- Tag results for Highcourt
![]() | ಅವಹೇಳನಕಾರಿ ಹೇಳಿಕೆ: ಕಾಳಿ ಚರಣ್ ಮಹಾರಾಜ್ ಸ್ವಾಮೀಜಿಗೆ ಹೈಕೋರ್ಟ್ ಜಾಮೀನು ಮಂಜೂರುಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇರೆಗೆ ಮೂರು ತಿಂಗಲ ಕಾಲ ಜೈಲಿನಲ್ಲಿ ಕಳೆದ ಕಾಳಿ ಚರಣ್ ಮಹಾರಾಜ್ ಸ್ವಾಮೀಜಿಗೆ ಛತ್ತೀಸ್ ಗಢ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. |
![]() | ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ಹಿಜಾಬ್ ವಿವಾದಕ್ಕೆ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ?ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಬಿಜೆಪಿ ಪ್ರಶ್ನಿಸಿದೆ. |
![]() | ದೇಶದ ಮೂಲಭೂತ ಹಕ್ಕು ಎತ್ತಿ ಹಿಡಿಯದಿರುವುದು ಹಾಸ್ಯಾಸ್ಪದ: ಹಿಜಾಬ್ ತೀರ್ಪಿನ ಬಗ್ಗೆ ಉಮರ್ ಅಬ್ದುಲ್ಲಾ ಟೀಕೆಕೆಲವು ತಿಂಗಳಿಂದ ವಿವಾದಕ್ಕೆ ಕಾರಣಕ್ಕೆ ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. |
![]() | RTI ಮೂಲಕ ಪೊಲೀಸ್ ತನಿಖಾ ವರದಿ ಪಡೆಯಬಹುದು: ಕರ್ನಾಟಕ ಹೈಕೋರ್ಟ್ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | ಜಾನುವಾರುಗಳ ಕೃತಕ ಸಂತಾನೋತ್ಪತ್ತಿ ಕ್ರೂರ ಕೃತ್ಯ: ಮದ್ರಾಸ್ ಹೈಕೋರ್ಟ್ಆರ್ಟಿಫಿಷಿಯಲ್ ಇನ್ಸೆಮಿನೇಶನ್ ಪ್ರಕ್ರಿಯೆ ಪ್ರಾಣಿ ಹಿಂಸೆ ನಿಷೇಧ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ |
![]() | ನಾಯಕರ ವಿರುದ್ಧದ ಕೈಬಿಡಲಾದ ಪ್ರಕರಣಗಳ ಪಟ್ಟಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನರಾಜ್ಯದ ಸಂಸದರು ಮತ್ತು ಶಾಸಕರ ಮೇಲೆ ದಾಖಲಾಗಿದ್ದ ಪ್ರಕರಣಗಳಲ್ಲಿ ಸೆಪ್ಟೆಂಬರ್ 16, 2020ರ ಅವಧಿಗೂ ಮುನ್ನ ಹಿಂಪಡೆಯಲಾದ ಪ್ರಕರಣಗಳ ಪಟ್ಟಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. |
![]() | ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಚಟುವಟಿಕೆ ನಡೆಸುವುದೂ ಕೂಡ ಅತ್ಯಾಚಾರವೇ, ವಿಚ್ಛೇಧನಕ್ಕೆ ಕಾರಣವಾಗಹುದು: ಹೈಕೋರ್ಟ್ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಚಟುವಟಿಕೆ ನಡೆಸುವುದೂ ಕೂಡ ಅತ್ಯಾಚಾರವೇ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | ಟ್ವಿಟರ್ ಗೆ ಯಾವುದೇ ರಕ್ಷಣೆ ನೀಡಿಲ್ಲ, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಮುಕ್ತ ಅವಕಾಶವಿದೆ: ದೆಹಲಿ ಹೈಕೋರ್ಟ್ಐಟಿ ನಿಯಮಗಳು 2021ನ್ನು ಅನುಸರಿಸದ ಆರೋಪಕ್ಕೊಳಪಟ್ಟ ಟ್ವಿಟರ್ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. |
![]() | 5ಜಿ ತಂತ್ರಜ್ಞಾನ ವಿರೋಧಿಸಿದ್ದ ನಟಿ ಜೂಹಿ ಚಾವ್ಲಾಗೆ ದೆಹಲಿ ಹೈಕೋರ್ಟ್ 20 ಲಕ್ಷ ರೂ. ದಂಡ!; ಇಷ್ಟಕ್ಕೂ ನಟಿ ಅರ್ಜಿಯಲ್ಲೇನಿತ್ತು?ಭಾರತದಲ್ಲಿ 5G ಮೊಬೈಲ್ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ಕಾನೂನು ವ್ಯಾಜ್ಯ ಹೂಡಿದ್ದ ಖ್ಯಾತ ನಟಿ ಜೂಹಿ ಚಾವ್ಲಾ ಅವರಿಗೆ ತೀವ್ರ ಮುಖಭಂಗವಾಗಿದ್ದು, ಅರ್ಜಿಯನ್ನು ಪ್ರಚಾರದ ತಂತ್ರ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು ಮಾತ್ರವಲ್ಲದೇ 20 ಲಕ್ಷ ರೂ ದಂಡ ವಿಧಿಸಿದೆ. |
![]() | 48 ದಿನಗಳಲ್ಲಿ 16 ನ್ಯಾಯಾಂಗ ಸಿಬ್ಬಂದಿ, 190 ವಕೀಲರು ಕೋವಿಡ್ ಗೆ ಬಲಿ: ಕರ್ನಾಟಕ ಹೈಕೋರ್ಟ್ಕಳೆದ 48 ದಿನಗಳಲ್ಲಿ ಕೊರೋನಾ ಎರಡನೇ ಅಲೆಗೆ ನ್ಯಾಯಾಂಗದ 16 ಸಿಬ್ಬಂದಿ ಮತ್ತು 190 ವಕೀಲರು ಬಲಿಯಾಗಿರುವುದು ದುರಾದೃಷ್ಟಕರ ಎಂದು ಕರ್ನಾಟಕ ಹೈಕೋರ್ಟ್ ಬೇಸರ ವ್ಯಕ್ತ ಪಡಿಸಿದೆ. |
![]() | ರೈತರ ಹೋರಾಟದ ಕುರಿತ ಟ್ವೀಟ್ ವಿವಾದ; ಕಂಗನಾಗೆ 'ಹೈ' ರಿಲೀಫ್, ಎಫ್ಐಆರ್ ರದ್ದು!ಕೃಷಿ ಕಾಯ್ದೆಗಳನ್ನು ವಿರೋಧಿ ರೈತರು ನಡೆಸುತ್ತಿದ್ದ ಹೋರಾಟದ ವಿರುದ್ಧವಾಗಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನಾವತ್ ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ದೂರನ್ನು ಮರು ಪರಿಶೀಲನೆ ನಡೆಸಬೇಕು ಎಂದು ಹೇಳಿದೆ. |