿಸಿ ವಿವರಣೆ ನೀಡುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶಿಸಿದೆ. |
![]() | ಏರ್ಶೋ: ಅವಘಡ ತಡೆಯುವ ಕ್ರಮಗಳ ಕುರಿತು ಪ್ರಮಾಣ ಪತ್ರ ಸಲ್ಲಿಸಿ; ರಕ್ಷಣಾ ಸಚಿವಾಲಯಕ್ಕೆ ಹೈಕೋರ್ಟ್ ಸೂಚನೆ2021ರ ಏರ್ ಶೋ ಸಂದರ್ಭದಲ್ಲಿ ಕಳೆದ ವರ್ಷದಂತೆ ಅವಘಡಗಳು ಸಂಭವಿಸದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಕ್ಷಣಾ ಸಚಿವಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. |