- Tag results for High court
![]() | 'ರಸ್ತೆ, ಪೊಲೀಸ್ ಠಾಣೆ ಮುಂದೆ ಶವ ಇರಿಸಿ ಪ್ರತಿಭಟಿಸಬೇಡಿ: ಮೃತ ದೇಹದ ಘನತೆ ಕಾಪಾಡಿ'ಪರಿಹಾರ ಅಥವಾ ಉತ್ತಮ ಸೌಕರ್ಯಗಳಿಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಜನರು ಕಾನೂನುಬಾಹಿರವಾಗಿ ರಸ್ತೆ ಅಥವಾ ಪೊಲೀಸ್ ಠಾಣೆಗಳ ಮುಂದೆ ಶವಗಳನ್ನು ಇರಿಸಿಕೊಂಡು ಪ್ರತಿಭಟನೆ ನಡೆಸಬಾರದು |
![]() | ಶವ ಸಂಭೋಗ ಅತ್ಯಾಚಾರವಲ್ಲ, ಶಿಕ್ಷಾರ್ಹ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು. |
![]() | ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಪ್ರತಿಭಟನೆ: 70 ಮಂದಿ ವಿರುದ್ಧದ ಪ್ರಕರಣ ರದ್ದು!ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ. |
![]() | ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. |
![]() | ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಅಶ್ವತ್ಥ್ ನಾರಾಯಣಗೆ ಹೈಕೋರ್ಟ್ ಬಿಗ್ ರಿಲೀಫ್!ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. |
![]() | ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: 8 ಪ್ರಕರಣಗಳ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ಮಂಗಳೂರಿನ ಎಸ್ಡಿಪಿಐ ಕಚೇರಿಗೆ ಬೀಗ; ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಮಂಗಳೂರಿನಲ್ಲಿರುವ ತನ್ನ ಕಚೇರಿಗೆ ಬೀಗ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. |
![]() | ಪ್ರಣಯ್ ರಾಯ್, ರಾಧಿಕಾ ರಾಯ್ ವಿದೇಶ ಪ್ರಯಾಣಕ್ಕೆ ದೆಹಲಿ ಹೈಕೋರ್ಟ್ ಅನುಮತಿಎನ್ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರಿಗೆ ವ್ಯಾಪಾರ ಉದ್ದೇಶ ಮತ್ತು ವೈಯಕ್ತಿಕ ಕಾರಣಗಳಿಗಾಗಿ ಮೂರು ವಾರಗಳ ಕಾಲ ವಿದೇಶ ಪ್ರವಾಸಕ್ಕೆ ತೆರಳಲು ದೆಹಲಿ ಹೈಕೋರ್ಟ್ ಮಂಗಳವಾರ... |
![]() | ವಿಚ್ಛೇದನಕ್ಕೆ ಪತಿ-ಪತ್ನಿ ಇಬ್ಬರ ಸಮ್ಮತಿಯೂ ಅಗತ್ಯ: ಹೈಕೋರ್ಟ್ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನ ಪಡೆಯಲು ಮುಂದಾದ ಸಂದರ್ಭದಲ್ಲಿ ಕೊನೆ ಕ್ಷಣದಲ್ಲಿ ಪತಿ ಅಥವಾ ಪತ್ನಿ ಪೈಕಿ ಯಾರಾದರೂ ಒಬ್ಬರು ಹಿಂದೆ ಸರಿದ ವೇಳೆ ವಿಚ್ಛೇದನಕ್ಕೆ ಅನುಮತಿ ನೀಡಲಾಗದು ಎಂದು ಕೇರಳ ಹೈಕೋರ್ಟ್ ಹೇಳಿದೆ. |
![]() | ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ನೇಮಕ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. |
![]() | ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ, ಮಾನನಷ್ಟ ಪ್ರಕರಣದಲ್ಲಿ ಬಿಬಿಸಿಗೆ ದೆಹಲಿ ಕೋರ್ಟ್ ಸಮನ್ಸ್ ಜಾರಿಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಸಾಕ್ಷ್ಯಚಿತ್ರ ವಿವಾದ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಸಿ ಸಂಸ್ಥೆಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. |
![]() | ಎಸ್ಸಿ ಒಳ ಮೀಸಲಾತಿ ಪ್ರಶ್ನಿಸಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ನಿರ್ಗಮಿತ ಬಿಜೆಪಿ ಸರ್ಕಾರ ಅವಕಾಶ ವಂಚಿತ ಪರಿಶಿಷ್ಟ ಜಾತಿ(ಎಸ್ ಸಿ) ಸಮುದಾಯಕ್ಕೆ ನೀಡಿದ್ದ ಒಳ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. |
![]() | ಕರ್ನಾಟಕದಲ್ಲಿ ಬದಲಾದ ಸರ್ಕಾರ: ಯಾರಾಗಲಿದ್ದಾರೆ ರಾಜ್ಯದ ಅಡ್ವೊಕೇಟ್ ಜನರಲ್?ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ಬೆನ್ನಿಗೇ ರಾಜ್ಯದ ಅಗ್ರಗಣ್ಯ ಕಾನೂನು ಅಧಿಕಾರಿ, ಅಡ್ವೊಕೇಟ್ ಜನರಲ್ ಹುದ್ದೆಗೆ ಯಾರು ನೇಮಕವಾಗಲಿದ್ದಾರೆ ಎಂಬ ಚರ್ಚೆ ವಕೀಲ ಸಮುದಾಯದಲ್ಲಿ ಶುರುವಾಗಿದೆ. |
![]() | ಇಮ್ರಾನ್ ಖಾನ್ ಗೆ ಬಂಧನದಿಂದ ರಕ್ಷಣೆ ಮೇ 31 ರವರೆಗೆ ವಿಸ್ತರಿಸಿದ ಪಾಕ್ ಕೋರ್ಟ್ಪಾಕಿಸ್ತಾನದ ಉನ್ನತ ನ್ಯಾಯಾಲಯ ಮೇ 9 ರ ನಂತರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ದಾಖಲಾಗಿರುವ ಯಾವುದೇ ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ಮೇ 31 ರವರೆಗೆ ವಿಸ್ತರಿಸಿದೆ. |
![]() | ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ನೀಡಿದ ಹೈಕೋರ್ಟ್ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. |